Untitled Document
Sign Up | Login    
Dynamic website and Portals
  

Related News

ಪ್ರಕಾಶ್ ಜಾವಡೇಕರ್ ಅಧಿಕಾರ ಸ್ವೀಕಾರ

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವರಾಗಿ ಪ್ರಕಾಶ್ ಜಾವಡೇಕರ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಪರಿಸರ ಖಾತೆ ರಾಜ್ಯ ಸಚಿವರಾಗಿದ್ದ ಜಾವಡೇಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಪುನಾರಚನೆ ವೇಳೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವರನ್ನಾಗಿ ಬಡ್ತಿ...

ದೂರ ಶಿಕ್ಷಣದ ಮೂಲಕ 500 ಉಚಿತ ಕೋರ್ಸ್ ಗಳು: ಮೊಬೈಲ್ ಆ್ಯಪ್ ಮತ್ತು ಆನ್ಲೈನ್ 10 ಭಾಷೆಗಳಲ್ಲಿ 500 ಕೋರ್ಸ್ ಗಳ ಆರಂಭ

ಪ್ರಸಕ್ತ ವರ್ಷದಲ್ಲಿ ದೂರ ಶಿಕ್ಷಣದ ಮೂಲಕ ಸುಮಾರು 500 ಉಚಿತ ಕೋರ್ಸ್ ಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವೆ ಸ್ಮೃತಿ ಇರಾನಿ, ಯುಜಿಸಿ(ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ಸಹಯೋಗದೊಂದಿಗೆ ಓಪನ್...

ಹಣ, ಸಮಯ, ಸಂಪನ್ಮೂಲ ಉಳಿಸಲು ಪ್ರಧಾನಿ ಮೋದಿ ಹೊಸ ಚಿಂತನೆ

ಹಣ, ಸಮಯ ಮತ್ತು ಸಂಪನ್ಮೂಲವನ್ನು ಉಳಿಸುವ ಉದ್ದೇಶದಿಂದ ದೇಶದಲ್ಲಿನ ಎಲ್ಲ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಚಿಂತನೆಯನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟಿದ್ದಾರೆ. ರಾಜಕೀಯ ಪಕ್ಷಗಳು ಮತ್ತು ಅವುಗಳ ಕಾರ್ಯಕರ್ತರು ತಮ್ಮ ಸಮಯ, ಹಣ ಮತ್ತು ಸಂಪನ್ಮೂಲವನ್ನು ಚುನಾವಣೆಗಾಗಿ ವ್ಯಯಿಸುತ್ತಿರುವುದನ್ನು ಗಮನಿಸಿ ಪ್ರಧಾನಿ ಮೋದಿ...

ಸಂಸತ್ತಿನಲ್ಲಿ ಪ್ರತಿಪಕ್ಷಗಳ ಬೆವರಿಳಿಸಿದ ಸ್ಮೃತಿ ಇರಾನಿ

ಬುಧವಾರ ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಜೆ ಎನ್ ಯು ವಿವಾದದ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಕೆಲವು ವಿದ್ಯಾರ್ಥಿಗಳು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಎಂದು ಜೆ ಎನ್ ಯು ಅಧಿಕಾರಿಗಳೇ ಹೇಳಿದ್ದಾರೆ ಎಂದು...

ರೋಹಿತ್ ಆತ್ಮಹತ್ಯೆ ದಲಿತ, ದಲಿತೇತರರ ವಿಚಾರವಲ್ಲಃ ಸಚಿವೆ ಸ್ಮೃತಿ ಇರಾನಿ

ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಕುರಿತು ಬುಧವಾರ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು, ರೋಹಿತ್ ಆತ್ಮಹತ್ಯೆ ದಲಿತ, ದಲಿತೇರರ ವಿಚಾರವಲ್ಲ. ಕೆಲವರಿಂದ ಈ ವಿಚಾರದಲ್ಲಿ ರಾಜಕೀಯ ಮಾಡುವ ಯತ್ನ...

