ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕಸದಸ್ಯ ಪೀಠ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿರ್ದೋಷಿ ಎಂದು ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಜಯಲಲಿತಾ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಹಾಲಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ರಾಜೀನಾಮೆ ನೀಡುವುದು...
ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಂಪುಟ ಸಚಿವರ ಒತ್ತಾಯದ ಹೊರತಾಗಿಯೂ ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ...