Untitled Document
Sign Up | Login    
Dynamic website and Portals
  

Related News

ಸಕಲ ಮಿಲಿಟರಿ ಗೌರವದೊಂದಿಗೆ ಹುತಾತ್ಮ ಕರ್ನಲ್ ಸಂತೋಷ್ ಮಹದಿಕ್ ಅಂತ್ಯಕ್ರಿಯೆ

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಸಕಲ ಮಿಲಿಟರಿ ಗೌರವಗಳೊಂದಿಗೆ ಕರ್ನಲ್ ಸಂತೋಷ್ ಮಹದಿಕ್ ಅಂತ್ಯಕ್ರಿಯೆ ನಡೆಯಿತು. ಮಂಗಳವಾರ ಎನ್ಕೌಂಟರ್ ನಲ್ಲಿ ಮೃತಪಟ್ಟ 39 ವರ್ಷದ ಕರ್ನಲ್ ಅಂತ್ಯಕ್ರಿಯೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಮತ್ತು ಉನ್ನತ ಸೈನ್ಯಾಧಿಕಾರಿಗಳು ಭಾಗವಹಿಸಿದ್ದರು. ಸುತ್ತಮುತ್ತಲಿನ ನೂರಾರು ಜನರು ಹುತಾತ್ಮ...

ಲೋಕಾಯುಕ್ತ ಸಂಸ್ಥೆ ಮುಚ್ಚುವುದು ಒಳಿತು: ನ್ಯಾ.ಸಂತೋಷ್‌ ಹೆಗ್ಡೆ

ಲೋಕಾಯುಕ್ತ ಸಂಸ್ಥೆಯ ಮೇಲೆ ಲಂಚ ಪಡೆದಿರುವ ಆರೋಪ ಬಂದಿರುವ ಬಗ್ಗೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್‌ ಹೆಗ್ಡೆ ಕಿಡಿಕಾರಿದ್ದು, ಇಷ್ಟೆಲ್ಲಾ ನಾಟಕದ ಬದಲು ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವುದು ಒಳಿತು ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಂಚ ಪಡೆದ ಆರೋಪದ ತನಿಖೆಯನ್ನು ಸಿಸಿಬಿ...

ರವಿ ಸಾವಿನ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ, ರಾಜ್ಯ ಒಕ್ಕಲಿಗ ಸಂಘದ ಸದಸ್ಯರು ಕಿಮ್ಸ್ ಆಸ್ಪತ್ರೆಯಿಂದ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಸಿಬಿಐ ತನಿಖೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ 5...

ಲೋಕಾಯುಕ್ತ ಕಾಯ್ದೆ ತಿದ್ದುಪಡಿ ಸರಿಯಲ್ಲ: ಸಂತೋಷ್ ಹೆಗ್ಡೆ

ಕರ್ನಾಟಕ ಲೋಕಾಯುಕ್ತ ಕಾಯ್ದೆ ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ಸಮರ್ಪಕವಾದ ಕಾಯ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ತಿದ್ದುಪಡಿ ತರುವ ಪ್ರಯತ್ನ ನಡೆಸಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ...

ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ : ಸಂತೋಷ್ ಹೆಗಡೆ

ಭ್ರಷ್ಟಾಚಾರ ವ್ಯವಸ್ಥೆಗೆ ಕಡಿವಾಣ ಹಾಕುವ ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾಗಿದ್ದ ಭುವನೇಶ್ವರಿ ದೇವಿ ಮೆರವಣಿಗೆಗೆ ಚಾಲನೆ...

'ಕಪ್ಪು'ಖಾತೆದಾರರ ಹೆಸರು ಬಹಿರಂಗಗೊಳಿಸಬೇಕು: ನ್ಯಾ.ಸಂತೋಷ್ ಹೆಗ್ಡೆ

ವಿದೇಶದಲ್ಲಿ ಕಪ್ಪುಹಣ ಇಟ್ಟಿರುವ ಖಾತೆದಾರರ ಹೆಸರನ್ನು ಬಹಿರಂಗಪಡಿಸಬೇಕೆಂದು ನಿವೃತ್ತ ಲೋಕಾಯುಕ್ತ, ನ್ಯಾ.ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಕಪ್ಪುಹಣ ಹೊಂದಿರುವವರ ಹೆಸರು, ವಿವರಗಳನ್ನು ಕೇಂದ್ರ ಸರ್ಕಾರ ಅ.29ರಂದು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂತೋಷ್ ಹೆಗ್ಡೆ,...

ಅಕ್ರಮ ಗಣಿಗಾರಿಕೆ ಪ್ರಕರಣ: ಪೊಲೀಸ್ ಅಧಿಕಾರಿಗಳಿಗೆ ನೋಟಿಸ್

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 38 ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ 2 ಡಿಸಿಪಿ, 12 ಡಿವೈಎಸ್ ಪಿ, 12 ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು...

ಬಿಜೆಪಿ ನೂತನ ಸಂಘಟನಾ ಪ್ರಧಾನ ಕಾರ್ಯದರ್ಶಿ ನೇಮಕಕ್ಕೆ ಕಸರತ್ತು

ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ಎಸ್.ಸಂತೋಷ್ ಅವರು ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ತೆರವಾದ ಸ್ಥಾನಕ್ಕೆ ನೇಮಕಾತಿ ಕಸರತ್ತು ನಡೆಯುತ್ತಿದೆ. ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ನಮೋ ಬ್ರಿಗೇಡ್ ನ ಮುಖಂಡ ಪ್ರದೀಪ್, ರಾಷ್ಟ್ರೀಯ ವಿದ್ಯಾರ್ಥಿ ಪರಿಷತ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited