Untitled Document
Sign Up | Login    
Dynamic website and Portals
  

Related News

ಬಿಬಿಎಂಪಿ ಚುನಾವಣೆ ನೆಪ: ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ

ಬಿಬಿಎಂಪಿ ಚುನಾವಣೆ ಪೂರ್ಣಗೊಳ್ಳುವವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ತಮ್ಮ ದೆಹಲಿ ಪ್ರವಾಸದ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಈ ನಿರ್ಧಾರ ಕೈಗೊಳ್ಳುವ ಮೂಲಕ ಸಚಿವ ಸ್ಥಾನಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ್ದಾರೆ. ಬಿಬಿಎಂಪಿ ಚುನಾವಣೆ ನಂತರ ಸಚಿವ ಸಂಪುಟ...

ಸಂಜೆ 5:30ಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ನಡೆಸಲಿರುವ ಪ್ರಧಾನಿ ಮೋದಿ

'ಕೇಂದ್ರ ಸಚಿವ ಸಂಪುಟ ವಿಸ್ತರಣೆ'ಯ ನಂತರ ಪ್ರಥಮ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನ.10ರಂದು ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಸಂಜೆ 5:30ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಸರ್ಕಾರದ ಉನ್ನತ ಮೂಕಗಳು ತಿಳಿಸಿವೆ. ನ.9ರಂದು ಸಚಿವ ಸಂಪುಟ ವಿಸ್ತರಣೆಯಾಗಿದ್ದು,...

ಮೋದಿ ಸಂಪುಟ ವಿಸ್ತರಣೆ: ರಕ್ಷಣಾ ಖಾತೆಗೆ ಗೋವಾ ಸಿಎಂ ಮನೋಹರ್ ಪಾರಿಕ್ಕರ್ ?

ಪ್ರಧಾನಿ ನರೇಂದ್ರ ಮೋದಿ ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ದಟ್ಟವಾಗಿದ್ದು, ರಕ್ಷಣಾ ಖಾತೆಗೆ ಹೊಸ ಸಚಿವರ ನೇಮಕವಾಗಲಿದೆ. ಪ್ರಸ್ತುತ ವಿತ್ತ ಸಚಿವ ಅರುಣ್ ಜೇಟ್ಲಿ ಅವರೇ ರಕ್ಷಣಾ ಖಾತೆಯನ್ನೂ ಹೆಚ್ಚುವರಿಯಾಗಿ ನಿರ್ವಹಿಸುತ್ತಿದ್ದು ಗೋವಾ ಮುಖ್ಯಮಂತ್ರಿ ಮನೋಹರ್...

ನಿಗಮ ಮಂಡಳಿ ನೇಮಕಕ್ಕೆ ದಿಗ್ವಿಜಯ್ ಸಿಂಗ್ ಗಡುವು

ಅ.25ರೊಳಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷ ನೇಮಕಾತಿ ಪೂರ್ಣಗೊಳಿಸಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗಡುವು ನೀಡಿದರು. ನಿಗಮ ನ್ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಆಕಾಂಕ್ಷಿಗಳ ಒತ್ತಡ ಹೆಚ್ಚಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...

ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧಗೊಂಡಿಲ್ಲ: ಡಾ.ಪರಮೇಶ್ವರ್

ನಿಗಮ ಮಂಡಳಿ ನೇಮಕಾತಿ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ಷೇತ್ರದಿಂದ 10 ಜನರ ಪಟ್ಟಿ ನೀಡುವಂತೆ ಸೂಚಿಸಿದ್ದೇನೆ. ಆದರೆ 34 ಕ್ಷೇತ್ರಗಳಿಂದ ಇನ್ನೂ 10 ಜನರ ಪಟ್ಟಿ ಬಂದಿಲ್ಲ. ಆ...

ಪ್ರಧಾನಿ ಮೋದಿಗೆ ಮಾತ್ರ ಒಳ್ಳೆ ದಿನಗಳು ಬಂದಿವೆ- ದಿಗ್ವಿಜಯ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸೆ.17ರಂದು ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ನೀಡಿರುವ ಒಳ್ಳೆಯ ದಿನಗಳ ಭರವಸೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ....

ಸಚಿವ ಸಂಪುಟ ವಿಚಾರ ಸಿಎಂ ವಿವೇಚನೆಗೆ ಬಿಟ್ಟದ್ದು: ಪರಮೇಶ್ವರ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಸಂಪುಟ ಪುನರಚನೆ ಮಾಡಬೇಕೋ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ, ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಧಾರ ಕೈಗೊಳ್ಳುತ್ತಾರೆ...

ಸಂಪುಟದಲ್ಲಿ ಸ್ಥಾನ ನೀಡುವ ವಿಶ್ವಾಸವಿದೆ: ಕೋಳಿವಾಡ

ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹುಟ್ಟು ಕಾಂಗ್ರೆಸ್ಸಿಗ. ಪಕ್ಷಕ್ಕಾಗಿಯೇ ದುಡಿಯುತ್ತೇನೆ. ತಮಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಸಂಪುಟ...

ಸಚಿವ ಸಂಪುಟ ಮೇ ತಿಂಗಳವರೆಗೆ ವಿಸ್ತರಣೆಯಿಲ್ಲ

ಮುಂದಿನ ವರ್ಷದ ಮೇ ತಿಂಗಳವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದರಿಂದ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಅಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ ಸರ್ಕಾರಕ್ಕೆ 2ವರ್ಷವಾದ ಬಳಿಕವಷ್ಟೇ ಸಂಪುಟ ಪುನಾರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು, ಅಲ್ಲಿಯವರೆಗೆ ಸಂಪುಟ...

ಡಿಸಿಎಂ ಹುದ್ದೆ ಸೃಷ್ಠಿಸಲ್ಲ 'ಪರಮೇಶ್ವರ'!

ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಠಿಸುವ ಅನಿವಾರ್ಯತೆ, ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಡಿ.ಸಿ.ಎಂ ಹುದ್ದೆ ಸೃಷ್ಠಿಸಿದರೆ ಸರ್ಕಾರದಲ್ಲಿ 2 ಶಕ್ತಿ ಕೇಂದ್ರಗಳು ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬೇಡ ಎಂದು...

ಸಂಪುಟ ವಿಸ್ತರಣೆ ವಿಚಾರ: ಮಂತ್ರಿ ಸ್ಥಾನಕ್ಕಾಗಿ ಶಾಸಕರ ಲಾಬಿ

ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಲಾಬಿ ಮುಂದುವರೆದಿದೆ. ಮಂತ್ರಿ ಸ್ಥಾನಕ್ಕಾಗಿ ಒತ್ತಡ ಹೇರುವ ನಿಟ್ಟಿನಲ್ಲಿ ಕಾಂಗ್ರೆಸ್ ನ 8 ಶಾಸಕರು ದೆಹಲಿಗೆ ಡೌಡಾಯಿಸಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

ಸಂಪುಟ ವಿಸ್ತರಣೆ ವಿಚಾರ: ಸೆ.3ಕ್ಕೆ ದೆಹಲಿಗೆ-ಸಿದ್ದರಾಮಯ್ಯ

ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ ಇಲ್ಲ, ಆದರೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಖಾಲಿಯಿರುವ ನಾಲ್ಕು ಸ್ಥಾನಗಳಿಗೆ ಭರ್ತಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ...

ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವ ಪರೀಕ್ಷೆ ಎದುರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಬಿದ್ದಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಮಹತ್ವದ...

ಸಂಪುಟ ವಿಸ್ತರಣೆ, ಡಿಸಿಎಂ ಹುದ್ದೆ ಸಿಎಂಗೆ ಬಿಟ್ಟಿದ್ದು: ದಿಗ್ವಿಜಯ್ ಸಿಂಗ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಪುಟ...

ಸಚಿವ ಸ್ಥಾನಕ್ಕಾಗಿ ಜಾತಿ ಲಾಬಿ ಆರಂಭ

ವಿಧಾನಸಭಾ ಉಪಚುನಾವಣೆ ಫಲಿತಾಂಶ ಆಧರಿಸಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯಾಗಲಿದ್ದು ಜಾತಿವಾರು ಲಾಬಿ ಆರಂಭವಾಗಿದೆ. ಚುನಾವಣೆ ಬಳಿಕ ಸಚಿವ ಸಂಪುಟ ಪುನರಚನೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಮೂವರನ್ನು ಸಚಿವ ಸಂಪುಟಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited