Untitled Document
Sign Up | Login    
Dynamic website and Portals
  

Related News

ಆಧಾರ್ ಮಾಹಿತಿ ನೀಡದಿದ್ದಲ್ಲಿ ಎಲ್‌ಪಿಜಿ ಸಬ್ಸಿಡಿ ಸ್ಥಗಿತ

ಜೂನ್‌ 30 ರೊಳಗೆ ಆಧಾರ್‌ ಮಾಹಿತಿ ಸಲ್ಲಿಸುವಂತೆ ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರ ಸರ್ಕಾರ ಈಗಾಗಲೇ ಗಡುವು ನೀಡಿತ್ತು. ಈ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆಯನ್ನೂ ಮಾಡಲಾಗಿತ್ತು. ಅಲ್ಲಿಯವರೆಗೂ ಆಧಾರ್‌ ಮಾಹಿತಿ ನೀಡದಿದ್ದರೆ ಅಂದರೆ ಸೆಪ್ಟಂಬರ್ ಅಂತ್ಯದೊಳಗೆ ಗ್ರಾಹಕರು ಆಧಾರ್...

ಪೆಟ್ರೋಲ್, ಡೀಸೆಲ್, ಸಬ್ಸಿಡಿ ರಹಿತ ಸಿಲಿಂಡರ್ ದರ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 2.58 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 2.26 ರು. ಏರಿಕೆಯಾಗಿದೆ. ಈ ಮೂಲಕ ಕೇವಲ ಒಂದು ತಿಂಗಳ ಅವಧಿಯಲ್ಲಿ ಸತತ ಮೂರನೇ ಬಾರಿಗೆ ಪೆಟ್ರೋಲ್ ಮತ್ತು...

ಏಪ್ರಿಲ್ 1 ರಿಂದ ಸೀಮೆ ಎಣ್ಣೆ ಸಬ್ಸಿಡಿ ನೇರವಾಗಿ ಗ್ರಾಹಕರ ಖಾತೆಗೆ

ಎಲ್ ಪಿ ಜಿ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವುದರಲ್ಲಿ ಯಶಸ್ವಿಯಾಗಿರುವ ಸರ್ಕಾರ, ಏಪ್ರಿಲ್ 1 ರಿಂದ ಸೀಮೇ ಎಣ್ಣೆಗೆ ಸಹ ಇದೇ ತರಹದ ಯೋಜನೆ ಜಾರಿಗೊಳಿಸಲಿದೆ. ಗ್ರಾಹಕರು ಮಾರುಕಟ್ಟೆ ಬೆಲೆ ಸೀಮೆ ಎಣ್ಣೆ ಖರೀದಿಸಿಬೇಕಾಗುತ್ತದೆ. ಇದಕ್ಕೆ ಸಿಗುವ ಸಬ್ಸಿಡಿಯನ್ನು ಗ್ರಾಹಕರ...

10 ಲಕ್ಷಕ್ಕೂ ಅಧಿಕ ಆದಾಯದವರಿಗೆ ಗ್ಯಾಸ್‌ ಸಬ್ಸಿಡಿ ಇಲ್ಲ

10 ಲಕ್ಷ ರೂ.ಗಳಿಗಿಂತ ಹೆಚ್ಚಿನ ತೆರಿಗೆ ವ್ಯಾಪ್ತಿಗೆ ಒಳಪಡುವ ಆದಾಯ ಹೊಂದಿರುವವರಿಗೆ 2016ರ ಜನವರಿಯಿಂದ ಎಲ್‌ಪಿಜಿ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ನಿರ್ಧರಿಸಿದೆ. ಗ್ರಾಹಕ ಅಥವಾ ಅವನ / ಅವಳ ಸಂಗಾತಿಯ ಹಿಂದಿನ ವರ್ಷದ ತೆರಿಗೆ ವ್ಯಾಪ್ತಿಗೆ ಒಳಪಡುವ ಆದಾಯ...

