ಕೇಂದ್ರದಲ್ಲಿ ಮೋದಿ ಸರಕಾರ ಮೇ 26ಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸರಕಾರದ ಸಾಧನೆಗಳನ್ನು ಮತ್ತು ನೀತಿಗಳನ್ನು ಸಮರ್ಥಿಸಿಕೊಂಡಿದ್ದಾರೆ.
ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೇಟ್ಲಿ, ಹೊಸ ದೃಷ್ಟಿಕೋನದಲ್ಲಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ನಾವು ಭ್ರಷ್ಟಾಚಾರ ಮುಕ್ತ...