Untitled Document
Sign Up | Login    
Dynamic website and Portals
  

Related News

ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಮೇಲೆ ಡ್ರೋನ್ ದಾಳಿಗೆ ಉಗ್ರರ ಸಂಚು

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇಲೆ ಡ್ರೋನ್ ದಾಳಿ ನಡೆಸಲು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಪ್ರಧಾನಿಯವರ ಉನ್ನತ ಮಟ್ಟದ ಭದ್ರತಾ ಸಮಿತಿಯ ಸಭೆಯಲ್ಲಿ ಗುಪ್ತಚರ ಮೂಲಗಳು ಈ ಮಾಹಿತಿ ಬಹಿರಂಗಪಡಿಸಿವೆ....

ದೇಶದ ಪ್ರಮುಖ ನಗರಗಳಲ್ಲಿ ಬಾಂಬ್ ಸ್ಫೋಟಕ್ಕೆ ಉಗ್ರರ ಸಂಚು

ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಬಾಂಬ್ ಸ್ಫೋಟ ನಡೆಸಲು ಉಗ್ರರು ಸಂಚು ರೂಪಿಸುತ್ತಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆಯ ಕಟ್ಟೆಚ್ಚರ ನೀಡಿವೆ. ಹರ್ಯಾಣಾದ ಬಸ್​ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿದಾಗ ಈ ವಿಷಯ...

ಆರ್.ಎಸ್.ಎಸ್ ನಾಯಕರು ಹಾಗೂ ಚರ್ಚ್ ಗಳ ಮೇಲೆ ದಾಳಿಗೆ ದಾವೂದ್ ಸಂಚು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯತ್ನಿಸುತ್ತಿದ್ದು, ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ಎಚ್ಚರಿಕೆ ನೀಡಿದೆ. ಭಾರತದಲ್ಲಿರುವ ದಾವೂದ್...

ಸಲ್ಮಾನ್ ಖಾನ್ ಮೆದುಳಿಲ್ಲದ ಮನುಷ್ಯ: ರಾಜ್ ಠಾಕ್ರೆ

ಸಲ್ಮಾನ್ ಖಾನ್ ಒಬ್ಬ ಮೆದುಳಿಲ್ಲದ ಮನುಷ್ಯ - ಹೀಗೆಂದು ಬಿರುದು ಕೊಟ್ಟವರು ಸಲ್ಮಾನ್ ನ ಹಳೆಯ ಸ್ನೇಹಿತ, ಎಂ.ಎನ್.ಎಸ್. ಪಕ್ಷದ ಮುಖಂಡ ರಾಜ್ ಠಾಕ್ರೆ. ಮುಂಬೈ ಸರಣಿ ಸ್ಪೋಟ ಸಂಚಿನ ಅಪರಾಧಿ ಯಾಕೂಬ್ ಮೆಮೋನ್ ಪರವಾಗಿ ಅವನ ಗಲ್ಲು...

ಮುಂಬೈ ಮೇಲೆ ಮತ್ತೊಂದು ದಾಳಿಗೆ ಉಗ್ರರ ಸಂಚು

26/11ರ ಮುಂಬೈ ದಾಳಿ ಮಾದರಿಯಲ್ಲಿಯೇ ಭಯೋತ್ಪಾದರು ಮುಂಬೈ ಮೇಲೆ ಮತ್ತೊಮ್ಮೆ ಬಾರೀ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ರವಾನಿಸಿದೆ. 2008 ರ ಮುಂಬೈ ಉಗ್ರ ದಾಳಿಯ ರೂವಾರಿ ,ಲಷ್ಕರ್‌-ಎ-ತೋಯ್ಬಾ ಉಗ್ರ ಸಂಘಟನೆಯ ಕಮಾಂಡರ್‌‌ ಝಕಿ ಉರ್‌...

ಸಂಸತ್ ಭವನ, ಪ್ರಧಾನಿ ನಿವಾಸದ ಮೇಲೆ ಆತ್ಮಾಹುತಿ ದಾಳಿ ಸಂಚು

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ಮೇಲೆ ದಾಳಿ ನಡೆಸಲು ವಿಫ‌ಲರಾದ ಭಯೋತ್ಪಾದಕರು ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸ ಹಾಗೂ ಸಂಸತ್‌ ಭವನದ ಮೇಲೆ ಆತ್ಮಾಹುತಿ ಬಾಂಬ್‌ ದಾಳಿಗೆ ಸಜ್ಜಾಗಿದ್ದಾರೆ ಎಂದು...

