Untitled Document
Sign Up | Login    
Dynamic website and Portals
  

Related News

ನೇಪಾಳ ಭೂಕಂಪ: ಭಾರತದ ರಕ್ಷಣಾ ಕಾರ್ಯಾಚರಣೆ ಶ್ಲಾಘಿಸಿದ ಅಮೆರಿಕ

ನೇಪಾಳದಲ್ಲಿ ಸಂಭವಿಸಿದ್ದ ಭೂಕಂಪಕ್ಕೆ ಭಾರತ ನೀಡಿದ್ದ ಗಮನಾರ್ಹ ನೆರವನ್ನು ಶ್ಲಾಘಿಸಿರುವ ಅಮೆರಿಕಾ, ಭಾರತದ ವಿಪತ್ತು ನಿರ್ವಹಣಾ ಸಾಮರ್ಥ್ಯವನ್ನು ಅತ್ಯಾಧುನಿಕ ಮತ್ತು ಸುಧಾರಿತ ಎಂದು ಬಣ್ಣಿಸಿದೆ. ನೇಪಾಳದ ಭೂಕಂಪದ ಸಂತ್ರಸ್ತರನ್ನು ರಕ್ಷಿಸಲು ಕೈಗೊಂಡ ರಕ್ಷಣಾ ಕಾರ್ಯಾಚರಣೆ, ಭಾರತ ವಿಪತ್ತು ನಿರ್ವಹಣೆಯಲ್ಲಿ ಅದ್ಭುತ ಸಾಮರ್ಥ್ಯ ಹೊಂದಿದ್ದು,...

ಸ್ಟೆಮ್ ಸೆಲ್ ಪತ್ತೆ ಹಾಗೂ ಅಭಿವೃದ್ಧಿಗೆ ಮೋದಿ ಶ್ಲಾಘನೆ

ಸ್ಟೆಮ್ ಸೆಲ್ ಪತ್ತೆ ಹಾಗೂ ಅಭಿವೃದ್ಧಿಯ ಬಗ್ಗೆ ನಗರದ ಜಿಕೆವಿಕೆ ಆವರಣದಲ್ಲಿರುವ ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನಡೆದಿರುವ ಸಂಶೋಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕೇಂದ್ರಕ್ಕೆ ಭೇಟಿ ಕೊಟ್ಟ ಅವರು, ಕಾಂಡಕೋಶ(ಸ್ಟೆಮ್ ಸೆಲ್) ಸಂಶೋಧನೆಯ ಕುರಿತು ಮಾಹಿತಿ...

ಪರಮೇಶ್ವರ್ ಗೆ ಸಂಪುಟದಲ್ಲಿ ಸ್ಥಾನ: ದಿಗ್ವಿಜಯ್ ಸಿಂಗ್

ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಸ್ಥಾನ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಆದರೆ ಇದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ,...

ಪ್ರಧಾನಿ ಮೋದಿ ಶ್ಲಾಘಿಸಿದ ಅಸ್ಸಾಂ ಸಿಎಂ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಕಾರಣಕ್ಕೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಂಡಿರುವ ಬೆನ್ನಲ್ಲೇ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಕೂಡ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಸಂಸದರ ಆದರ್ಶ ಗ್ರಾಮ...

ಕಾಂಗ್ರೆಸ್ ವಕ್ತಾರ ಸ್ಥಾನದಿಂದ ಶಶಿ ತರೂರ್ ವಜಾ

ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಂಡಿದ್ದು, ಕಾಂಗ್ರೆಸ್ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ. ಗಾಂಧಿ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ ಕ್ರಾರ್ಯಕ್ರಮದಲ್ಲಿ 9 ಗಣ್ಯರಿಗೆ ಆಂಧೋಲನದಲ್ಲಿ ಪಾಲ್ಗೊಳ್ಳುವಂತೆ...

ಪ್ರಧಾನಿ ಮೋದಿ ಹೊಗಳಿದ ಶರದ್ ಪವಾರ್

ಹಿಂದಿನ ಪ್ರಧಾನಿಗಳಿಗೆ ಹೋಲಿಸಿದರೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಉತ್ತಮ ಮಾರುಕಟ್ಟೆ ವ್ಯವಹಾರ ಕೌಶಲ್ಯ ರೂಢಿಸಿಕೊಂಡಿದ್ದಾರೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಈ ಸಂದರ್ಭದಲ್ಲಿ ಶರದ್ ಪವಾರ್ ಈ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ....

ಪ್ರಧಾನಿ ಮೋದಿ ಶ್ಲಾಘಿಸಿದ ಕುಮಾರ್ ವಿಶ್ವಾಸ್

ದೆಹಲಿಯಲ್ಲಿ ತಮಗೆ ಸಿಎಂ ಆಗಲು ಬಿಜೆಪಿ ಆಫರ್ ನೀಡಿದೆ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್, ಈಗ ಅರವಿದ್ ಕೇಜ್ರಿವಾಲ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಮೋದಿಯವರ ಜಪಾನ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited