ನೈಸ್ ಕಂಪನಿ ಅಕ್ರಮದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ನೈಸ್ ಕಂಪನಿಯ ಬಿಎಂಐಸಿ ಯೋಜನೆಗೆ ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ರೈತರ ಭೂಮಿಯನ್ನು...
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲದಿದ್ದರೂ ಲೋಡ್ ಶೆಡ್ದಿಂಗ್ ಜಾರಿ ಮಾಡಲು ಹೊರಟಿರುವ ಇಂಧನ ಸಚಿವ ಡಿ.ಕೆ.ಶಿವಕುಮರ್ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮತನಾಡಿದ ಅವರು, ರಾಜ್ಯದಲ್ಲಿ ಜಲಾಶಯಗಳು ಭರ್ತಿಯಾಗಿವೆ....