Untitled Document
Sign Up | Login    
Dynamic website and Portals
  

Related News

ಪ್ರಧಾನಿ ಮೋದಿ ಈಗ ಇನ್ ಕ್ರೆಡಿಬಲ್ ಇಂಡಿಯಾ ಬ್ರ್ಯಾಂಡ್ ಅಂಬಾಸಿಡರ್

ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಕಾರ್ಯಕ್ರಮ ಇನ್ ಕ್ರೆಡಿಬಲ್ ಇಂಡಿಯಾ ಅಭಿಯಾನದ ರಾಯಭಾರಿ ಯಾರಾಗಬಹುದು ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಬ್ರ್ಯಾಂಡ್ ಅಂಬಾಸಿಡರ್ ಆಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಆಯ್ಕೆ ಮಾಡಲಾಗಿದೆ. ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವಾಲಯ ತೀವ್ರ ಚರ್ಚೆಗೆ ಕಾರಣವಾಗಿದ್ದ...

ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿಎಂ ಚಾಲನೆ

ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೂ ತಪ್ಪೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಗದ ಮಹತ್ವವನ್ನು ತಿಳಿಸಿದ್ದಾರೆ 2ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶ್ವಾಸಗುರು ವಚನಾನಂದ ಸ್ವಾಮಿಜಿ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ...

ಎಲ್ಲರಿಗೂ ಒಳ್ಳೆಯದಾಗಲಿ ಎನ್ನುವ ಧ್ಯೇಯವಾಕ್ಯ ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆಃ ಪ್ರಧಾನಿ ಮೋದಿ

ಉಜ್ಜಯನಿಯಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ 'ವೈಚಾರಿಕ ಮಹಾಕುಂಭ' ಕಾರ್ಯಕ್ರಮದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸಂಪ್ರದಾಯದಲ್ಲಿ ಕುಂಭಮೇಳದ ವೈಶಿಷ್ಟ್ಯತೆಯನ್ನು ವಿವರಿಸಿದರು. ಎಲ್ಲದಕ್ಕಿಂತ ಮೊದಲು ಇಲ್ಲಿ ಈ ದಿನ ಸೇರಿರುವ ಎಲ್ಲಾ...

ಎಲ್ಲೆಲ್ಲೂ ನಾವು ನಮ್ಮ ಸಂಸ್ಕೃತಿ-ನಮ್ಮ ಭಾರತವನ್ನು ಕಾಣಬೇಕುಃ ರಾಘವೇಶ್ವರ ಶ್ರೀ

ಎಲ್ಲೆಲ್ಲೂ ನಾವು ನಮ್ಮ ಸಂಸ್ಕೃತಿ-ನಮ್ಮ ಭಾರತವನ್ನು ಕಾಣಬೇಕು. ಎಲ್ಲಿಯವರೆಗೆ ನಮ್ಮ ನೆಲ ಹಾಗೂ ನಮ್ಮ ನೆಲೆಯನ್ನು ಮರೆಯೋದಿಲ್ವೋ ಅಲ್ಲಿಯವರೆಗೆ ಒಳಿತು ನಮ್ಮನ್ನು ಬಿಟ್ಟು ಹೋಗಲ್ಲ ಎಂದು ಶ್ರೀ ರಾಘವೇಶ್ವರಭಾರತಿ ಸ್ವಾಮೀಜಿ ಅವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ...

ಸಹಸ್ರ ಸಂತ ಸಂಗಮಕ್ಕೆ ಸಜ್ಜುಗೊಂಡ ಕೋರಮಂಗಲ ಒಳಾಂಗಣ ಕ್ರೀಡಾಂಗಣ

ಐತಿಹಾಸಿಕವಾದ ಬೃಹತ್ ಸಹಸ್ರ ಸಂತ ಸಂಗಮಕ್ಕೆ ಸಮರೋಪಾದಿಯಲ್ಲಿ ತಯಾರಿಗಳು ನೆಡೆಯುತ್ತಿದ್ದು, ನಾಡಿನ ನಾನಾ ಮೂಲೆಗಳಿಂದ ಸಂತರು ಈಗಾಗಲೇ ಆಗಮಿಸುತ್ತಿದ್ದಾರೆ. ನಾಳಿನ ಬೃಹತ್ ಸಂತ ಸಂಗಮಕ್ಕೆ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಗಣವನ್ನು ವಿಶಿಷ್ಟವಾಗಿ ಸಜ್ಜುಗೊಳಿಸಲಾಗಿದೆ. ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿರುವ ಸಂತ ಪರಂಪರೆಯ ಮೇಲೆ, ಭಾರತೀಯ ಸಂಸ್ಕೃತಿಯ...

ಸ್ವಾಮಿ ವಿವೇಕಾನಂದರು ಭಾರತದ ಆತ್ಮಃ ಪ್ರಧಾನಿ ನರೇಂದ್ರ ಮೋದಿ

ಮೂರು ದಿನದ ಮಲ್ಯೇಷಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೌಲಾಲಂಪುರದಲ್ಲಿರುವ ರಾಮಕೃಷ್ಣ ಮಿಷನ್ ಗೆ ಭೇಟಿ ನೀಡಿ ಸ್ವಾಮೀ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಸ್ವಾಮೀ ವಿವೇಕಾನಂದರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಲ್ಯೇಷಿಯಾದ ನೆಲದಲ್ಲಿ ಸ್ವಾಮೀ...

ಅಮೆರಿಕದಲ್ಲಿ ಥಿಯೇಟರ್ ಗೆ ನುಗ್ಗಿ ಗುಂಡಿನ ದಾಳಿ, ಇಬ್ಬರ ಸಾವು

ಅಮೆರಿಕದ ಗನ್ ಸಂಸ್ಕೃತಿ ಇನ್ನಷ್ಟು ಜೀವಗಳನ್ನು ಬಲಿತೆಗೆದುಕೊಂಡಿದೆ. ಅಮೆರಿಕದ ಲೂಸಿಯಾನಾದ ಲಫಾಯಟ್ಟೆಯ ಚಿತ್ರಮಂದಿರದೊಳಗೆ ನುಗ್ಗಿದ ೫೮ ವರ್ಷದ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ನಂತರ...

ರಾಷ್ಟ್ರಕವಿ ಸೇರಿದಂತೆ ಯಾವುದೇ ಪ್ರಶಸ್ತಿ ಬೇಡ: ಸರ್ಕಾರಕ್ಕೆ ಆಯ್ಕೆ ಸಮಿತಿ ಶಿಫಾರಸು

ರಾಷ್ಟ್ರಕವಿ ಸೇರಿದಂತೆ ಯಾವುದೇ ಪ್ರಶಸ್ತಿ ಬಿರುದಾವಳಿಗಳನ್ನು ನೀಡುವ ಅರಸೊತ್ತಿಗೆ ಸಂಸ್ಕೃತಿ ಕೊನೆಯಾಗಬೇಕು ಎಂದು ರಾಷ್ಟ್ರಕವಿ ಪ್ರಶಸ್ತಿ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಕೋ.ಚನ್ನಬಸಪ್ಪ ಅವರ ನೇತೃತ್ವದ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ 16 ಪುಟಗಳ ವರದಿ ಸಲ್ಲಿಸಿದ್ದು,...

ಭಾರತದಲ್ಲಿ ವೈವಾಹಿಕ ಅತ್ಯಾಚಾರವೆಂಬ ವ್ಯಾಖ್ಯಾನ ಒಪ್ಪಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

ಭಾರತದಲ್ಲಿ ವಿವಾಹವನ್ನು ಪವಿತ್ರ ಸಂಸ್ಕಾರವನ್ನಾಗಿ ಪರಿಗಣಿಸಲಾಗಿರುವುದರಿಂದ ವೈವಾಹಿಕ ಅತ್ಯಾಚಾರ ಎಂಬ ಕಲ್ಪನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ವೈವಾಹಿಕ ಅತ್ಯಾಚಾರ ಎಂಬುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಗಣಿಸಲ್ಪಟ್ಟಿದೆ, ಆದರೆ ಭಾರತದಲ್ಲಿ ಅದೇ ರೀತಿಯ ಕಲ್ಪನೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ. ಭಾರತೀಯರ ಶೈಕ್ಷಣಿಕ...

ಗೋಮಾಂಸ ಸೇವನೆ: ಸಾಹಿತಿಗಳ ವಿರುದ್ಧ ಎಫ್.ಐ.ಆರ್ ದಾಖಲು

ಆಹಾರ ಸಂಸ್ಕೃತಿ ಉಳಿಸಿ ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಟೌನ್‍ಹಾಲ್ ಮುಂಭಾಗ ಗೋಮಾಂಸ ಸೇವಿಸಿದ ಸಾಹಿತಿಗಳು ಹಾಗೂ ನಾನಾ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಎಸ್.ಜೆ. ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕೋರ್ಟ್ ನೀಡಿದ ಸೂಚನೆಯನ್ನು ಉಲ್ಲಂಘಿಸಿ, ಗೋಮಾಂಸ ಸೇವಿಸುವ ಮೂಲಕ ಪ್ರತಿಭಟನೆ ನಡೆಸಿದ...

ಭಾರತಕ್ಕೆ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚು ಕಾಳಜಿ ಇದೆ: ಪ್ರಧಾನಿ ನರೇಂದ್ರ ಮೋದಿ

'ಜಾಗತಿಕ ತಾಪಮಾನ' ಈ ಶತಮಾನದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ನಾವು ದೃಢ ಹೆಜ್ಜೆ ಇಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಏ.6ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಭಾರತದ ಮೊದಲ ರಾಷ್ಟ್ರೀಯ ವಾಯು ಗುಣಮಟ್ಟ ಸೂಚ್ಯಂಕವನ್ನು ಬಿಡುಗಡೆ ಮಾಡಿದ...

ನನಗೆ ವಿಐಪಿ ಸಂಸ್ಕೃತಿಯಲ್ಲಿ ನಂಬಿಕೆಯಿಲ್ಲ : ದೇವೇಂದ್ರ ಫ‌ಡ್ನವೀಸ್‌

ಟ್ರಾಫಿಕ್‌ ಪೊಲೀಸ್‌ ಪೇದೆಯೊಬ್ಬ ಮಹರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಅವರ ಕಾರಿನ ಹಿಂಬದಿಯಲ್ಲಿ ಬರುತ್ತಿದ್ದ ವಾಹನಗಳನ್ನು ಅನಗತ್ಯವಾಗಿ ತಡೆದು ಸುದ್ದಿಯಾದ ಬಳಿಕ ಘಟನೆಯ ಕುರಿತು ಸ್ವತಃ ಫ‌ಡ್ನವೀಸ್‌ ಅವರೇ ಕ್ಷಮೆ ಯಾಚಿಸಿದ್ದು, ನನಗೆ ವಿಐಪಿ ಸಂಸ್ಕೃತಿಯಲ್ಲಿ ನಂಬಿಕೆ ಇಲ್ಲ ಎಂದಿದ್ದಾರೆ. ಎನ್‌...

ಪ್ರತಿಯೊಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕು: ಮೋಹನ್ ಭಾಗವತ್

'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಮತ್ತೊಮ್ಮೆ ಸುದ್ದಿಮಾಧ್ಯಮಗಳಲ್ಲಿ ಚರ್ಚೆಯಾಗುವಂತಹ ಹೇಳಿಕೆ ನೀಡಿದ್ದು, ಪ್ರತಿಯೊಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕೆಂದು ಕರೆ ನೀಡಿದ್ದಾರೆ. ಹಿಂದೂ ಸಮಾಜದಲ್ಲಿರುವ ದೌರ್ಬಲ್ಯದಿಂದ, ನಮ್ಮ ಸಮಾಜದವನ್ನು ಅರಿಯದೇ ಇರುವವರು ಮುನ್ನಡೆಯುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕು. ಇದಕ್ಕಾಗಿ ಹಿಂದೂ...

ವೇದಗಳ ಯುಗದಲ್ಲಿ ವಿಮಾನವಿತ್ತು: ಕ್ಯಾಪ್ಟನ್ ಆನಂದ್ ಜೆ.ಬೋಡಾಸ್

'ವೇದ'ಗಳ ಯುಗದಲ್ಲಿ ವಿಮಾನವಿತ್ತು, ಸಾರ್ವಜನಿಕರು ಒಂದು ಗ್ರಹದಿಂದ ಮತ್ತೊಂದು ಗ್ರಹಕ್ಕೆ ಸಂಚರಿಸುತ್ತಿದ್ದರು ಎಂದು ಮುಂಬೈ ನಲ್ಲಿ ನಡೆದ ಭಾರತೀಯ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಮಾನ ಚಾಲಕರ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲರಾದ ಕ್ಯಾಪ್ಟನ್ ಆನಂದ್ ಜೆ.ಬೋಡಾಸ್ ಅಭಿಪ್ರಾಯಪಟ್ಟಿದ್ದಾರೆ. ಭಾರತದಲ್ಲಿ 7...

ಭಾರತದಲ್ಲಿ ಮತ್ತೆ ಗುರುಕುಲ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಬಾಬಾ ರಾಮ್ ದೇವ್

ಶಿಕ್ಷಣದಲ್ಲಿ ಮಹತ್ವದ ಪಾತ್ರ ವಹಿಸುವ ಗುರುಕುಲ ಮಾದರಿಯ ಶಿಕ್ಷಣ ವ್ಯವಸ್ಥೆಯನ್ನು ಹೊಗಳಿರುವ ಯೋಗ ಗುರು ಬಾಬಾ ರಾಮ್ ದೇವ್ ಭಾರತದಲ್ಲಿ ಗುರುಕುಲ ಮಾದರಿಯ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಹೇಳಿದ್ದಾರೆ. ಭಾರತದ ಮೇಲೆ ಪಾಶ್ಚಾತ್ಯ ಸಂಸ್ಕೃತಿಯನ್ನು ಹೇರಲು ಬ್ರಿಟೀಷ್ ಆಡಳಿತಗಾರರು...

ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರಸಕ್ತ ವರ್ಷ ತೃತೀಯ ಭಾಷೆ ಸಂಸ್ಕೃತದ ಪರೀಕ್ಷೆ ಇಲ್ಲ

'ಕೇಂದ್ರೀಯ ವಿದ್ಯಾಲಯ'ಗಳಲ್ಲಿ ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಸೇರಿಸಿದ್ದರೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಸ್ಕೃತ ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು...

ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕಾರ್ತಿ ಚಿದಂಬರಂ ಕಿಡಿ

ಚುನಾವಣೆಗಳಲ್ಲಿನ ಕಾಂಗ್ರೆಸ್ ಸತತ ಸೋಲಿನ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ. ಕಾಂಗ್ರೆಸ್‌ನಲ್ಲಿ ಬೇರೂರಿರುವ ಹೈಕಮಾಂಡ್‌ ಸಂಸ್ಕೃತಿ ವಿರುದ್ಧ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಗರಂ ಆಗಿದ್ದಾರೆ. ಕೇಂದ್ರದ ಮಾಜಿ ಸಚಿವ ಜಿ.ಕೆ. ವಾಸನ್‌ ಅವರು ಹೊಸ...

2012-13 ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ

ಜಾನಪದ ಅಕಾಡೆಮಿಯು 2012 ಮತ್ತು 2013ರ ಸಾಲಿನ ಜಾನಪದ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಗೆ ಇಬ್ಬರಂತೆ ಒಟ್ಟು 30 ಜಿಲ್ಲೆಗಳಿಂದ 60 ಮಂದಿ ಕಲಾವಿದರನ್ನು ಹಾಗೂ 4 ಮಂದಿ ವಿದ್ವಾಂಸರುಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ...

ಬ್ರಿಟೀಷರ ಪರಿಕಲ್ಪನೆಯ ಶಿಕ್ಷಣದಿಂದ ಭಾರತೀಯ ಮೌಲ್ಯಗಳಿಗೆ ಪೆಟ್ಟು-ರಾಜನಾಥ್ ಸಿಂಗ್

ಬ್ರಿಟೀಷರಿಂದ ಭಾರತಕ್ಕೆ ಪರಿಚಯವಾದ ಪಾಶ್ಚಿಮಾತ್ಯ ಶಿಕ್ಷಣ ಪರಿಕಲ್ಪನೆ ಭಾರತೀಯ ಮೌಲ್ಯ ಮತ್ತು ಸಂಸ್ಕೃತಿಗೆ ತೀವ್ರ ಪೆಟ್ಟು ನೀಡಿದ್ದು, ಪ್ರಸ್ತುತ ನಾವು ಹೊಂದಿರುವ ವ್ಯವಸ್ಥೆ ಶಿಕ್ಷಣದ ಮೂಲ ಆಶಯವನ್ನು ಈಡೇರಿಸುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜೋಧ್ ಪುರದಲ್ಲಿ...

ವಿವಿಧ 16 ಪ್ರಶಸ್ತಿಗಳ ಆಯ್ಕೆಗಾಗಿ ಸಮಿತಿ ಪ್ರಕಟ

2014 ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ನೀಡಲಾಗುವ ವಿವಿಧ 16 ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರಗಳಲ್ಲಿ ಹಾಗೂ ನಾಡು-ನುಡಿಗೆ ಅತ್ಯುತ್ತಮ ಕೊಡುಗೆ ನೀಡಿದ ಗಣ್ಯ ಸಾಹಿತಿ/ಕಲಾವಿದರು/ಗಣ್ಯರನ್ನು ಗುರುತಿಸಿ...

ಭಾರತೀಯ ಜನತೆಯ ಇತಿಹಾಸ ಮತ್ತು ಸಂಸ್ಕೃತಿ ಮಾಲಿಕೆಯ ಇ-ಪುಸ್ತಕ ಲೋಕಾರ್ಪಣೆ

'ಭಾರತೀಯ ವಿದ್ಯಾಭವನ' ಪ್ರಕಟಿತ ಭಾರತೀಯ ಜನತೆಯ ಇತಿಹಾಸ ಮತ್ತು ಸಂಸ್ಕೃತಿ ಮಾಲಿಕೆಯ ಇ-ಪುಸ್ತಕ ಬಿಡುಗಡೆ ಸಮಾರಂಭ ಸೆ.25ರಂದು ನಡೆಯಲಿದೆ. ಭಾರತೀಯ ವಿದ್ಯಾಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಇ ಪುಸ್ತಕ ಮಾಲಿಕೆಯ ಕನ್ನಡದ 25 ಭಾಗ ಹಾಗೂ ಇಂಗ್ಲೀಷ್ ನ 11 ಭಾಗಗಳನ್ನು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited