Untitled Document
Sign Up | Login    
Dynamic website and Portals
  

Related News

ಗಿರಿನಗರದ ಶ್ರೀರಾಮಾಶ್ರಮದಲ್ಲಿ ಶಿವರಾತ್ರಿ ಕಾರ್ಯಕ್ರಮ

ಶಿವರಾತ್ರಿ ಪರ್ವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶಾಖಾಮಠವಾದ ಗಿರಿನಗರದ ಶ್ರೀರಾಮಾಶ್ರಮದಲ್ಲಿ, ಸೋಮವಾರ, ಮಾರ್ಚ್ 7 ರಂದು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆದಿಗುರು ಶಂಕರಾಚಾರ್ಯರಿಂದ ಪ್ರದತ್ತ, ವಿಶಿಷ್ಟವಾದ ಚಂದ್ರಮೌಳೀಶ್ವರ ಲಿಂಗಕ್ಕೆ ಶ್ರೀಗಳಿಂದ ವಿಶೇಷ ಪೂಜೆ, ರುದ್ರಾಭಿಷೇಕ...

ಶಿವರಾತ್ರಿ ಮಹೋತ್ಸವಃ ಶಿವರಾತ್ರಿಗೆ ದಿನಕ್ಕೆ ಸಜ್ಜಾದ ಗೋಕರ್ಣ

ಪುರಾಣ ಪ್ರಸಿದ್ದ ಶ್ರೀಕ್ಷೇತ್ರ ಗೋಕರ್ಣದ ಸಾರ್ವಭೌಮ ಮಹಾಬಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ ಮಾರ್ಚ್ 2 ರಿಂದ ರಿಂದ ಮಾರ್ಚ್ 09ರ ವರೆಗೆ ಹಲವಾರು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಳಿಲು...

ನಿತ್ಯ ಸೂರ್ಯೋದಯದೊಂದಿಗೆ 'ಸತ್ಯ ಸೂರ್ಯೋದಯ': ರಾಘವೇಶ್ವರ ಶ್ರೀಗಳ ಪ್ರವಚನಧಾರೆ

ಸೋಮವಾರ, ಫೆ.29 ರಿಂದ ನಿತ್ಯ ಸೂರ್ಯೋದಯದೊಂದಿಗೆ 'ಸತ್ಯ ಸೂರ್ಯೋದಯ' ಕಾರ್ಯಕ್ರಮವನ್ನು ವೀಕ್ಷಿಸುತ್ತಾ ದಿನಾರಂಭಿಸುವ ಸುಯೋಗ ನಮ್ಮೆಲ್ಲರದ್ದಾಗಲಿದೆ. ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಯವರ ಪ್ರವಚನಧಾರೆ ಹಾಗೂ ಸಂವಾದಗಳಿಂದ ಕೂಡಿದ ವಿಶಿಷ್ಟ ಪರಿಕಲ್ಪನೆಯ 'ಸತ್ಯ ಸೂರ್ಯೋದಯ' ಎಂಬ ಕಾರ್ಯಕ್ರಮ ಸರಣಿ ಪ್ರಜಾ ಟಿವಿಯಲ್ಲಿ...

ಅರಿವು, ಭಾವ ಹಾಗೂ ಸಾಹಸಕ್ಕೆ ಶ್ರೀ ರಾಮಚಂದ್ರಾಪುರ ಮಠದ ಸನ್ಮಾನ

ನಮ್ಮ ಕಣ್ಣ ಮುಂದೆ ಅನ್ಯಾಯವಾಗುತ್ತಿದ್ದಾಗ ಸುಮ್ಮನೇ ಇರಬಾರದು, ಅನ್ಯಾಯವನ್ನು ತಡೆಯಬೇಕು. ಈ ದಿಶೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳನ್ನು ದಿಟ್ಟತನದಿಂದ ಸಂರಕ್ಷಿಸಿದ ರೀತಿ ಕಾಳ ಹೋರಾಟ ಸಮಾಜಕ್ಕೆ ಮಾದರಿ. ಹಾಗೆಯೇ ನಮ್ಮ ಸಂಸ್ಕತಿಯನ್ನು ಮರೆಯುತ್ತಿರುವ ಕಾಲಗಟ್ಟದಲ್ಲಿ ಇಸ್ಲಾಂ ಮತದ ಫಾತಿಮತ್ ರಾಮಾಯಣ...

ರಾಘವೇಶ್ವರ ಶ್ರೀಗಳ ಸಾನ್ನಿಧ್ಯದಲ್ಲಿ ಶನಿವಾರ ವರ್ಣಮೈತ್ರಿ ಕಲಾ ಉತ್ಸವ

ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಶನಿವಾರ, ಜ. 30 ರಂದು 'ವರ್ಣಮೈತ್ರಿ ಕಲಾ ಉತ್ಸವ' ಸಂಪನ್ನವಾಗಲಿದೆ. ಕೊಬಾಲ್ಟ್(ರಿ) ಫೋರಮ್ ಆಪ್ ಆರ್ಟ್ಸ & ಮ್ಯೂಸಿಕ್ ಸಂಸ್ಥೆಯು ತನ್ನ 9 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತವಾಗಿ 'ವರ್ಣಮೈತ್ರಿ ಕಲಾ ಉತ್ಸವ'ವನ್ನು...

ರಾಘವೇಶ್ವರ ಶ್ರೀಗಳ ವಿರುದ್ದದ ಷಡ್ಯಂತ್ರ ಖಂಡಿಸಿ ಕೋಲಾರದ ಮುಳುಬಾಗಿಲುವಿನಲ್ಲಿ ಹಿಂದೂ ಪರ ಸಂಘಟನೆಗಳಿಂದ ಸಭೆ

ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನಕಲಿ ಸಿ ಡಿ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಮೇಲಿನ ಷಡ್ಯಂತ್ರವನ್ನು ವಿರೋಧಿಸಿ ಕೋಲಾರ ಜಿಲ್ಲೆಯ ಮುಳುಬಾಗಿಲುವಿನಲ್ಲಿ ಹಲವು ಹಿಂದೂ ಪರ ಸಂಘಟನೆಗಳಿಂದ, ತಾಲೂಕಿನ ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited