ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ತೀರ್ಪಿನ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 179 ಮಂದಿ ರೈತರಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶ್ರೀಶಾನಂದ ಅವರು, ಬಂಧಿತ ರೈತರು ತಲಾ 50 ಸಾವಿರ ರೂ.ಬಾಂಡ್ ನೀಡಬೇಕು....
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಜೈಲಿನಲ್ಲಿದ್ದ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಝುರಾದ ಹಿನ್ನಲೆಯಲ್ಲಿ ಜನಾರ್ದರ ರೆಡ್ಡಿ ಪರ ವಕೀಲ ಮುನಿರೆಡ್ಡಿ ಅವರು ಬೆಂಗಳೂರಿನ...
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಜಯಲಲಿತಾಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುವಾಸ ಮುಂದರಿಕೆ.
ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ 11 ದಿನಗಳಿಂದ ಜೈಲುವಾಸ...