ಫೆ.6ರಂದು ವಿಧಾನಪರಿಷತ್ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ.
ಆಡಳಿತ ಪಕ್ಷದ ಬಹುತೇಕ ಸದಸ್ಯರು, ಸಚಿವರು ಪರಿಷತ್ ಕಲಾಪಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿ ಸದನದಿಂದ ಹೊರನಡೆದಿದ್ದಾರೆ. ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ದಿನೇಶ್...
ಹಿಂದುಯೇತರರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಪಟ್ಟು ಹಿಡಿದಿರುವ ವಿಪಕ್ಷಗಳನ್ನು ಮನವೊಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸತತ ಎರಡನೇ ದಿನ ನಡೆಸಿದ ಪ್ರಯತ್ನವೂ ವಿಫಲವಾಗಿದೆ.
ಸಾಧ್ವಿ ಈಗಾಗಲೇ ಕ್ಷಮೆ ಕೇಳಿದ್ದಾರೆ....