Untitled Document
Sign Up | Login    
Dynamic website and Portals
  

Related News

ತಾಷ್ಕೆಂಟ್ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಶಾಂಘೈ ಕೋ ಆಪರೇಷನ್ ಆರ್ಗನೈಜೇಷನ್ (ಎಸ್​ಸಿಒ) ಶೃಂಗ ಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ, ತಾಷ್ಕೆಂಟ್ ತಲುಪಿದ್ದಾರೆ. ಎಸ್​ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬೆಳಗ್ಗೆ ನವದೆಹಲಿಯಿಂದ ಹೊರಟಿರುವ ಪ್ರಧಾನಿ ಮೋದಿ ಉಜ್ಬೆಕಿಸ್ತಾನದ ರಾಜಧಾನಿ ತಾಷ್ಕೆಂಟ್ ತಲುಪಿದ್ದಾರೆ. ಉಜ್ಬೆಕ್ ಪ್ರಧಾನಿ ಶವಕತ್ ಮಿರ್ಜಿಯೊಯೆವ್ ಅವರು...

ಎನ್​ಎಸ್​ಜಿ ಸದಸ್ಯತ್ವಕ್ಕೆ ಭಾರತಕ್ಕೆ ಬೆಂಬಲ ನೀಡುವಂತೆ ಅಮೆರಿಕ ಮನವಿ

ಎನ್​ಎಸ್​ಜಿ ಸದಸ್ಯತ್ವ ಪಡೆಯಲು ಭಾರತಕ್ಕೆ ಬೆಂಬಲ ನೀಡುವಂತೆ ಎನ್​ಎಸ್​ಜಿ ಸದಸ್ಯ ರಾಷ್ಟ್ರಗಳಿಗೆ ಅಮೆರಿಕ ಮನವಿ ಮಾಡಿದೆ. ಭಾರತಕ್ಕೆ ಎನ್​ಎಸ್​ಜಿ ಸದಸ್ಯತ್ವ ದೊರೆತರೆ ಭಾರತ-ಪಾಕಿಸ್ತಾನದ ನಡುವಿನ ಅಣ್ವಸ್ತ್ರ ಸಮತೋಲನಕ್ಕೆ ಧಕ್ಕೆಯಾಗಲಿದೆ ಮತ್ತು ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸೌಹಾರ್ದಯುವ ವಾತಾವರಣವನ್ನು ಕದಡಲಿದೆ ಎಂದು ಚೀನಾ ತಿಳಿಸಿತ್ತು....

ಎನ್​ಎಸ್​ಜಿ ಸದಸ್ಯತ್ವಕ್ಕೆ ಭಾರತ ಸೇರ್ಪಡೆಗೆ ನಿರ್ಧಾರ ಕೈಗೊಳ್ಳುವಲ್ಲಿ ವಿಯೆನ್ನಾ ಸಭೆ ವಿಫಲ

ಎನ್​ಎಸ್​ಜಿ ಸದಸ್ಯತ್ವಕ್ಕೆ ಭಾರತ ಸಲ್ಲಿಸಿರುವ ಅರ್ಜಿ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವಲ್ಲಿ ವಿಯೆನ್ನಾದಲ್ಲಿ ನಡೆದ ಸಭೆ ವಿಫಲವಾಗಿದೆ. ಜೂನ್ 20ರಂದು ಸಿಯೋಲ್​ನಲ್ಲಿ ನಡೆಯಲಿರುವ 48 ರಾಷ್ಟ್ರಗಳ ಪರಮಾಣು ಕ್ಲಬ್ ಸಭೆ ಭಾರತದ ಅರ್ಜಿಯನ್ನು ಪರಿಶೀಲನೆಗೆ ಎತ್ತಿಕೊಳ್ಳುವ ನಿರೀಕ್ಷೆ ಇದೆ. ಪರಮಾಣು ಪೂರೈಕೆದಾರರ ಒಕ್ಕೂಟ ಸದಸ್ಯತ್ವಕ್ಕೆ...

ಎನ್ಎಸ್ ಜಿ ಸದಸ್ಯತ್ವಕ್ಕೆ ಭಾರತ ಸೇರ್ಪಡೆಗೆ ಮೆಕ್ಸಿಕೋದಿಂದ ಬೆಂಬಲ

ವಿಶ್ವಸಂಸ್ಥೆಯ ಪರಮಾಣು ಪೂರೈಕೆದಾರ ಸಮೂಹ (ಎನ್ಎಸ್ ಜಿ)ಕ್ಕೆ ಭಾರತದ ಸೇರ್ಪಡೆಗೆ ಮೆಕ್ಸಿಕೋ ಕೂಡ ಬೆಂಬಲ ಘೋಷಿಸಿದೆ. ಪಂಚ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮೆಕ್ಸಿಕೋಗೆ ಭೇಟಿ ನೀಡಿದ್ದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮೆಕ್ಸಿಕೋ ಅಧ್ಯಕ್ಷ ಎನ್ರಿಕೆ ಪೇನ ನಿಯೆಟೊ...

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದ ಉಫಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಹಾಗೂ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಭಾಗವಹಿಸಲು ಬುಧವಾರ ರಷ್ಯಾದ ಉಫಾ ತಲುಪಿದ್ದಾರೆ. ಉಫಾಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಪಾರಂಪರಿಕ ರೀತಿಯಲ್ಲಿ ಸ್ವಾಗತಿಸಲಾಯಿತು. ಇದಕ್ಕೂ ಮೊದಲು ಜು. 6-8 ರ ತನಕ ಉಜ್ಬೇಕಿಸ್ತಾನ್ ಮತ್ತು ಕಝಕಿಸ್ತಾನಕ್ಕೆ...

ಬಿಜೆಪಿ ಸದಸ್ಯತ್ವ ಅಭಿಯಾನ: 30 ಲಕ್ಷ ಮುಸ್ಲಿಮರು ಬಿಜೆಪಿಗೆ ಸೇರ್ಪಡೆ

ಬಿಜೆಪಿ ಇತ್ತೀಚೆಗೆ ನಡೆಸಿದ ಸದಸ್ಯತ್ವ ಅಭಿಯಾನದ ಫ‌ಲವಾಗಿ 30 ಲಕ್ಷ ಮುಸ್ಲಿಮರು ಪಕ್ಷದ ಸದಸ್ಯರಾಗಿದ್ದಾರೆ. ಮಿಸ್‌ ಕಾಲ್‌ ಅಭಿಯಾನದಲ್ಲಿ ಮುಸ್ಲಿಮರು ಬಿಜೆಪಿಗೆ ಸೇರಿದ್ದರೂ, ಮುಸ್ಲಿಂ ಸಮುದಾಯದಿಂದ ಅಭಿಯಾನಕ್ಕೆ ಇಷ್ಟು ಪ್ರತಿಕ್ರಿಯೆ ವ್ಯಕ್ತವಾಗಬಹುದು ಎಂದು ಸ್ವತಃ ಬಿಜೆಪಿ ನಾಯಕರೇ ಎಣಿಸಿರಲಿಲ್ಲ ಎನ್ನಲಾಗಿದೆ. ಮಿಸ್‌ ಕಾಲ್‌ ಮೂಲಕ...

ಗೋವನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಬೇಕು: ಯೋಗಿ ಆದಿತ್ಯನಾಥ್

ಘರ್ ವಾಪಸಿ ನಡೆಯಬೇಕು, ಭಾರತದ ಪ್ರತಿ ಮಸೀದಿಗಳಲ್ಲೂ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕೆಂಬ ಬೇಡಿಕೆಯನ್ನು ಹೊಂದಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೋವನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಯೋಗಿ ಆದಿತ್ಯನಾಥ್ ತಮ್ಮ ನೇತೃತ್ವದ ಹಿಂದೂ ಯುವವಾಣಿ ಮೂಲಕ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ....

ಬಿಜೆಪಿ ವಿಶ್ವದಲ್ಲೇ ಗರಿಷ್ಠ ಸದಸ್ಯತ್ವ ಹೊಂದಿರುವ ರಾಜಕೀಯ ಪಕ್ಷ

'ಸದಸ್ಯತ್ವ ನೋಂದಣಿ' ಅಭಿಯಾನವನ್ನು ಯಶಸ್ವಿಗೊಳಿಸಿರುವ ಬಿಜೆಪಿ, ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯತ್ವ ಪಡೆದ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವರೆಗೂ 8.6ಕೋಟಿ ಸದಸ್ಯತ್ವ ಹೊಂದಿದ್ದ ಚೀನಾದ ಕಮ್ಯುನಿಷ್ಟ್ ಪಕ್ಷ ವಿಶ್ವದಲ್ಲೇ ಗರಿಷ್ಠ ಸದಸ್ಯತ್ವ ಹೊಂದಿತ್ತು. ಇದೀಗ 8.8 ಕೋಟಿ ಸದಸ್ಯತ್ವ...

ಬಂಡಾಯ ನಾಯಕರ ವಿರುದ್ಧ ಆಪ್ ಕ್ರಮ

ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಹಿರಿಯ ನಾಯಕರಾದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ವಿರುದ್ಧ ಆಮ್ ಆದ್ಮಿ ಪಕ್ಷ ಕ್ರಮ ಕೈಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹಿನ್ನಲೆಯಲ್ಲಿ ಇಬ್ಬರು ನಾಯಕರನ್ನು ಆಪ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯತ್ವದಿಂದ ಉಚ್ಛಾಟನೆ...

ಬಿಜೆಪಿ ಸದಸ್ಯತ್ವ ಪಡೆಯದ ಶಾಲಾ ಶಿಕ್ಷಕರಿಗೆ ಸಂಬಳ ಇಲ್ಲ

ರಾಷ್ಟ್ರೀಯ ಶಾಲೆಗಳಲ್ಲಿ ಒಂದಾಗಿರುವದೆಹಲಿಯ ರಾನ್‌ ಇಂಟರ್ ನ್ಯಾಶನಲ್‌ ಸ್ಕೂಲ್‌, ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಅಧಿಕೃತವಾಗಿಯೇ ಕೈಗೊಂಡಿದೆ. ಈ ಹಿನ್ನಲೆಯಲ್ಲಿ ತನ್ನ ಶಿಕ್ಷಕ ಸಿಬಂದಿಗಳಿಗೆ, ವಿದ್ಯಾರ್ಥಿಗಳಿಗೆ ಬಿಜೆಪಿ ಸದಸ್ಯತ್ವವನ್ನು ಪಡೆದುಕೊಳ್ಳುವಂತೆ ಕೇಳಿಕೊಂಡಿದೆ. ಇದೇನೂ ಒತ್ತಾಯದ ಸದಸ್ಯತ್ವ ಅಭಿಯಾನವಲ್ಲ; ಯಾರೂ ಕೂಡ ಸ್ವ ಇಚ್ಛೆಯಿಂದ ಬಿಜೆಪಿಯನ್ನು...

ಏ.2ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಏಪ್ರಿಲ್‌ 2ರಿಂದ ಮೂರು ದಿನಗಳ ಕಾಲ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಪಕ್ಷದ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿರುವ ಈ ಕಾರ್ಯಕಾರಿಣಿ ಸಭೆಯನ್ನು ಯಶಸ್ವಿಗೊಳಿಸಲು ದೆಹಲಿಯಲ್ಲಿ ನಡೆದ ಪಕ್ಷದ ರಾಜ್ಯ ಘಟಕದ ಕೋರ್ ಕಮಿಟಿ ಸಭೆ ತೀರ್ಮಾನಿಸಿದೆ. ಈ ಸಭೆಯಲ್ಲಿ ಪ್ರಧಾನಿ...

ರಾಜ್ಯದಲ್ಲಿ 50 ಲಕ್ಷ ದಾಟಿದ ಬಿಜೆಪಿ ಸದಸ್ಯತ್ವ ನೋಂದಣಿ

'ಬಿಜೆಪಿ' ಸದಸ್ಯತ್ವ ರಾಜ್ಯದಲ್ಲಿ 50 ಲಕ್ಷ ದಾಟಿದೆ. ಈ ವರೆಗೂ ರಾಜ್ಯಾದ್ಯಂತ 52,50,064 ಜನರು ಬಿಜೆಪಿ ಸದಸ್ಯರಾಗಿದ್ದು, ಸದಸ್ಯತ್ವ ನೋಂದಣಿ ಚುರುಕುಪಡೆದಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಭೇಟೀ ನೀಡಿದ್ದ ಸಂದರ್ಭದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನವನ್ನು ಚುರುಕುಗೊಳಿಸುವಂತೆ ರಾಜ್ಯ...

ಸರ್ಕಾರದ ವಿರುದ್ಧ ಹೈಕಮಾಂಡ್‌ ಗೆ ಪರಮೇಶ್ವರ್ ದೂರು

ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೈಕಮಾಂಡ್‌ ಗೆ ದೂರು ನೀಡಿದ್ದಾರೆ. ಎಐಸಿಸಿ ಖಜಾಂಜಿ ಮೋತಿಲಾಲ್ ಓರಾ ಅವರ ನೇತೃತ್ವದಲ್ಲಿ ನಡೆದ ಸದಸ್ಯತ್ವ ನೋಂದಣಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ...

ಯು.ಎನ್ ಭದ್ರತಾ ಮಂಡಳಿ ಖಾಯಂ ಸದಸ್ಯತ್ವ ಭಾರತಕ್ಕೆಸಿಗುವುದಕ್ಕೆ ಪಾಕ್ ಅಡ್ಡಗಾಲು

'ವಿಶ್ವಸಂಸ್ಥೆ' ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ನೀಡುವುದರ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಆದರೆ ಪಾಕಿಸ್ತಾನ ಮಾತ್ರ ಭಾರತಕ್ಕೆ ಖಾಯಂ ಸ್ಥಾನ ನೀಡಲು ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ವಿಚಾರದ ಬಗ್ಗೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮರೊಂದಿಗೆ ದೂರವಾಣಿ...

ನಾವು ಬೆಳೆಸಿದವರೇ ಪಕ್ಷಕ್ಕೆ ಮುಳುವಾಗಿದ್ದಾರೆ: ದೇವೇಗೌಡ

ನಾವು ಬೆಳೆದವರೇ ಜೆಡಿಎಸ್ ಗೆ ಮುಳುವಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಜತೆ ಇದ್ದು ಬೆಳೆದು ಈಗ ಬೇರೆ ಮನೆಗೆ...

ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಬಿಜೆಪಿ ಕಛೇರಿಯಲ್ಲಿ ಅವರನ್ನು ಅದ್ದೂರಿಯಾಗಿ ಬರ ಮಾಡಿಕೊಂಡ ರಾಜ್ಯ ಬಿಜೆಪಿ ನಾಯಕರು, ನಾದಸ್ವರ ಮೂಲಕ ಪೂರ್ಣಕುಂಭ ಸ್ವಾಗತಕೋರಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮೊದಲ ಬಾರಿಗೆ...

ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

'ಬಿಜೆಪಿ' ರಾಷ್ಟ್ರೀಯ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ನ.1ರಂದು ಚಾಲನೆ ನೀಡಿದೆ. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಖುದ್ದು ಸದಸ್ಯತ್ವ ಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೇಶಕ್ಕಾಗಿ ದುಡಿಯುವ ಪಕ್ಷದ ಸದಸ್ಯತ್ವ ಪಡೆಯಲು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited