ವಿಕಲಚೇತನರು ಹಾಗೂ ನಾಗರೀಕರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಇನ್ನು ಮುಂದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಡೆಯುವಂತ ಮಹತ್ವದ ತಂತ್ರಾಂಶವನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ವಿಕಲಚೇತನರ ಹಾಗೂ...
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರು ಹೋಬಳಿ ಮಟ್ಟದ ಗ್ರಾಮೀಣ ಕ್ರೀಡೋತ್ಸವವನ್ನು ಜುಲೈ 8 ರಂದು ಕೆ.ಗೊಲ್ಲಹಳ್ಳಿ, ಸರ್ಕಾರಿ ಪ್ರೌಢಶಾಲೆ, 15 ರಂದು ಸರಸ್ವತಿ ವಿದ್ಯಾನಿಕೇತನ, ದೊಮ್ಮಸಂದ್ರ, 22 ರಂದು ಸರ್ಕಾರಿ ಪ್ರೌಢಶಾಲೆ, ಜೋಡಿಹುಸ್ಕೂರು ಶಾಲೆಗಳಲ್ಲಿ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿದೆ.
ಕ್ರೀಡೆಯಲ್ಲಿ ಗ್ರಾಮೀಣ...
ಮಂಗಳವಾರ ದೆಹಲಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉದ್ಯಮಿಗಳ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಸರ್ಕಾರ ನಿರಂತರ ಪ್ರಯತ್ನಿಸುತ್ತಿದೆ ಎಂದು ಹೇಳಿದರು.
ನಮ್ಮ ಸರ್ಕಾರ ನಿಮ್ಮ ಸರ್ಕಾರ (ಆಪ್ ಕಿ ಸರ್ಕಾರ್),...
ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಹೇಳುವ ಮೂಲಕ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಮತ್ತೊಂದು ವಿವಾದ ಸೃಷ್ಠಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಹೇಳಿರುವ ಮುಲಾಯಂ ಸಿಂಗ್...