ಆರ್ಥಿಕ ಬೆಳವಣಿಗೆಗಾಗಿ ಅನೇಕ ಸುಧಾರಣೆಗಳಿಗೆ ಅಸ್ತು ಹೇಳಿದ ಮೋದಿ ಸರ್ಕಾರ

ಕೇಂದ್ರ ಸರ್ಕಾರ ಬುಧವಾರ ಅನೇಕ ನೀತಿ ಬದಲಾವಣೆಗಳನ್ನು ಘೋಷಿಸಿದೆ. ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಕೋಲ್ ಇಂಡಿಯಾ ಲಿಮಿಟೆಡ್ ನ ಶೇ 10 ರಷ್ಟು ಪಾಲು ಮಾರಾಟ, ಕೊಚ್ಚಿನ್ ಶಿಪ್ ಯಾರ್ಡ್ ಗೆ ಸಾರ್ವಜನಿಕ ಶೇರು, ಕುಸಿಯುತ್ತಿರುವ ರಫ್ತಿಗೆ ಉತ್ತೇಜನ ನೀಡಲು...

ಆನ್ ಲೈನ್ ನಲ್ಲಿ ಹೊಸ ಗ್ಯಾಸ್ ಸಂಪರ್ಕ ನೋಂದಣಿ

ಹೊಸ ಅಡುಗೆ ಅನಿಲ ಸಂಪರ್ಕಕ್ಕೆ ಇನ್ನು ಮುಂದೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದರೆ 3-4 ದಿನಗಳಲ್ಲಿ ಹೊಸ ಗ್ಯಾಸ್ ಸಂಪರ್ಕ ಪಡೆಯಬಹುದು. ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌, ಗ್ರಾಹಕರು ಈಗ ಆನ್ ಲೈನ್ ನಲ್ಲಿ...

1.24 ಲಕ್ಷ ಕೋಟಿ ರೂ. ಆಹಾರ ಭದ್ರತಾ ಯೋಜನೆ ಡಿಸೆಂಬರ್ ಒಳಗೆ ಜ್ಯಾರಿ: ಪಾಸ್ವಾನ್

ಸುಮಾರು 80 ಕೋಟಿ ಜನಸಂಖ್ಯೆಯನ್ನು ತಲುಪುವ ಗುರಿ ಹೊಂದಿದ ಭಾರತ ಸರಕಾರದ ಬಹು ನಿರೀಕ್ಷಿತ ಆಹಾರ ಭದ್ರತಾ ಯೋಜನೆ 20 ಬಿಲಿಯನ್ ಡಾಲರ್ (ಸುಮಾರು 1,24,000 ಕೋಟಿ ರೂಪಾಯಿ) ವೆಚ್ಚದಲ್ಲಿ ಇದೇ ವರ್ಷ ಡಿಸೆಂಬರ್ ಒಳಗಾಗಿ ಅನುಷ್ಠಾನಗೊೞುತ್ತಿದೆ. ಈ ವಿಚಾರವನ್ನು ಕೇಂದ್ರ...

ಪ್ಯಾರಿಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಯುಪಿಎ ಸರ್ಕಾರ ಕಲ್ಲಿದ್ದಲು ಗಣಿಗಳನ್ನು ಕಳ್ಳೆಪುರಿ ರೀತಿಯಲ್ಲಿ ಹಂಚಿಕೆ ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಪ್ಯಾರಿಸ್ ನಲ್ಲಿ ಎನ್ಆರ್‍ಐಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದವರನ್ನುದ್ದೇಶಿಸಿ ಮಾತನಾಡಿದ ಅವರು, `ನೀವು ಕಲ್ಲಿದ್ದಲು ಗಣಿ ಹಂಚಿಕೆ ಹಗರಣದ ಬಗ್ಗೆ ಕೇಳಿರಬಹುದು. ಯಾರನ್ನಾದರೂ...

ಬೆಂಗಳೂರು ಎಲ್‌ಪಿಜಿ ಪೈಪ್‌ ಲೈನ್ ಯೋಜನೆಗೆ ಶೀಘ್ರ ಚಾಲನೆ: ಧರ್ಮೇಂದ್ರ ಪ್ರಧಾನ್

ಪೈಪ್‌ ಲೈನ್ ಮೂಲಕ ಅಡುಗೆ ಅನಿಲ (ಎಲ್‌ಪಿಜಿ) ಪೂರೈಕೆ ಮಾಡುವ ಬೆಂಗಳೂರು ಪೈಪ್‌ ಲೈನ್ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಭಾರತೀಯ...

ಶ್ರೀಮಂತರು ಎಲ್.ಪಿ.ಜಿ ಸಬ್ಸಿಡಿ ತೆಗೆದುಕೊಳ್ಳದಂತೆ ಪ್ರಧಾನಿ ಮೋದಿ ಮನವಿ

ಉಳ್ಳವರು-ಉತ್ತಮ ಜೀವನ ನಡೆಸುತ್ತಿರುವವರು ಎಲ್.ಪಿ.ಜಿ ಸಬ್ಸಿಡಿ ತೆಗೆದುಕೊಳ್ಳುವುದನ್ನು ಕೈಬಿಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಇದು 2೦22ರ ವೇಳೆಗೆ ಇಂಧನ ಆಮದನ್ನು ಶೇಕಡಾ 1೦ ರಷ್ಟು ಕಡಿತಗೊಳಿಸುವುದಕ್ಕೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ. ಸದ್ಯದ 27 ಲಕ್ಷ ಜನರ ಮನೆಗಳಿಗೆ ಎಲ್.ಪಿ.ಜಿ...

ದೆಹಲಿ ಜನತೆಗೆ ಆಪ್ ಸರ್ಕಾರದ ಭಾರೀ ಕೊಡುಗೆ: ವಿದ್ಯುತ್‌ ಶುಲ್ಕ ಕಡಿತ, ನೀರು ಉಚಿತ

ಅರವಿಂದ್ ಕೇಜ್ರಿವಾಲ್‌ ನೇತೃತ್ವದ ದೆಹಲಿ ಸರ್ಕಾರ, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ವಿದ್ಯುತ್‌ ಶುಲ್ಕ ಕಡಿತ ಹಾಗೂ ಉಚಿತ ಕುಡಿಯುವ ನೀರು ಪೂರೈಕೆ ಸಂಬಂಧ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದೆ. 400 ಯೂನಿಟ್‌ ವರೆಗೆ ಬಳಸಲಾಗುವ ವಿದ್ಯುತ್ತಿಗೆ ಇನ್ನು ಮುಂದೆ ದೆಹಲಿ ಜನರು ಸದ್ಯ...

ರಸಗೊಬ್ಬರ ಸಬ್ಸಿಡಿ ರೈತರ ಖಾತೆಗೆ ವರ್ಗಾವಣೆ

ಎಲ್‌.ಪಿ.ಜಿ ಸಿಲಿಂಡರ್ ನ ಸಬ್ಸಿಡಿಯನ್ನು ನೇರವಾಗಿ ಗ್ರಾಹಕರ ಖಾತೆಗೆ ವರ್ಗಾಯಿಸುವ ಯೋಜನೆ ಬಳಿಕ ಈಗ ರಸಗೊಬ್ಬರ ಸಬ್ಸಿಡಿಯನ್ನೂ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಯೋಜನೆ ಆರಂಭಿಸಲು ಕೇಂದ್ರ ಸರ್ಕಾರ ಪರಿಶೀಲನೆ ಆರಂಭಿಸಿದೆ. ಲೋಕಸಭೆಯಲ್ಲಿ ರಸಗೊಬ್ಬರ ಸಚಿವ ಅನಂತ್‌ ಕುಮಾರ್ ಈ...

ಮಾರ್ಚ್ 13ರಂದು ರಾಜ್ಯದ 2015-16ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ

ಪ್ರಸಕ್ತ ವರ್ಷದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಮುಕ್ತಾಯಗೊಳ್ಳಲಿದ್ದು, ಮುಂದಿನ ತಿಂಗಳಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಮಾರ್ಚ್ ನಲ್ಲಿ ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನ 13ದಿನಗಳ ಕಾಲ ನಡೆಯಲಿದ್ದು, 2015-16ನೇ ಸಾಲಿನ ಬಜೆಟ್ ಮಾರ್ಚ್ 13ರಂದು ಮಂಡನೆಯಾಗುವ ಸಾಧ್ಯತೆ ಇದೆ. ಫೆ.16ರಿಂದ ಬಜೆಟ್...

ನಿಶ್ಚಿತ ಸಬ್ಸಿಡಿ ದರ ನಿಗದಿಗೆ ಕೇಂದ್ರ ಸರ್ಕಾರ ಚಿಂತನೆ

ಕೇಂದ್ರ ಸರ್ಕಾರ ಸಿಲಿಂಡರ್ ಖರೀದಿಸಿದವರ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡುವ ಸಬ್ಸಿಡಿ ಮೊತ್ತವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಆಗಾಗ್ಗೆ ಪರಿಷ್ಕರಣೆ ಮಾಡುವುದರ ಬದಲಿಗೆ ವರ್ಷವಿಡೀ ನಿಶ್ಚಿತ ಸಬ್ಸಿಡಿ ದರ ನಿಗದಿಗೆ ಚಿಂತನೆ ನಡೆಸಿದೆ. ಈ ಕುರಿತು ಫೆ.28ರಂದು ಮಂಡನೆಯಾಗಲಿರುವ ಹಣಕಾಸು ಬಜೆಟ್‌ನಲ್ಲಿ ಅಧಿಕೃತ...

ಶ್ರೀಮಂತರಿಗೆ ಅಡುಗೆ ಅನಿಲ ಸಬ್ಸಿಡಿ ಸ್ಥಗಿತ

ಶ್ರೀಮಂತರಿಗೆ ಸಿಗುವ ಅಡುಗೆ ಅನಿಲ ಸಬ್ಸಿಡಿಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಸರ್ಕಾರದ ಬೊಕ್ಕಸ ಭರ್ತಿಮಾಡಲು ಮುಂದಾಗಿದೆ. ಸಬ್ಸಿಡಿ ಪಡೆಯಲು ಇರುವ ಮಾನದಂಡವನ್ನು ಕೇಂದ್ರ ಸರ್ಕಾರ ಪರಿಷ್ಕರಣೆ ಮಾಡುವ ಸಾಧ್ಯತೆ ಇದ್ದು, ಫೆ.28ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್‌ನಲ್ಲಿ ವಿತ್ತ...

ಸಬ್ಸಿಡಿಗಳನ್ನು ಕ್ರಮಬದ್ಧಗೊಳಿಸುವ ಅಗತ್ಯವಿದೆ: ಅರುಣ್ ಜೇಟ್ಲಿ

'ಹೂಡಿಕೆ'ಯನ್ನು ಆಕರ್ಷಿಸಿ, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ನೀತಿಗಳಲ್ಲಿ ಸ್ಥಿರತೆ ಕಾಪಾಡಿಕೊಳ್ಳುವುದು ಅಗತ್ಯ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಜ.19ರಂದು ಚೆನ್ನೈ ನಲ್ಲಿ ನಡೆದ ಸಿಐಐ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರುಣ್ ಜೇಟ್ಲಿ, ಎಲ್ಲಾ...

ಅನಿಲ ಸಿಲಿಂಡರ್ ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯವಲ್ಲ: ದಿನೇಶ್ ಗುಂಡೂರಾವ್

'ಅನಿಲ ಸಿಲಿಂಡರ್' ಸಂಪರ್ಕ ಹೊಂದಿರುವವರು ಸಬ್ಸಿಡಿ ಹಣ ಪಡೆಯಲು ಆಧಾರ್ ಕಾರ್ಡ್ ನೀಡುವುದು ಕಡ್ಡಾಯವಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಜ.16ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಸಚಿವರು, ಅನಿಲ ಸಂಪರ್ಕ ಹೊಂದಿರುವವರು ಮಾರ್ಚ್ ಅಂತ್ಯದೊಳಗೆ ಬ್ಯಾಂಕ್...

ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ದರ ಇಳಿಕೆ

'ಕೇಂದ್ರ ಸರ್ಕಾರ' ಅಡುಗೆ ಅನಿಲ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ ನೀಡಿದೆ. ಸಬ್ಸಿಡಿಯೇತರ ಗ್ಯಾಸ್ ಸಿಲಿಂಡರ್ ದರವನ್ನು 43.50 ಪೈಸೆ ಇಳಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾಗಿರುವ ಪರಿಣಾಮ ಈ ಬೆಳವಣಿಗೆ ಕಂಡುಬಂದಿದ್ದು, ಪೆಟ್ರೋಲ್, ಡಿಸೇಲ್ ದರ...

ಮಿನಿ ಎಲ್ ಪಿಜಿ ಸಿಲಿಂಡರ್ ಗೂ ಸಬ್ಸಿಡಿ

ಕೇಂದ್ರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಾರುಕಟ್ಟೆಗೆ ಬಿಡುಗಡೆ ಮಾಡಿರುವ 5 ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ (ಮಿನಿ) ಇನ್ನು ಮುಂದೆ ಸಬ್ಸಿಡಿ ಮೂಲಕವೂ ಸಿಗಲಿದೆ. ಅವು ಎಲ್ಲ ಎಲ್‌ಪಿಜಿ ಡೀಲರ್ ಮತ್ತು ವಿತರಕರ ಬಳಿ ಸಿಗುತ್ತದೆ. ಸಬ್ಸಿಡಿ ನೀಡುವ ನಿರ್ಧಾರದಿಂದಾಗಿ...

ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್ ದರ ಇಳಿಕೆ

'ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್' ದರ 113ರೂಪಾಯಿ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿರುವ ಪರಿಣಾಮ ಡಿ.1ರಿಂದ ಸಿಲಿಂಡರ್ ದರ ಇಳಿಕೆಯಾಗಿದೆ. ಪ್ರತಿ ಸಿಲಿಂಡರ್ ದರದಲ್ಲಿ 113ರೂಪಾಯಿ ಇಳಿಕೆ ಮಾಡಲು ತೈಲೋತ್ಪನ್ನ ಕಂಪನಿಗಳು ನಿರ್ಧರಿಸಿವೆ. ಇದಲ್ಲದೆ ವೈಮಾನಿಕ ಇಂಧನ...

ಸಿಲಿಂಡರ್ ಸಬ್ಸಿಡಿ ಜ.1ರಿಂದ ಗ್ರಾಹಕರ ಬ್ಯಾಂಕ್ ಖಾತೆಗೆ

ಜ.1, 2015 ರಿಂದ ದೇಶಾದ್ಯಂತ ಎಲ್‌ ಪಿಜಿ ಸಿಲಿಂಡರ್ ಸಬ್ಸಿಡಿ ಗ್ರಾಹಕರ ಬ್ಯಾಂಕ್‌ ಖಾತೆಗೇ ಜಮಾ ಆಗಲಿದೆ. ಈ ಬಗ್ಗೆ ಟ್ವೀಟರ್‌ನಲ್ಲಿ ಘೋಷಿಸಿದ ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್‌, ಇದೇ ನ.15ರಿಂದ ದೇಶದ 54 ಜಿಲ್ಲೆಗಳಲ್ಲಿ ಎಲ್‌...

ಎಲ್.ಪಿ.ಜಿ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಹಬ್ಬದ ಕೊಡುಗೆ

ಸಬ್ಸಿಡಿಯುಕ್ತ ಅಡುಗೆ ಅನಿಲ (ಎಲ್.ಪಿ.ಜಿ ಸಿಲಿಂಡರ್) ಖರೀದಿ ಮೇಲೆ ಯುಪಿಎ ಸರ್ಕಾರ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸಚಿವ ಸಂಪುಟ ಆ.27ರಂದು ರದ್ದುಗೊಳಿಸಿದೆ. ಸಚಿವ ಸಂಪುಟದ ಈ ನಿರ್ಧಾರದಿಂದ ಸಬ್ಸಿಡಿಯುಕ್ತ 14.2 ಕಿಲೋದ 12 ಎಲ್.ಪಿ.ಜಿ ಸಿಲಿಂಡರ್ ಗಳನ್ನು ಗ್ರಾಹಕರು ವರ್ಷದ ಯಾವುದೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited