ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುವ ರಾಷ್ಟ್ರವೆಂದು ಪರಿಗಣಿಸುವ ಮಸೂದೆ( ಪಾಕಿಸ್ತಾನ್ ಸ್ಟೇಟ್ ಸ್ಪಾನ್ಸರ್ ಆಫ್ ಟೆರರಿಸಂ ಡೆಸಿಗ್ನೇಷನ್ ಆಕ್ಟ್ ಹೆಚ್ ಆರ್ 6069) ನ್ನು ಅಮೆರಿಕದ ಪ್ರಮುಖ ಸಂಸದರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಮಂಡಿಸಿದ್ದಾರೆ. ಈ ಮೂಲಕ ಪಾಕಿಸ್ತಾನಕ್ಕೆ ಅಂತರಾಷ್ಟ್ರೀಯ...
ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ.
ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...
ಪಠಾಣ್ಕೋಟ್ ವಾಯುನೆಲೆಯ ಸಮೀಪವಿರುವ ಹಳ್ಳಿಗಳಲ್ಲಿ ಉಗ್ರರು ಅಡಗಿಕೊಂಡಿದ್ದು, ಪಠಾಣ್ಕೋಟ್ ವಾಯು ನೆಲೆಯ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನಿಡಲಾಗಿದ್ದು,...
ಎನ್.ಡಿ.ಎ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಪಕ್ಷದ ಸಂಸದರು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, 2014ರ ಲೋಕಸಭಾ ಚುನಾವಣೆಯಲ್ಲಿ...
ಸಂಸದರು ತಮ್ಮ ವೇತನವನ್ನು ಶೇ.100ರಷ್ಟು ಹೆಚ್ಚಿಸಿಕೊಳ್ಳುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಸಂಸದರ ಮಾಸಿಕ ವೇತನ ಶೇ.100ರಷ್ಟು ಹೆಚ್ಚಿಸುವ ಸಂಸದೀಯ ಮಂಡಳಿಯ ಶಿಫಾರಸು ಇದೀಗ ಪ್ರಧಾನಿ ಮೋದಿ ಅವರ ಅನುಮೋದನೆಗೆ ಕಾಯುತ್ತಿದೆ. ಸಂಸದರು ತಮ್ಮ...
ರಾಜ್ಯದಲ್ಲಿ ವಿದ್ಯುತ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಂಸದರು ಶುಕ್ರವಾರ, ಕೇಂದ್ರ ಇಂಧನ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ನೇತೃತ್ವ ಬಿಜೆಪಿ ಸಂಸದರ ತಂಡ ಇಂಧನ ಸಚಿವ ಪಿಯೂಷ್ ಗೋಯಲ್ರನ್ನು...
2016-17ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ಫೆಬ್ರುವರಿ 23ರಿಂದ ಆರಂಭವಾಗಲಿದ್ದು, ಫೆ. 29 ರಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.
ಅಧಿವೇಶನ ಒಂದು ತಿಂಗಳ ಮೇಲೆ ಬಿಡುವಿನ ಜೊತೆ ಎರಡು ಭಾಗಗಳಲ್ಲಿ ನಡೆಯಲಿದ್ದು, ಮೇ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ, ಅಮಿತ್ ಶಾ ಅವರನ್ನು ಎರಡನೇ ಬಾರಿಗೆ ಭಾನುವಾರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಅಮಿತ್ ಶಾ ಅವರ ಅವಧಿ ಶನಿವಾರಕ್ಕೆ ಮುಕ್ತಾಯಗೊಂಡಿದ್ದು, ಭಾನುವಾರ ಅವರು ಮತ್ತೆ 3 ವರ್ಷಗಳ ಅವಧಿಗೆ ಪುನರಾಯ್ಕೆ ಮಾಡಲಾಗಿದೆ. ಪಕ್ಷದ ಮುಖಂಡರ ಸಮ್ಮುಖದಲ್ಲಿ ಅಮಿತ್...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಭಾನುವಾರ, ಆ.23 ನಡೆಯಲಿರುವ ಬಿಜೆಪಿಯ 'ಧಿಕ್ಕಾರ ಸಭೆ'ಯ ನೇತೃತ್ವವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಹಿಸಲಿದ್ದಾರೆ.
ಲೋಕಸಭಾ ಮುಂಗಾರು ಅಧಿವೇಶನವನ್ನು ನಿರಂತರವಾಗಿ ತಡೆಗಟ್ಟಿ ಕಲಾಪ ನಡೆಯಲು ಬಿಡದೆ ಅತ್ಯಂತ ಪ್ರಮುಖವಾದ ಸರಕು...
ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು.
ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...
ನರೇಂದ್ರ ಮೋದಿ ಸರಕಾರ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಈ ಮಸೂದೆ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸಂಸದರ ನಿರಂತರ ಪ್ರತಿಭಟನೆಯಿಂದ ಈವರೆಗೆ ಮಸೂದೆ...
'ಪ್ರತಿಭಟನೆ ನಿಲ್ಲಿಸಿ, ಇಲ್ಲವಾದರೆ ನಿಮ್ಮ ಜೊತೆ ನಾವಿಲ್ಲ' - ಇದು ಕಾಂಗ್ರೆಸ್ ಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ನೀಡಿದ ಎಚ್ಚರಿಕೆ.
ಮುಂಗಾರು ಅಧಿವೇಶನ ಆರಂಬವಾದಂದಿನಿಂದ ಒಂದೇ ಒಂದು ದಿನ ಕಲಾಪ ನಡೆಸಲು ಬಿಡದೆ ನೂರಾರು ಕೋಟಿ ರೂ....
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಹೀಗಳೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಲವಾದ ತಿರುಗೇಟು ನೀಡಿದ್ದಾರೆ. 'ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ (ಮಾಧ್ಯಮಗಳಿಗೆ) ಹೇಳಿಕೆ ಕೊಡುವುದು ಸುಲಭ' ಎಂದು ಸೋನಿಯಾ ಗಾಂಧಿಗೆ...
ವಿವಾದದ ಸುಳಿಯಲ್ಲಿ ಸಿಲುಕಿರುವ ಬಿಜೆಪಿ ಮುಖಂಡರ ರಾಜೀನಾಮೆಯವರೆಗೆ ಕಾಂಗ್ರೆಸ್ ಸಂಸತ್ತಿನಲ್ಲಿ ತನ್ನ ಪ್ರತಿಭಟನೆ ಮುಂದುವರಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುಧ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ,...
'ಭಾರತದ ವ್ಯವಸ್ಥೆ ಮತ್ತು ನ್ಯಾಯಾಂಗಕ್ಕೆ ಗೌರವ ಕೊಡಲಾರದವರು ಪಾಕಿಸ್ತಾನಕ್ಕೆ ಹೋಗಬಹುದು, (ಅವರಿಗೆ) ದ್ವಾರ ಮುಕ್ತವಾಗಿದೆ'.. ಇದು ಗಲ್ಲು ಶಿಕ್ಷೆ ಎದುರಿಸುತ್ತಿರುವ ಯಾಕೂಬ್ ಮೆಮೋನ್ ಪರವಾಗಿ ಹೇಳಿಕೆ ನೀಡಿದ ಸಂಸದ ಅಸದುದ್ದಿನ್ ಓವೈಸ್ವಿ ಗೆ ಬಿಜೆಪಿಯ ಸಾಖ್ಶಿ ಮಹಾರಾಜ್ ನೀಡಿದ...
ಕರ್ನಾಟಕ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಬೆಂಗಳೂರು ನಗರ ಹೊರವಲಯದ ಖಾಸಗಿ ರೆಸಾರ್ಟ್ವೊಂದರಲ್ಲಿ ಶುಕ್ರವಾರ ನಡೆದಿದ್ದು, ಸಭೆಯಲ್ಲಿ ಹಲವು ಮುಖಂಡರು ಭಾಗವಹಿಸಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮುಂಬರುವ...
'ಬ್ರಿಟನ್' ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಮೂಲದ 10ಸದಸ್ಯರು ಸಂಸದರಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಬ್ರಿಟನ್ ಸಂಸತ್ ನಲ್ಲಿ ಭಾರತೀಯ ಮೂಲದ ಸಂಸದರ ಸಂಖ್ಯೆ ಹೆಚ್ಚಾಗಿದೆ.
ಇನ್ಫೊಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅಳಿಯ ರಿಶಿ ಸುನಾಕ್ ಸೇರಿ 10 ಮಂದಿ...
'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ರಜೆ ತೆಗೆದುಕೊಂಡು ಒಂದು ತಿಂಗಳಾದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಅಮೇಥಿ ಲೋಕಸಭಾ ಕ್ಷೇತ್ರದ ಜನತೆ, ತಮ್ಮನ್ನು ಪ್ರತಿನಿಧಿಸುವ ಸಂಸದ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಗಳನ್ನು ಹಾಕುತ್ತಿದ್ದಾರೆ.
ರಾಹುಲ್ ಗಾಂಧಿ ಅನುಪಸ್ಥಿತಿಯಿಂದ ತಮಗೆ ಎದುರಾಗಿರುವ 10 ಪ್ರಮುಖ ಸಮಸ್ಯೆಗಳನ್ನು...
'ಸಿದ್ದರಾಮಯ್ಯ' ಅವರನ್ನು ಬೆಂಬಲಿಸುತ್ತಿದ್ದ ಸಾಹಿತಿ ದೇವನೂರು ಮಹಾದೇವ ಅವರೂ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಮಾ.20ರಂದು ಖಾಸಗಿ ಮಾಧ್ಯಮಕ್ಕೆ ನೀಡಿರುವ ಕಿರು ಸಂದರ್ಶನದಲ್ಲಿ ಮಾತನಾಡಿರುವ ದೇವನೂರು ಮಹಾದೇವ ಅವರು, ರಾಜ್ಯದ ಜನತೆಯ ಒಕ್ಕೊರಲ ಮನವಿಗೆ...
ಇತ್ತೀಚೆಗೆ ಬಿಜೆಪಿ ಸಂಸದೀಯ ಪಕ್ಷದ ಸಭೆಗೆ ತಡವಾಗಿ ಬಂದ ಸಂಸದರನ್ನು ಬಾಗಿಲ ಹೊರಗೆ ನಿಲ್ಲಿಸುವ ಶಿಕ್ಷೆ ನೀಡಲಾಗಿತ್ತು. ಈಗ ಈ ಸಭೆಯಲ್ಲಿ ಇನ್ನೊಂದು ವಿಭಿನ್ನ ಶಿಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.
ವಿವಾದಾತ್ಮಕ ಭೂ ಸ್ವಾಧೀನ ಮಸೂದೆಯನ್ನು ಮತಕ್ಕೆ ಹಾಕುವ ನಿರ್ಣಾಯಕ ದಿನದಂದೇ...
ಲೋಕಸಭೆಯಲ್ಲಿ ಇಂದು ಭೂಸ್ವಾಧೀನ ಕಾಯ್ದೆ ಅಂಗೀಕಾರ ಹಿನ್ನಲೆಯಲ್ಲಿ ಮತದಾನ ನಡೆಯಲಿದೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹೇಗಾದರೂ ಅಂಗೀಕರಿಸಬೇಕು ಎಂದು ಸರ್ಕಾರ ಕಾದಿದ್ದರೆ, ಪ್ರತಿಪಕ್ಷಗಳು ಮಾತ್ರ ಪಟ್ಟುಬಿಡುತ್ತಿಲ್ಲ
ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು, ಬಿಜೆಡಿ ಸೇರಿದಂತೆ ಎಲ್ಲ ಪ್ರತಿಪಕ್ಷಗಳೂ ವಿಧೇಯಕವನ್ನು ತೀವ್ರವಾಗಿ ಖಂಡಿಸಿವೆ. ಗ್ರಾಮೀಣಾಭಿವೃದ್ಧಿ...
ಕೇಂದ್ರ ಭೂಸ್ವಾಧೀನ ಕಯ್ದೆ ಸುಗ್ರೀವಾಜ್ನೆಯನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥನೆಮಾಡಿಕೊಂಡಿದ್ದು, ಸರ್ಕಾರ ಸುಗ್ರೀವಾಜ್ನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ಸಂಸದೀಯ ಮಂಡಳಿಯ ಸಭೆಯ ಬಳಿಕ ಸುದ್ದುಗಾರರೊಂದಿಗೆ ಮಾತನಾಡಿದ ಅವರು, ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ, ಇದೊಂದು ಉತ್ತಮ ಕಾಯ್ದೆಯಾಗಿದೆ....
'ಮೇಕ್ ಇನ್ ಇಂಡಿಯಾ'ದಂತಹ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ರೀಡ್ ಇಂಡಿಯಾ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
ಫೆ.14ರಂದು ಈ ಅಭಿಯಾನ ಜಾರಿಗೆ ಬರುವ ಎಲ್ಲಾ ಸಾಧ್ಯತೆಗಳಿವೆ. ಯೋಜನೆಯ ಭಾಗವಾಗಿ ದೇಶಾದ್ಯಂತ...
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ 2015-16ರ ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಫೆಬ್ರವರಿ 28 ರಂದು ಮಂಡಿಸಲಿದ್ದಾರೆ.
ಫೆ. 23ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆ.26ರಂದು ರೈಲ್ವೆ ಮುಂಗಡಪತ್ರ ಮಂಡನೆಯಾಗಲಿದೆ.
ಫೆ.27ರಂದು ಆರ್ಥಿಕ ಸಮೀಕ್ಷೆ ಮತ್ತು ಫೆ.28ರಂದು...
ಬಿಜೆಪಿಗೆ ಸೇರ್ಪಡೆಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿಯವರನ್ನು ದೆಹಲಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವ ಬಗ್ಗೆ ತೀರ್ಮಾನವಾಗಿಲ್ಲ ಎಂದು ಗೃಹ ಸಚಿವ ರಾಜನಾಥ್ಸಿಂಗ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಅವರು ಪ್ರಧಾನಿ ನರೇಂದ್ರಮೋದಿ ನಾಯಕತ್ವ ಮೆಚ್ಚಿ...
ಇತ್ತೀಚಿನ ದಿನಗಳಲ್ಲಿ ಕೆಲ ಸಂಸದರು ನೀಡುತ್ತಿರುವ ಹೇಳಿಕೆಯಿಂದ ಪಕ್ಷದ ಪ್ರತಿಷ್ಠೆ ಹಾಳಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ಗೆ ಭೇಟಿ ನೀಡಿ ಮಾತನಾಡಿದ ಅಮಿತ್ ಶಾ, ಮರುಮತಾಂತರ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದ ಕೆಲ...
'ಉತ್ತರ ಪ್ರದೇಶ'ದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಸಮಾಜವಾದಿ ಪಕ್ಷದ ಸಂಸದ ಚೌಧರಿ ಮುನವ್ವಾರ್ ಸಲೀಮ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.
ಸಮಾರಂಭವೊಂದರಲ್ಲಿ ಮಾತನಾಡಿದ ಸಲೀಮ್, ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ...
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ತೃಣಮೂಲ ಕಾಂಗ್ರೆಸ್ ಸಂಸದ ಇದ್ರಿಸ್ ಅಲಿ, ಒಂದು ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಬಂಧಿಸಿದ್ರೆ ಪಶ್ಚಿಮ ಬಂಗಾಳ ಹೊತ್ತಿ ಉರಿಯಲಿದೆ ಹುಷಾರ್! ಎಂದು ಕೇಂದ್ರ ಸರ್ಕಾರಕ್ಕೆ...
ನೂತನ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ವಿಶ್ವದಾದ್ಯಂತ ಬಿರುಸಿನ ತಯಾರಿ ನಡೆಯುತ್ತಿದೆ. ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ. ಆದರೆ ಈ ಭಾರಿ ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ಸಚಿವರಿಗೆ ಹಾಗೂ ಸಂಸದರಿಗೆ ಮನವಿ ಮಾಡಿದ್ದಾರೆ.
ಸಚಿವರು ಹಾಗೂ ಸಂಸದರು ಕಮರ್ಷಿಯಲ್...
ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಂಸದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಸಂಸದರು ಲಕ್ಷ್ಮಣ ರೇಖೆ ದಾಟದಂತೆ ಎಚ್ಚರಿಕೆ ನೀಡಿದ್ದಾರೆ.
ಡಿ.16ರಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಂಸದರು ಸಾರ್ವಜನಿಕವಾಗಿ ಮಾತನಾಡುವಾಗ...
ಬಿಜೆಪಿ ಸಂಸದರಾದ ಸಾಕ್ಷಿ ಮಹಾರಾಜ್, ಯೋಗಿ ಆದಿತ್ಯನಾಥ್ರಂಥವರು ಗೋಡ್ಸೆ ಹೊಗಳಿಕೆ ಮತ್ತು ಮತಾಂತರ ಪರ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ಹೊರಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ಪಕ್ಷದ ಸಂಸದರು ಮತ್ತು ನಾಯಕರಿಗೆ ಇಂಥ ಹೇಳಿಕೆಗಳನ್ನು ಕೊಡದಂತೆ ತಾಕೀತು ಮಾಡಿದ್ದಾರೆ ಮತ್ತು...
'ದೆಹಲಿ'ಯ ಕೆಲವು ಮೆಟ್ರೊ ನಿಲ್ದಾಣಗಳಿಗೆ ಮರುನಾಮಕರಣ ಮಾಡುವ ಸಂಬಂಧ ರಚಿಸಲಾಗಿದ್ದ ಸಮಿತಿತ ಸಲಹೆಯಂತೆಯೇ ಮೆಟ್ರೋ ನಿಲ್ದಾಣವೊಂದಕ್ಕೆ ಕನ್ನಡಿಗ, ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ನಿರ್ಧರಿಸಲಾಗಿದೆ.
ದೆಹಲಿಯಲ್ಲಿರುವ ಮೋತಿ ಬಾಗ್ ಮೆಟ್ರೋ ರೈಲು ನಿಲ್ದಾಣ ಇನ್ನು ಮುಂದೆ ಸರ್.ಎಂ. ವಿಶ್ವೇಶ್ವರಯ್ಯ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಡಿ.25ನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಡಿ.25ರಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಅದ್ಧೂರಿಯಾಗಿ ನಡೆಯಲಿದ್ದು. ಉತ್ತಮ ಆಡಳಿತಕ್ಕೆ ಸಂಬಂಧಿಸಿದ ಕೆಲಸಗಳನ್ನು...
'ಬಿಜೆಪಿ' ಸಂಸದರು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ 48 ಗಂಟೆಗಳ ಗಡುವು ನೀಡಿದ್ದಾರೆ.
ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದಿದ್ದರೂ ಈವರೆಗೂ ಅನೇಕ ಸಂಸದರು ತಮ್ಮ ಆಸ್ತಿ ವಿವರ ಘೋಶಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ...
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ರಾಜೀವ್ ಪ್ರತಾಪ್ ರೂಢಿ ಸೋಮವಾರದಿಂದ ಆರಂಭವಾಗಲಿರುವ ಸಂಸತ್ನ ಚಳಿಗಾಲದ ಅಧಿವೇಶನದ ಬಗ್ಗೆ ಚರ್ಚಿಸುವ ಸಲುವಾಗಿ ಭಾನುವಾರ ಸರ್ವ ಪಕ್ಷ ಸಭೆ ಕರೆದಿದ್ದಾರೆ.
ಸಂಸತ್ನ ಸುಗಮ ಕಾರ್ಯ ಕಲಾಪಗಳು ನಡೆಯುವ ಸಲುವಾಗಿ ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ...
ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡುವ ಮೂಲಕ ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚನೆ ನೀಡಿದ್ದಾರೆ.
ನ.24ರಿಂದ ಸಂಸತ್ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಸರ್ಕಾರ ನಡೆಸುವ...
ಹಾಲಿ ರಾಜ್ಯ ಸಭಾ ಸದಸ್ಯ, ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಆಂಧ್ರಪ್ರದೇಶದ ನೆಲ್ಲೂರಿನ ಪುಟ್ಟಮರಾಜ ಕಂಡ್ರಿಗ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಸವಲತ್ತುಗಳಿಂದ ವಂಚಿತವಾಗಿರುವ ಕುಗ್ರಾಮವಾಗಿರುವ ಪುಟ್ಟಮರಾಜು ಕಂಡ್ರಿಗ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿಸುವುದಾಗಿ ಸಚಿನ್...
ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ.
ವಾರಾಣಸಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಸ್ವಾಗತಿಸಿದರು. ವಾರಾಣಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯಪುರ ಗ್ರಾಮವನ್ನು...
'ವಾರಾಣಸಿ'ಯಲ್ಲಿ ನೇಕಾರರಿಗಾಗಿ ಮಾರುಕಟ್ಟೆ ಕೇಂದ್ರ ಸ್ಥಾಪನೆ ಮಾಡಲು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಜಯಪುರ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ.
ದತ್ತು ಪಡೆದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಾರಾಣಸಿಯಲ್ಲಿ ನಾನು ಮೊದಲಿಗೆ...
ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ತಾಕೀತು ಮಾಡಿದ್ದಾರೆ.
ಎನ್.ಡಿ.ಎ ಮೈತ್ರಿಕೂಟದ ಸಂಸದರಿಗೆ ಪ್ರಧಾನಿ ನರೇಂದ್ರ ತಮ್ಮ ನಿವಾಸದಲ್ಲಿ ಚಹಾಕೂಟವನ್ನು ಏರ್ಪಡಿಸಿದ್ದರು. ಎನ್.ಡಿ.ಎ ಮೈತ್ರಿಕೂಟದ ಎಲ್ಲ ಮಿತ್ರ ಪಕ್ಷಗಳು ಚಹಾಕೂಟದಲ್ಲಿ ಪಾಲ್ಗೊಂಡಿದ್ದವು. ಶಿವಸೇನೆಯ ಎಲ್ಲಾ ಸಂಸದರೂ ಚಹಾಕೂಟದಲ್ಲಿ ಭಾಗವಹಿಸಿದ್ದರು.
ಈ...
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮರು ಮೈತ್ರಿ ನಡೆಯುವ ಸಾಧ್ಯತೆಯಿದ್ದು, ಸಂಜೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇನ್ನೂ 45-50 ಸ್ಥಾನಗಳಲ್ಲಿ ಹಿನ್ನಡೆಯಲ್ಲಿದೆ. ಹೀಗಾಗಿ ಸಂಪೂರ್ಣ ಮತ ಎಣಿಕೆ ವೇಳೆ ಬಿಜೆಪಿಗೆ...
ಕಳೆದ ಲೋಕಸಭಾ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಸಂಸದರ ಸಭೆ ನಡೆಯುತ್ತಿದ್ದು, ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಭೆ ಆರಂಭವಾಗಿದೆ.
ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಬೆಳಿಗ್ಗೆ 10:30ಕ್ಕೆ ಆರಂಭವಾದ ಸಭೆ ಸಂಜೆವರೆಗೂ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ...
ಉಪಚುನಾವಣೆಯಲ್ಲಿ ಪಕ್ಷದ ನಿರ್ಲಕ್ಷವೇ ಬಿಜೆಪಿ ಸೋಲಿಗೆ ಕಾರಣ ಎಂದು ರಾಷ್ಟ್ರ ಉಪಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ರಾಜ್ಯ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಸರಿಯಾಗಿ ಪ್ರಚಾರ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಚುನಾವಣೆ ವೇಳೆ ಯಾವ ಸಂಸದರೂ ಕ್ಷೇತ್ರದಲ್ಲಿ ಪ್ರಚಾರಕ್ಕೆ...
'ಬಿಜೆಪಿ' ಸಂಸದೀಯ ಮಂಡಳಿಯಿಂದ ಎಲ್.ಕೆ ಅಡ್ವಾಣಿ ಸೇರಿದಂತೆ ಕೆಲವು ಹಿರಿಯರಿಗೆ ಕೊಕ್ ನೀಡಲಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಷಿ, ಅಟಲ್ ಬಿಹಾರಿ ವಾಜಪೇಯಿ ಅವರ ಯುಗ ಅಂತ್ಯವಾಗಿದೆ.
ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಆ.26ರಂದು...
ಸಂಸತ್ ನಲ್ಲಿ ಲೋಕಸಭಾ ಸದಸ್ಯ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ದೇಶಾದ್ಯಂತ ಚರ್ಚೆಯಾಗುತ್ತಿದೆ. ಹಿಂದೂಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಹಿಂದೂ ಧರ್ಮದವರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಸಂಸದ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ.
ಕೋಮುಗಲಭೆ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ...