Untitled Document
Sign Up | Login    
Dynamic website and Portals
  

Related News

ಇಸ್ರೋದಿಂದ ಆರನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಎಫ್ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಗುರುವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಭಾರತದ ಆರನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಎಫ್ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಗುರುವಾರ ಸಂಜೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್...

ಭೂಸ್ವಾಧೀನ ಕಾಯ್ದೆ: ಪ್ರತಿಪಕ್ಷಗಳ ರ್ಯಾಲಿಗೆ ಪರ್ಯಾಯವಾಗಿ ಬಿಜೆಪಿಯಿಂದ ಕಿಸಾನ್ ರ್ಯಾಲಿ

'ಭೂಸ್ವಾಧೀನ ಕಾಯ್ದೆ'ಯನ್ನು ವಿರೋಧಿಸುತ್ತಿರುವ ವಿರೋಧಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿ ಕೂಡ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ಏ.19ರಂದು ಕಾಂಗ್ರೆಸ್ ಕಿಸಾನ್ ರ್ಯಾಲಿ ಹಮ್ಮಿಕೊಂಡಿದೆ. ಇದಕ್ಕೆ ಪರ್ಯಾಯವಾಗಿ ಕಿಸಾನ್ ರ್ಯಾಲಿ ಹಮ್ಮಿಕೊಂಡಿರುವ ಬಿಜೆಪಿ, ಎನ್.ಡಿ.ಎ ಸರ್ಕಾರ ಜಾರಿಗೆ ತಂದಿರುವ...

ಸಾಧನೆಗೆ ಮಾಧ್ಯಮ ಮುಖ್ಯವಲ್ಲ- ಬಿ ಎಸ್ ಸತೀಶ್

ಯಾವುದೇ ಕಾರ್ಯಕ್ರಮ ಸಣ್ಣದು-ದೊಡ್ಡದು ಅನ್ನುವುದಕ್ಕಿಂತ ಆತ್ಮೀಯತೆ ಮುಖ್ಯ. ಸಾಧನೆಗೆ ಯಾವುದೇ ಮಾಧ್ಯಮ ಮುಖ್ಯವಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತರೆ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ವಿದ್ಯಾರ್ಥಿಗಳು ಪಡೆಯುತ್ತಾರೆ. ಒಬ್ಬ ನಾಗರಿಕನಾಗಿ ಬದುಕಲು ಮೌಲ್ಯಗಳು ಮತ್ತು ಸಾಂಸ್ಕೃತಿಕ ನೆಲೆಗಟ್ಟು ಅಗತ್ಯ ಎಂದು ಸುಳ್ಯದ ಸ್ನೇಹ...

ಸತೀಶ್ ಜಾರಕಿಹೊಳಿಗೆ ಹೆಚ್ಚುವರಿ ಖಾತೆ ನೀಡಲು ಸಿಎಂ ನಿರ್ಧಾರ

ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚುವರಿ ಖಾತೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಸಿಎಂ ಅಧಿಕೃತವಾಗಿ ತಮ್ಮ ಕಚೇರಿಯಿಂದ ರಾಜಭವನಕ್ಕೆ ಪತ್ರ ರವಾನಿಸಲು ನಿರ್ಧರಿಸಿದ್ದು, ಈ ಸಂಬಂಧ ತಮ್ಮ...

ಸತೀಶ್ ಜಾರಕಿಹೊಳಿ ಖಾತೆ ಬದಲಾವಣೆ: ಅಬಕಾರಿ ಖಾತೆ ವಾಪಸ್

ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾತೆ ಬದಲಾವಣೆ ಮಾಡಿದ್ದು, ಹಿಂದಿನ ಖಾತೆ ವಾಪಸ್ ಪಡೆದಿದ್ದಾರೆ. ಈ ಸಂಬಂಧ ತಮ್ಮ ಆಪ್ತರ ಜತೆ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಂಡ ಸಿಎಂ...

ದೆಹಲಿ ಚುನಾವಣೆ: ಬಿಜೆಪಿ ವಿಷನ್ ಡಾಕ್ಯೂಮೆಂಟ್ ಬಿಡುಗಡೆ

ಫೆ.7ರಂದು ನಡೆಯಲಿರುವ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದ್ದು, ಚುನಾವಣಾ ಪ್ರಣಾಳಿಕೆ ಬದಲಾಗಿ ವಿಷನ್ ಡಾಕ್ಯೂಮೆಂಟ್ ಬಿಡುಗಡೆ ಮಾಡಿದೆ. ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ ಹಾಗೂ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ...

ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಒಪ್ಪಿಗೆ

ಅಬಕಾರಿ ಸಚಿವ ಸತೀಶ್‌ ಜಾರಕಿಹೊಳಿ ರಾಜೀನಾಮೆ ಪ್ರಹಸನ ತಡರಾತ್ರಿ ಸುಖಾಂತ್ಯವಾಗಿದೆ. ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ. ತಮ್ಮ ಆಹ್ವಾನ ಮೇರೆಗೆ ಬೆಂಗಳೂರಿಗೆ ಆಗಮಿಸಿದ ಸತೀಶ್‌ ಜಾರಕಿಹೊಳಿ ಅವರನ್ನು ಸಚಿವ ಮಹದೇವಪ್ಪ ನಿವಾಸದಲ್ಲಿ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು....

ಸಿಎಂ ಜತೆ ಮಾತುಕತೆಗೆ ಸಮ್ಮತಿಸಿದ ಜಾರಕಿಹೊಳಿ

ಸತೀಶ್‌ ಜಾರಕಿಹೊಳಿ ರಾಜೀನಾಮೆ ಪ್ರಕರಣ ಸುಖಾಂತ್ಯ ಕಾಣುವ ಲಕ್ಷಣ ಗೋಚರಿಸಿವೆ. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಮನವೊಲಿಕೆ ಯತ್ನ ನಡೆಸಿದ್ದು, ಮಾತುಕತೆಗೆ ಬೆಂಗಳೂರಿಗೆ ಆಗಮಿಸಲು ಸತೀಶ್‌ ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ. ಆದರೆ ರಾಜೀನಾಮೆ ಹಿಂಪಡೆಯುವ ಬಗ್ಗೆ ಸ್ಪಷ್ಟ ನಿರ್ಧಾರವಾಗಿಲ್ಲ....

ಜಾರಕಿಹೊಳಿ ಯಾವುದೇ ಷರತ್ತು ವಿಧಿಸಿಲ್ಲ: ಸಿಎಂ

ಸತೀಶ್ ಜಾರಕಿಹೊಳಿ ಯಾವುದೇ ಷರತ್ತುಗಳನ್ನು ವಿಧಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಜಾರಕಿಹೊಳಿ ಯಾವುದೇ ಷರತ್ತು ಹಾಕಿಲ್ಲ ಎಂದರು. ಜಾರಕಿಹೊಳಿ...

ಸಿಎಂ ಭೇಟಿಯಾಗದಿರಲು ಜಾರಕಿಹೊಳಿ ನಿರ್ಧಾರ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಅವರ ರಾಜೀನಾಮೆ ವಾಪಸ್ ವಿಚಾರ ಇನ್ನಷ್ಟು ಕಗ್ಗಂಟಾದಂತಾಗಿದೆ. ರಾಜೀನಾಮೆ ವಾಪಸ್ ಪಡೆಯಲು ಸತೀಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಹಾಗೂ...

ಸತೀಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ಮದ್ಯ ಮಾರಾಟಗಾರರ ಒಕ್ಕೂಟದ ಒತ್ತಾಯ

'ಅಬಕಾರಿ ಸಚಿವ' ಸತೀಶ್ ಜಾರಕಿಹೊಳಿ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸದಂತೆ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಜ.29ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗಡೆ, ಸತೀಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...

ಒಬ್ಬರ ರಾಜೀನಾಮೆಯಿಂದ ಸರ್ಕಾರ ಅಭದ್ರವಾಗಲ್ಲ: ಸಿಎಂ

ಸತೀಶ್ ಜಾರಕಿಹೊಳಿ ರಾಜೀನಾಮೆ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ. ಒಬ್ಬರ ರಾಜೀನಾಮೆಯಿಂದ ಸರ್ಕಾರ ಅಭದ್ರವಾಗಲ್ಲ ಎದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸತಿಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ನಮ್ಮ ಸರ್ಕಾರ ಸುಭದ್ರವಾಗಿದೆ. ಕಾಂಗ್ರೆಸ್ ಸಂಪುಟದಲ್ಲಿ ಯಾವುದೇ ಬಿಕ್ಕಟ್ಟಿಲ್ಲ....

ಸತೀಶ್ ಜಾರಕಿಹೋಳಿ ರಾಜೀನಾಮೆ ವಿಷಯದಲ್ಲಿ ಮಧ್ಯವರ್ತಿಗಳ ಅವಶ್ಯಕತೆ ಇಲ್ಲ: ವಿಶ್ವನಾಥ್

ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೋಳಿ ಇಬ್ಬರೂ ಆತ್ಮೀಯರು, ಸಿಎಂ ಗೆ ಜಾರಕಿಹೊಳಿ ಸಹಾಯ ಮಾಡಿದ್ದಾರೆ ಎಂದು ಮಾಜಿ ಸಂಸದ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದರ ಹಿನ್ನೆಲೆಯಲ್ಲಿ ಜ.28ರಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಂಪುಟ ಸದಸ್ಯರ ಸಭೆ...

ಸಚಿವ ಸತೀಶ್ ಜಾರಕಿ ಹೊಳಿ ರಾಜೀನಾಮೆ

ಹಲವು ದಿನಗಳಿಂದ ರಾಜೀನಾಮೆ ನೀಡುವ ಸೂಚನೆ ನೀಡಿತ್ತಾ ಬಂದಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಜ.27ರಂದು ಸಂಜೆ ಇಲ್ಲಿ ಗೋಕಾಕ್ ನಲ್ಲಿ ಸುದ್ದಿ ಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿ ಸಿದ ಜಾರಕಿಹೊಳಿ, ರಾಜೀನಾಮೆ ಪತ್ರವನ್ನು ವಿಧಾನಸಭಾ ಕಾರ್ಯದರ್ಶಿ...

ರಾಜ್ಯ ಸರ್ಕಾರದಿಂದ ಜಾರಕಿಹೊಳಿ ಮನವೊಲಿಕೆ ಯತ್ನ

ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿ ಹೋಳಿ ಮನವೊಲಿಕೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಕೆ.ಜೆ.ಜಾರ್ಜ್ ಆಪ್ತ ಸಲಹೆಗಾರ ಕೆಂಪಯ್ಯ ಜಾರಕಿಹೋಳಿ ಮನವೊಲಿಕೆ ಯತ್ನ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಬೆಳಗಾವಿಯ ಗೋಕಾಕ್ ನ ಶತೀಶ್...

ಜಾರಕಿಹೊಳಿ ರಾಜೀನಾಮೆ ವಿಚಾರ: ಸಂಜೆ ಸಿಎಂ ಸಂಧಾನ

ಸಂಪುಟಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಸಂಪುಟ ಸಚಿವರ ಜತೆ ಮಾತುಕತೆ ನಡೆಸುದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ರಾಜೀನಾಮೆ ಪತ್ರ...

ಸಿದ್ದರಾಮಯ್ಯ ಸರ್ಕಾರದ ಅವಸಾನದ ಆರಂಭ: ಜೋಷಿ

ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಇದು ಸಿದ್ದರಾಮಯ್ಯ ಸರ್ಕಾರದ ಅವಸಾನದ ಆರಂಭ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ರಾಜೀನಾಮೆಯಿಂದ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ...

ರಾಜೀನಾಮೆ ವಾಪಸ್ ಪಡೆಯಲ್ಲ: ಸತೀಶ್ ಜಾರಕಿಹೊಳಿ

ನಾನು ನನ್ನ ರಾಜೀನಾಮೆಗೆ ಬದ್ಧನಾಗಿದ್ದೇನೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗೋಕಾಕ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ರಾಜೀನಾಮೆಯಿಂದ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರವಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ನನಗೆ ಉದ್ದೇಶವಿಲ್ಲ ಎಂದರು. ಹೆಚ್.ಸಿ ಮಹದೇವಪ್ಪ,...

ಬಿಜೆಪಿ ಸೇರಿದ ಮಾಜಿ ಆಮ್ ಆದ್ಮಿ ಪಕ್ಷದ ನಾಯಕಿ ಶಾಜಿಯಾ ಇಲ್ಮಿ

'ದೆಹಲಿ' ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಈ ಪಟ್ಟಿಗೆ ಈಗ ಮಾಜಿ ಆಮ್ ಆದ್ಮಿ ಪಕ್ಷದ ನಾಯಕಿ ಶಾಜಿಯಾ ಇಲ್ಮಿ ಸಹ ಸೇರ್ಪಡೆಗೊಂಡಿದ್ದಾರೆ. ಜ.16ರಂದು ನವದೆಹಲಿಯಲ್ಲಿ ಬಿಜೆಪಿ ದೆಹಲಿ ಅಧ್ಯಕ್ಷ ಸತೀಶ್ ಉಪಾಧ್ಯಾಯ...

ಇಸ್ರೋದ ಮಹತ್ವಾಕಾಂಕ್ಷಿ ಜಿ.ಎಸ್.ಎಲ್.ವಿ ಮಾರ್ಕ್ 3 ರಾಕೆಟ್ ಉಡಾವಣೆ ಯಶಸ್ವಿ

'ಇಸ್ರೋ' ತನ್ನ ಮಹತ್ವಾಕಾಂಕ್ಷೆಯ ಜಿ.ಎಸ್.ಎಲ್.ವಿ ಮಾರ್ಕ್ 3 ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಡಿ.18ರಂದು ಆಂಧ್ರ ಪ್ರದೇಶದ ಶ್ರೀ ಹರಿಕೊಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಉಡ್ಡಯನ ಕೇಂದ್ರದಲ್ಲಿ ನೌಕೆಯನ್ನು ಉಡಾವಣೆ ಮಾಡಲಾಗಿದೆ. ಮಾನವ ಸಹಿತ ಬಾಹ್ಯಾಕಾಶಯಾನ ಕೈಗೊಳ್ಳುವ ಸಾಮರ್ಥ್ಯ ಹೊಂದಿರುವ...

ಕಾಂಗ್ರೆಸ್ ನಲ್ಲಿ ಮಹಿಳೆಯರಿಗೆ ಭವಿಷ್ಯವಿಲ್ಲ: ಮಾಜಿ ಸಂಸದೆ ತೇಜಸ್ವಿನಿ ಗೌಡ

ಕಾಂಗ್ರೆಸ್ ಸ್ತ್ರೀ ಪೀಡಕ ಪಕ್ಷ, ಅಲ್ಲಿ ಮಹಿಳೆಯರಿಗೆ ಕಿರುಕುಳ ನೀಡಲಾಗುತ್ತದೆ ಎಂದು ಮಾಜಿ ಸಂಸದೆ, ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿರುವ ಮಾಜಿ ಸಂಸದೆ, ಪುರುಷ ರಾಜಕಾರಣಿಗಳನ್ನು ಹೊಗಳಿದರೆ ಮಾತ್ರ ಮಹಿಳೆಯರಿಗೆ ಸ್ಥಾನಮಾನ ನೀಡುವುದು ಕಾಂಗ್ರೆಸ್...

14,400 ಕೋಟಿ ರೂ. ಅಬಕಾರಿ ತೆರಿಗೆ ಸಂಗ್ರಹ ಗುರಿ: ಜಾರಕಿಹೊಳಿ

ಪ್ರಸಕ್ತ ಆರ್ಥಿಕ ವರ್ಷದಲ್ಲಿ 14,400 ಕೋಟಿ ರೂ. ಅಬಕಾರಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ನಿರೀಕ್ಷಿತ ಗುರಿ ತಲುಪಲಾಗುವುದು ಎಂದು ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಳೆದ ವರ್ಷ 12,600 ಕೋಟಿ ರೂ. ಅಬಕಾರಿ ತೆರಿಗೆ...

ದೆಹಲಿಯಲ್ಲಿ ಬಿಜೆಪಿ ನಕಲಿ ಮತದಾರರನ್ನು ಸೃಷ್ಠಿಸುತ್ತಿದೆ: ಕೇಜ್ರಿವಾಲ್ ಆರೋಪ

ಬಿಜೆಪಿ ಹಿರಿಯ ನಾಯಕರೊಬ್ಬರು ದೆಹಲಿಯ ಪ್ರತಿ ಕ್ಷೆತ್ರದಲ್ಲು ನಕಲಿ ಮತದಾರರನ್ನು ಸೃಷ್ಠಿಸಿ ಗೆಲ್ಲಲು ತನ್ನ ಅಭ್ಯರ್ಥಿಗಳಿಗೆ ಸುಚಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೆಜ್ರಿವಾಲ್ ಆರೊಪ ಮಾಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅರವಿಂದ್ ಕೆಜ್ರಿವಾಲ್, ಬಿಜೆಪಿ ಹಿರಿಯ ನಾಯಕರೊಬ್ಬರು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited