ಸ್ಟೆಮ್ ಸೆಲ್ ಪತ್ತೆ ಹಾಗೂ ಅಭಿವೃದ್ಧಿಯ ಬಗ್ಗೆ ನಗರದ ಜಿಕೆವಿಕೆ ಆವರಣದಲ್ಲಿರುವ ರಾಷ್ಟ್ರೀಯ ಜೈವಿಕ ವಿಜ್ಞಾನಗಳ ಕೇಂದ್ರದಲ್ಲಿ ನಡೆದಿರುವ ಸಂಶೋಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕೇಂದ್ರಕ್ಕೆ ಭೇಟಿ ಕೊಟ್ಟ ಅವರು, ಕಾಂಡಕೋಶ(ಸ್ಟೆಮ್ ಸೆಲ್) ಸಂಶೋಧನೆಯ ಕುರಿತು ಮಾಹಿತಿ...
ಭಾರತದ ಮುಂದಿನ ಭವಿಷ್ಯ ವಿಜ್ಞಾನಕ್ಕೆ ಮೀಸಲಿದ್ದು ಈ ಕ್ಷೇತ್ರದಲ್ಲಿ ಹೊಸ ಸಂಶೋಧನೆ ಹಾಗೂ ಬೆಳವಣಿಗೆ ನಡೆಯಬೇಕಿದೆ ಎಂದು ಭಾರತದ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ ತಿಳಿಸಿದ್ದಾರೆ.
ಜವಾಹರ್ಲಾಲ್ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರದ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು,...
ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ.
ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...