Untitled Document
Sign Up | Login    
Dynamic website and Portals
  

Related News

ಸಿಯಾಚಿನ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನ ಸಿಯಾಚಿನ್ ಗೆ ತೆರಳಲಿರುವ ಪ್ರಧಾನಿ ಮೋದಿ, ಯೋಧರನ್ನು ಭೇಟಿಯಾಗಲಿದ್ದಾರೆ. ಈಗಾಗಲೇ ನವದೆಹಲಿಯಿಂದ ಪ್ರಧಾನಿ ಮೋದಿ ಸಿಯಾಚಿನ್ ಗೆ ತೆರಳಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣ ಟ್ವಿಟರ್ ನಲ್ಲಿ ಹೇಳಿಕೆ ನೀಡಿರುವ...

ಜಮ್ಮು-ಕಾಶ್ಮೀರ ಪುನರ್ವಸತಿಗಾಗಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರ ಪುನರ್ವಸತಿಗಾಗಿ ಪ್ರಧಾನಿ ನರೇಂದ್ರ ಮೋದಿ 570 ಕೋಟಿ ರೂ ಪರಿಹಾರ ಘೋಷಿಸಿದ್ದಾರೆ. ಸಿಯಾಚಿನ್ ಗೆ ಭೇಟಿ ನೀಡಿದ ಬಳಿಕ ಜಮ್ಮು-ಕಾಶ್ಮೀರಕ್ಕೆ ತೆರಳಿದ ಪ್ರಧಾನಿ ಮೋದಿ, ಪ್ರವಾಹ ಸಂತ್ರಸ್ತರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಭೀಕರ ಪ್ರವಾಹದಿಂದ ನಲುಗಿರುವ ಜಮ್ಮು-ಕಾಶ್ಮೀರ ಪುನರ್ವಸತಿಗಾಗಿ 570 ಕೋಟಿ...

ಕಾಶ್ಮೀರ ಪ್ರವಾಹ ಸಂತ್ರಸ್ತರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ಭೀಕರ ಪ್ರವಾಹದಿಂದ ತತ್ತರಿಸಿರುವ ಕಾಶ್ಮೀರದ ಸಂತ್ರಸ್ತರ ಜತೆ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ಇದನ್ನು ಸ್ವತ: ಮೋದಿಯವರೇ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಅ.23ರಂದು ತಾವು ಶ್ರೀನಗರಕ್ಕೆ ತೆರಳುತ್ತಿದ್ದು, ಪ್ರವಾಹದಿಂದ ತೊಂದರೆಗೀಡಾದ ಅಲ್ಲಿನ ಸಹೋದರ-ಸಹೋದರಿಯರ ಜತೆ ದಿನವನ್ನು ಕಳೆಯುವುದಾಗಿ...

ಗೋದ್ರಾ ಸಂತ್ರಸ್ತರಂತೆ ಸುಮ್ಮನಿರಲ್ಲಃ ಬಿಲಾವಲ್ ಭುಟ್ಟೋ

ಗುಜರಾತ್ ಸಂತ್ರಸ್ತರಂತೆ ಪಾಕಿಸ್ತಾನ ಸುಮ್ಮನೆ ಕೂರುವುದಿಲ್ಲ, ಪ್ರತಿಕಾರ ತೀರಿಸಿಕೊಳ್ಳಬಲ್ಲದು ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಪ್ರಧಾನಿ ನರೇಂದ್ರ ಮೋದಿಯವರಿಗೆ ಸವಾಲು ಹಾಕಿದ್ದಾರೆ. ಕೆಲದಿನಗಳ ಹಿಂದಷ್ಟೇ, ಪಾಕಿಸ್ತಾನದ ಇತರ ಪ್ರಾಂತ್ಯಗಳಂತೆಯೇ ಕಾಶ್ಮೀರ ಕೂಡ ಪಾಕಿಸ್ತಾನದ್ದೇ ಆಗಿದೆ. ನಾನು ಭಾರತದ ವಶದಲ್ಲಿರುವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited