ಫೆ.6ರಂದು ವಿಧಾನಪರಿಷತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.
ಆಡಳಿತ ಪಕ್ಷದ ಬಹುತೇಕ ಸದಸ್ಯರು, ಸಚಿವರು ಪರಿಷತ್ ಕಲಾಪಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ ಸದನದಿಂದ ಹೊರನಡೆದಿದ್ದಾರೆ. ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ದಿನೇಶ್...