ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಗುರುವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಭಾರತದ ಆರನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಎಫ್ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಗುರುವಾರ ಸಂಜೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಬುಧವಾರ ಬೆಳಗ್ಗೆ ಶ್ರೀಹರಿಕೋಟಾದಿಂದ ಭಾರತದ ಐದನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಸಿ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದರಿಂದ ದೇಶಿಯ ಜಿಪಿಎಸ್ ವ್ಯವಸ್ಥೆಯಲ್ಲಿ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.
ಈಗಾಗಲೇ ೪...
ಅಡಕೆ ಆರೋಗ್ಯಕ್ಕೆ ಹಾನಿಕರ ಎಂಬ ವ್ಯಾಜ್ಯ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇದ್ದು, ಅಡಕೆ ಬೆಳೆಗಾಗರರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದ ಗೌಡ ಭರವಸೆ ನೀಡಿದ್ದಾರೆ.
ಅಡಕೆಯಲ್ಲಿ ಔಷಧೀಯ ಅಂಶಗಳೂ ಇವೆ. ಈ ಬಗ್ಗೆ ಚೆನ್ನೈನ ವೈದ್ಯಕೀಯ...