ಐಐಟಿ ವಿದ್ಯಾರ್ಥಿ ಸಂಘಟನೆ ನಿಷೇಧ: ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ನೀತಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆಂದು ಆರೋಪದ ಹಿನ್ನೆಲೆಯಲ್ಲಿ ಮದ್ರಾಸ್ ಐಐಟಿ ಕಾಲೇಜು ವಿದ್ಯಾರ್ಥಿ ಸಂಘಟನೆ, 'ಅಂಬೇಡ್ಕರ್ ಪೆರಿಯಾರ್ ಸ್ಟೂಡೆಂಟ್ಸ್ ಸರ್ಕಲ್' ಅನ್ನು ನಿಷೇಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಮಾನವ ಸಂಪನ್ಮೂಲ ಸಚಿವೆ...

ನೂತನ ಶಿಕ್ಷಣ ನೀತಿ ಶೀಘ್ರ ಜಾರಿ: ಸ್ಮೃತಿ ಇರಾನಿ

ನೂತನ ಶಿಕ್ಷಣ ನೀತಿಯನ್ನು ಶೀಘ್ರದಲ್ಲೇ ಎಲ್ಲ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಹೊಸ ಶಿಕ್ಷಣ ನೀತಿಯಲ್ಲಿ ವಿಕಲ ಚೇತನರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಲಾಗಿದೆ ಮತ್ತು ಆ ಮೂಲಕ...

ಯುವ ಜನತೆ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು: ರಾಜ್ಯಪಾಲರ ಕರೆ

ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...

ಅಲೀಘರ್ ಮುಸ್ಲಿಂ ವಿವಿ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ : ಕೇಂದ್ರ ಸರ್ಕಾರ

ವಿದ್ಯಾರ್ಥಿನಿಯರಿಗೆ ಗ್ರಂಥಾಲಯದಲ್ಲಿ ಪ್ರವೇಶ ನಿರಾಕರಿಸಿರುವುದಕ್ಕೆ ವರದಿ ನೀಡುವಂತೆ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಆದೇಶ ಹೊರಡಿಸಿದ್ದಾರೆ. "ಗ್ರಂಥಾಲಯಕ್ಕೆ ಪ್ರವೇಶ ನಿರಾಕರಿಸುವುದು ಮಹಿಳೆಯರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ" ಮೂಲಭೂತ ಹಕ್ಕುಗಳ ಉಲ್ಲಂಘನೆ ಸಹಿಸಲು ಸಾಧ್ಯವಿಲ್ಲ ಎಂದು...

ಸಂಪನ್ಮೂಲ ಕ್ರೂಢೀಕರಣದಲ್ಲಿ ಸರ್ಕಾರ ವಿಫಲ: ಬಿಎಸ್ ವೈ

ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸಂಪನ್ಮೂಲ ಕ್ರೂಢಿಕರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಸಂಸದ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರಲ್ಲು ಸರ್ಕಾರ ಎಡವಿದೆ ಎಂದು ಮುಖ್ಯಮಂತ್ರಿ...

ಗಂಗಾ ನದಿ ಶುದ್ಧೀಕರಣಕ್ಕಾಗಿಯೆ ಒಂದು ವಿಶ್ವವಿದ್ಯಾನಿಲಯ ಮೀಸಲಿಡಲು ಕೇಂದ್ರದ ಚಿಂತನೆ

'ಗಂಗಾ ನದಿ ಶುದ್ಧೀಕರಣ' ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಜಲ ಸಂಪನ್ಮೂಲ ಸಚಿವಾಲಯ ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನು ಮೀಸಲಿಡಲು ಚಿಂತನೆ ನಡೆಸಿದೆ. ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಜಲಸಂಪನ್ಮೂಲ ಇಲಾಖೆ ಸಚಿವೆ ಉಮಾಭಾರತಿ, ಈ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಗಂಗಾ ನದಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited