ಪಠಾಣ್ಕೋಟ್ ವಾಯುನೆಲೆಯ ಸಮೀಪವಿರುವ ಹಳ್ಳಿಗಳಲ್ಲಿ ಉಗ್ರರು ಅಡಗಿಕೊಂಡಿದ್ದು, ಪಠಾಣ್ಕೋಟ್ ವಾಯು ನೆಲೆಯ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನಿಡಲಾಗಿದ್ದು,...
ಲೋಕಸಭೆಯಲ್ಲಿ ಇಂದು ಭೂಸ್ವಾಧೀನ ಕಾಯ್ದೆ ಅಂಗೀಕಾರ ಹಿನ್ನಲೆಯಲ್ಲಿ ಮತದಾನ ನಡೆಯಲಿದೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹೇಗಾದರೂ ಅಂಗೀಕರಿಸಬೇಕು ಎಂದು ಸರ್ಕಾರ ಕಾದಿದ್ದರೆ, ಪ್ರತಿಪಕ್ಷಗಳು ಮಾತ್ರ ಪಟ್ಟುಬಿಡುತ್ತಿಲ್ಲ
ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು, ಬಿಜೆಡಿ ಸೇರಿದಂತೆ ಎಲ್ಲ ಪ್ರತಿಪಕ್ಷಗಳೂ ವಿಧೇಯಕವನ್ನು ತೀವ್ರವಾಗಿ ಖಂಡಿಸಿವೆ. ಗ್ರಾಮೀಣಾಭಿವೃದ್ಧಿ...