'ಛತ್ತೀಸ್ ಗಢ'ದ ಬಿಲಾಸ್ ಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೊಳದಾ ಮಹಿಳೆಯರ ಸಾವಿಗೆ ಡಾ.ರಮಣ್ ಸಿಂಗ್ ನೇತೃತ್ವದ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ನ.15ರಂದು ಛತ್ತೀಸ್ ಗಢದ ಬಿಲಾಸ್ ಪುರಕ್ಕೆ ಭೇಟಿ ನೀಡಿ ಮೃತ ಮಹಿಳೆಯರ...
ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ8 ಜನ ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಿಲಾಸ್ ಪುರ್ ನಲ್ಲಿ ನಡೆದಿದೆ.
ಇಲ್ಲಿನ ಪೆಂಡಾರಿ ಕ್ಷೇತ್ರದಲ್ಲಿ ನ.8ರಂದು ರಾಜ್ಯಸರ್ಕಾರದ ವತಿಯಿಂದ ಸಂತಾನ ಹರಣ ಶಸ್ತ್ರಚಿಕಿತ್ಸಾ ಕ್ಯಾಂಪ್ ಆಯೋಜಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದ 8 ಮಹಿಳೆಯರು...