ಗಣರಾಜ್ಯೋತ್ಸವದಂದು ದುಷ್ಕೃತ್ಯಕ್ಕೆ ಉಗ್ರರ ಸಂಚು

ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಭಾರತ ಪ್ರವಾಸದ ವೇಳೆ ದುಷ್ಕೃತ್ಯವೆಸಗಲು ಗಡಿಯಲ್ಲಿ ಸುಮಾರು 200 ಉಗ್ರರು ಸಂಚು ರೂಪಿಸಿದ್ದಾರೆ ಎಂದು ಭಾರತೀಯ ಸೇನೆ ಎಚ್ಚರಿಕೆ ನೀಡಿದೆ. ಜನವರಿ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು...

ಮುಂಬೈನಲ್ಲಿ ಸಿಮಿ ಉಗ್ರರ ದಾಳಿ ಸಂಭವ

ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದ ಬಳಿಕ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಮುಂಬೈ, ಪುಣೆ, ದೆಹಲಿ, ಕೋಲ್ಕತಾ, ಚೆನ್ನೈ, ಹೈದರಾಬಾದ್‌ ಸೇರಿದಂತೆ ದೇಶದಾದ್ಯಂತ ಹೈ ಆಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ದಾಳಿಯ ನಂತರ ಮುಂಬೈ ಅನ್ನು ಉಗ್ರರು ಗುರಿಯಾಗಿರಿಸಿಕೊಂಡಿದ್ದಾರೆ. ಸಿಮಿ ಉಗ್ರ ಸಂಘಟನೆ ಮುಂಬೈ...

ತಾಜ್ ಮಹಲ್ ಧ್ವಂಸಕ್ಕೆ ಬಿಜೆಪಿ ಸಂಚು ರೂಪಿಸಿದೆ: ಆಜಂ ಖಾನ್

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದಂತೆಯೇ ಆಗ್ರಾದ ತಾಜ್‌ ಮಹಲ್ ಅನ್ನು ಧ್ವಂಸಗೊಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಹೇಳುವ ಮೂಲಕ ಉತ್ತರಪ್ರದೇಶದ ಸಚಿವ ಆಜಂ ಖಾನ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಇತ್ತೀಚೆಗಷ್ಟೇ ತಾಜ್‌ ಮಹಲ್ ಅನ್ನು ವಕ್ಫ್ ಆಸ್ತಿ ಎಂದು ಘೋಷಿಸಬೇಕು ಎನ್ನುವ...

200ಕ್ಕೂ ಹೆಚ್ಚು ಶಸ್ತ್ರ ಸಜ್ಜಿತ ಪಾಕ್ ಉಗ್ರರು ಗಡಿಯಲ್ಲಿ ಒಳ ನುಸುಳಲು ಸಜ್ಜು

200ಕ್ಕೂ ಹೆಚ್ಚು ಶಸ್ತ್ರ ಸಜ್ಜಿತ ಉಗ್ರರು ಭಾರತದ ಗಡಿಯಲ್ಲಿ ಒಳ ನುಸುಳಲು ಸಂಚು ರೂಪಿಸಿದ್ದು, ಗಡಿ ಭಾಗದಲ್ಲಿ ಬೀಡು ಬಿಟ್ಟಿದ್ದಾರೆ ಎಂಬ ಆತಂಕಕಾರಿ ಮಾಹಿತಿಯನ್ನು ಸೇನಾ ಮೂಲಗಳು ಹೊರಹಾಕಿವೆ. ಜಮ್ಮು-ಕಾಶ್ಮೀರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಲಾಭ ಪಡೆದಿರುವ ಉಗ್ರರು ಇದೇ ಸಮಯವನ್ನು ಉಪಯೋಗಿಸಿಕೊಂಡು...

ಇನ್ಫೋಸಿಸ್ ಹಾಗೂ ಗೋವಾ ದಾಳಿಗೆ ಸಿಮಿ ಸಂಘಟನೆ ಸಂಚು

ಮಂಗಳೂರು ಇನ್ಫೋಸಿಸ್ ಕಛೇರಿ ಸ್ಫೋಟಿಸಿ ವಿಧ್ವಂಸಕ ಕೃತ್ಯ ನಡೆಸಲು ಸಿಮಿ ಭಯೋತ್ಪಾದಕ ಸಂಘಟನೆ ಸಂಚು ರೂಪಿಸಿತ್ತು. ಅಲ್ಲದೇ ಗೋವಾದ ಪ್ರಮುಖ ಬೀಚ್ ಗಳಲ್ಲಿ ಬಾಂಬ್ ಸ್ಪೋಟಿಸಿ, ವಿದೇಶಿಯರನ್ನು ಅದರಲ್ಲೂ ವಿಶೇಷವಾಗಿ ಇಸ್ರೇಲ್ ಪ್ರಜೆಗಳನ್ನು ಹತ್ಯೆ ಮಾಡಲು ಯೋಜಿಸಿತ್ತು ಎಂಬ ಆಘಾತಕಾರಿ ಸಂಗತಿ ಬಯಲಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited