Untitled Document
Sign Up | Login    
Dynamic website and Portals
  

Related News

ಪಶ್ಚಿಮ ಬಂಗಾಳ: 5 ನೇ ಹಂತದ ಮತದಾನ ಆರಂಭ

ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭೆ ಚುನಾವಣೆಯ 5 ನೇ ಹಂತದ ಮತದಾನ ಬೆಳಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ಆರಂಭಗೊಂಡಿದೆ. ಭುವನೇಶ್ವರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ 53 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಈ ಮತದಾನ ಪ್ರಕ್ರಿಯೆ ಎಲ್ಲರ ಕುತೂಹಲ ಮೂಡಿಸಿದೆ. ತೃಣಮೂಲ...

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ನಾಲ್ಕನೇ ಹಂತದ ಮತದಾನ ಆರಂಭ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಆರಂಭವಾಗಿದ್ದು, ಒಟ್ಟು 1.08 ಕೋಟಿ ಮತದಾರು ತಮ್ಮ ಹಕ್ಕನ್ನು ಚಲಾವಣೆ ಮಾಡಲಿದ್ದಾರೆ. ಪಶ್ಚಿಮ ಬಂಗಾಳದ ಹಲವು ಆಡಳಿತಾ ರೂಢ ತೃಣಮೂಲ ಕಾಂಗ್ರೆಸ್ ನ ಹಲವು ಶಾಸಕರು ಸೇರಿದಂತೆ ವಿವಿಧ ರಾಜಕೀಯ ಘಟಾನುಘಟಿ...

ದುಬಾರಿ ವಾಚ್ ಈಗ ಸರ್ಕಾರದ ಸ್ವತ್ತು

ತೀವ್ರ ವಿವಾದಕ್ಕೀಡಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ಅಂತ್ಯದತ್ತ ಸಾಗಿದೆ. ಹಲವಾರು ದಿನಗಳಿಂದ ಬಾರೀ ವಿವಾದಕ್ಕೆ ಕಾರಣವಾದ ವಾಚ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ಕಾರದ ವಶಕ್ಕೆ ಒಪ್ಪಿಸುವ ಮೂಲಕ ಹಲವಾರು ದಿನಗಳಿಂದ ನಡೆದಿದ ವಾಗ್ವಾದಕ್ಕೆ ಅಂತ್ಯ...

ನಿತೀಶ್ ಕುಮಾರ್-ರಾಹುಲ್ ಗಾಂಧಿ ಭೇಟಿ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್‌ ಅವರ ನಿವಾಸದಲ್ಲಿ ಚುನಾವಣಾ ಮೈತ್ರಿ ಕುರಿತಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇನ್ನೊಂದೆಡೆ ಆರ್‌.ಜೆ.ಡಿ ನಾಯಕ ಲಾಲೂ ಪ್ರಸಾದ್‌...

ಬಿಹಾರದಲ್ಲಿ ಹೊಸ ಮಿತ್ರರಿಗೆ ಬಿಜೆಪಿ ಬಾಗಿಲು ತೆರೆದಿದೆ: ಅಮಿತ್‌ ಶಾ

ಈ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಪಕ್ಷದ ಪಾಲಿಗೆ ಅತ್ಯಂತ ಮಹತ್ವದ್ದಾಗಿದ್ದು, ಹೊಸ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಸಿದ್ಧವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಶಾ, ಬಿಹಾರ ಚುನಾವಣೆಗೆ ಪಕ್ಷ ಹೆಚ್ಚಿನ ಮಹತ್ವವನ್ನು...

ಕಾನೂನು ರೂಪಿಸಿ ರಾಮಮಂದಿರ ನಿರ್ಮಾಣ ಅಸಾಧ್ಯ: ರಾಜನಾಥ್ ಸಿಂಗ್

ರಾಮಮದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಇರುವುದರಿಂದ ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ಕಾನೂನು ರೂಪಿಸುವ ನಿಲುವಳಿ ಮಂಡನೆ ಅಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ತಿಳಿಸಿದ್ದಾರೆ. ವಿಶ್ವ ಹಿಂದು ಪರಿಷತ್‌ ಹಿರಿಯ...

ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ

'ಬೆಲೇಕೇರಿ ಅದಿರು' ನಾಪತ್ತೆ ಪ್ರಕರಣದ ಆರೋಪಿ, ವಿಜಯನಗರ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ಆನಂದ್ ಸಿಂಗ್ ಕಾರಾಗೃಹದ ಎಡಿಜಿಪಿ ಮೂಲಕ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದಾರೆ. ಅದಿರು...

ಅಫ್ಜಲ್‌ ಗುರು ಶವ ವಾಪಸ್‌ ಗೆ ಬಿಜೆಪಿಗೆ ಪಿಡಿಪಿ ಬೇಡಿಕೆ

ಅಧಿಕಾರಕ್ಕೆ ಬಂದ ಮೊದಲ ದಿನವೇ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಶಾಂತಿಯುತವಾಗಿ ನಡೆಯಲು ಪಾಕಿಸ್ಥಾನ ಉಗ್ರರು ಕಾರಣ ಎಂಬ ಹೇಳಿಕೆ ನೀಡಿ ಮಿತ್ರ ಪಕ್ಷ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿದ್ದ ಪಿಡಿಪಿ ಎರಡನೇ ದಿನವೂ ಮತ್ತೂಂದು ಶಾಕ್‌ ನೀಡಿದೆ. ಸಂಸತ್‌...

ದೆಹಲಿಯ ಚುನಾವಣೆಯಲ್ಲಿ ಸೋಲು: ಬಿಜೆಪಿಗೆ ಆರ್.ಎಸ್.ಎಸ್ ತರಾಟೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನಲೆಯಲ್ಲಿ ಬಿಜೆಪಿ ಕಾರ್ಯತಂತ್ರಕ್ಕೆ ಆರ್.ಎಸ್.ಎಸ್ ಗರಂ ಆಗಿದೆ. ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿ ಆಯ್ಕೆ ತಪ್ಪು ನಿರ್ಧಾರ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ ತರಾಟೆಗೆ ತೆಗೆದುಕೊಂಡಿದೆ. ಚುನಾವಣೆ ಸೋಲಿಗೆ ಯಾರು...

ಹೆಚ್1 ಎನ್1 ಉಲ್ಬಣ : ಔಷಧಿ ಖರೀದಿಗೆ ಹಣ ಬಿಡುಗಡೆ -ಖಾದರ್

ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ...

ಜೆಡಿಯು ನಾಯಕರ ತಂತ್ರಕ್ಕೆ ಮಾಂಝಿ ಪ್ರತಿತಂತ್ರ: ಬಿಹಾರ ವಿಧಾನಸಭೆ ವಿಸರ್ಜನೆ ಸಾಧ್ಯತೆ

ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾವನೆ ಹೊಂದಿರುವ ಬಿಹಾರದಲ್ಲಿ ಸರ್ಕಾರ ಪತನವಾಗುವ ಸಾಧ್ಯತೆ ಇದೆ. ಜೆಡಿಯು ನಾಯಕರು ದೆಹಲಿ ಚುನಾವಣೆ ಫಲಿತಾಂಶದ ಬಳಿಕ ನಿತೀಶ್ ಕುಮಾರ್ ಅವರನ್ನು ಬಿಹಾರದ ಮುಖ್ಯಮಂತ್ರಿ ಮಾಡುವ ಚಿಂತನೆಯಲ್ಲಿದ್ದರೆ, ಸಿ.ಎಂ ಪದವಿ ಬಿಟ್ಟುಕೊಡಲು ಸಿದ್ಧರಿಲ್ಲದ ಹಾಲಿ ಮುಖ್ಯಮಂತ್ರಿ ಜಿತನ್ ರಾಮ್...

ಜಮ್ಮು-ಕಾಶ್ಮೀರದಲ್ಲಿ 10 ದಿನದಲ್ಲಿ ಪಿಡಿಪಿ-ಬಿಜೆಪಿ ಸರ್ಕಾರ

ಜಮ್ಮು-ಕಾಶ್ಮೀರದಲ್ಲಿ ಇನ್ನು 10 ದಿನದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಉಭಯ ಪಕ್ಷಗಳ ನಡುವೆ ಮಾತುಕತೆ ನಡೆಯುತ್ತಿದೆ. ವಿವಾದಾತ್ಮಕ ವಿಷಯಗಳಾದ ಸಂವಿಧಾನದ 370ನೇ ಪರಿಚ್ಛೇದ (ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಕಾಯ್ದೆ) ಮತ್ತು ಸಶಸ್ತ್ರ ಪಡೆಗಳ...

ರಾಜ್ಯಪಾಲರ ಹಿಂದಿ ಭಾಷಣಕ್ಕೆ ಕರವೇ ವಿರೋಧ

ಫೆ.2ರಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲ ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಜ.29ರಂದು ನಡೆದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಈ...

ಜಾರ್ಖಂಡ್ ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ, ಕಾಶ್ಮೀರದಲ್ಲಿ ಸಮ್ಮಿಶ್ರ ಸರ್ಕಾರ

'ಜಾರ್ಖಂಡ್' ಹಾಗೂ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಚುನಾವಣೋತ್ತರ ಸಮೀಕ್ಷೆಗಳ ನಿರೀಕ್ಷೆಯಂತೆಯೇ ಪ್ರಕಟವಾಗಿದ್ದು ಜಾರ್ಖಂಡ್ ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆತಿದ್ದು ಸರ್ಕಾರ ರಚಿಸಲಿದೆ. ಚುನಾವಣೋತ್ತರ ಸಮೀಕ್ಷೆಗಳ ನಿರೀಕ್ಷೆಯಂತೆಯೇ ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಯಾವುದೇ ಪಕ್ಷಕ್ಕೂ ಬಹುಮತ ದೊರೆತಿಲ್ಲ....

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಖಚಿತ

ನೂತನ ವರ್ಷಾರಂಭದಿಲ್ಲಿ ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಭಾರೀ ಕೆಲಸ ಮಾಡಲಿದೆ ಎಂಬುದು ಅಭಿಮತ ಸಮೀಕ್ಷೆಯ ಅಭಿಪ್ರಾಯ. ಸಮೀಕ್ಷೆಯ ಪ್ರಕಾರ 70 ಸ್ಥಾನ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗಲು ಅವಶ್ಯವಿರುವ 45 ಸ್ಥಾನಗಳು...

ಜನತಾ ಪರಿವಾರ ಮತ್ತೆ ವಿಲೀನ

ಕಳೆದ ಲೋಕಸಭೆ ಚುನಾವಣೆ ಹಾಗೂ ಇತ್ತೀಚಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿದ್ದ ಜನತಾ ಪರಿವಾರದ ಪ್ರಾದೇಶಿಕ ಪಕ್ಷಗಳು ಈಗ ಮತ್ತೆ ಒಂದಾಗಲು ನಿರ್ಧರಿಸಿವೆ. ಈ ಕುರಿತು ನಡೆದ ಮ್ಯಾರಾಥಾನ್ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿ(ಯು) ನಾಯಕ ಮತ್ತು ಬಿಹಾರ ಮಾಜಿ...

ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕನ ಖುರ್ಚಿಯಲ್ಲಿ ಕುಳಿತುಕೊಳ್ಳಲಿರುವ ಖರ್ಗೆ

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನದಿಂದ ವಂಚಿತವಾದರೂ ಲೋಕಸಭೆಯಲ್ಲಿ ಸಾಮಾನ್ಯವಾಗಿ ಪ್ರತಿಪಕ್ಷ ನಾಯಕನಿಗೆ ನೀಡುವ ಸೀಟನ್ನೇ ನೀಡಲಾಗಿದೆ. ನ.24ರಿಂದ ಲೋಕಸಭೆ ಅಧಿವೇಶನ ಪ್ರಾರಂಭವಾಗಲಿದ್ದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತಿಪಕ್ಷ ನಾಯಕರು ಕುಳಿತುಕೊಳ್ಳುವ ಸೀಟನ್ನೇ...

ಕಾಂಗ್ರೆಸ್ ಮುಖಂಡನ ಪುತ್ರ ಅಜಾತಶತ್ರು ಬಿಜೆಪಿ ಸೇರ್ಪಡೆ

ಹಿರಿಯ ಕಾಂಗ್ರೆಸ್‌ ಮುಖಂಡ ಕರಣ್‌ ಸಿಂಗ್‌ ಅವರ ಪುತ್ರ ಅಜಾತಶತ್ರು ಸಿಂಗ್‌ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಮ್ಮು- ಕಾಶ್ಮೀರವನ್ನು ಆಳಿದ ಹರಿ ಸಿಂಗ್‌ ಅವರ ಮೊಮ್ಮಗರಾಗಿರುವ ಅಜಾತಶತ್ರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಮತ್ತು ಜಿತೇಂದ್ರ...

ದೆಹಲಿ ವಿಧಾನಸಭೆ ವಿಸರ್ಜನೆಗೆ ರಾಷ್ಟ್ರಪತಿಗಳ ಒಪ್ಪಿಗೆ

ದೆಹಲಿ ಸರ್ಕಾರ ರಚನೆ ಬಗ್ಗೆ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವರದಿ ಸಲ್ಲಿಸಿದ್ದು ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದ್ದಾರೆ. ಸರ್ಕಾರ ರಚನೆ ಸಂಬಂಧ ನ.3ರಂದು ನಜೀಬ್ ಜಂಗ್ ಅವರು ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದರು....

ದೆಹಲಿ ವಿಧಾನಸಭೆ ವಿಸರ್ಜನೆಗೆ ಸಚಿವ ಸಂಪುಟ ಅಸ್ತು, ಫೆಬ್ರವರಿಯಲ್ಲಿ ಚುನಾವಣೆ ಸಾಧ್ಯತೆ

'ದೆಹಲಿ' ವಿಧಾನಸಭೆ ವಿಸರ್ಜನೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. 2015ಫೆಬ್ರವರಿ ವೇಳೆಗೆ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಸರ್ಕಾರ ರಚನೆ ಮಾಡಲು ಬಿಜೆಪಿ ನಿರಾಕರಿಸಿದ ಕಾರಣ ವಿಧಾನಸಭೆ ವಿಸರ್ಜಿಸುವಂತೆ ರಾಜ್ಯಪಾಲ ನಜೀಬ್ ಜಂಗ್ ಶಿಫಾರಸ್ಸು...

ಹರ್ಯಾಣದಲ್ಲಿ ಸಿಎಂ ಹುದ್ದೆಗಾಗಿ ಬಿಜೆಪಿ ನಾಯಕರ ಪೈಪೋಟಿ

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಹರ್ಯಾಣ ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಐವರು ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮನೋಹರ್ ಲಾಲ್ ಖಟ್ಟರ್,...

ಎಸ್ ಪಿ ಗೆ ಮುಖಭಂಗ: ಅಮಿತ್ ಶಾ ವಿರುದ್ಧದ ಚಾರ್ಜ್‌ಶೀಟ್‌ ತಿರಸ್ಕೃತ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ದಾಖಲಾಗಿದ್ದ ಎಫ್.ಐ.ಆರ್ ನ್ನು ಉತ್ತರ ಪ್ರದೇಶದ ನ್ಯಾಯಾಲಯ ತಿರಸ್ಕರಿಸಿದೆ. 2014ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಮಿತ್‌ ಶಾ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದ ವಿಡಿಯೊ ತುಣುಕನ್ನು ಆಧರಿಸಿ ಮುಜಾಫರ್‌ನಗರ ಪೊಲೀಸರು ನ್ಯಾಯಾಲಯಕ್ಕೆ ಸೆ.10ರಂದು ಚಾರ್ಜ್‌ಶೀಟ್...

ಲೋಕಸಭೆ ಉಪಸಭಾಧ್ಯಕ್ಷರಾಗಿ ತಂಬಿದೊರೈ ಆಯ್ಕೆ

ಲೋಕಸಭೆಯ ಉಪಸಭಾಧ್ಯಕ್ಷರಾಗಿ ಎಐಎಡಿಎಂಕೆಯ ಸಂಸದ ಎಂ.ತಂಬಿದೊರೈ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಂಬಿದೊರೈ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಅನುಮೋದನೆ ನೀಡಿದರು. ವಿಪಕ್ಷ ಹಾಗೂ ಆಡಳಿತ ಪಕ್ಷ ಜತೆಯಾಗಿ ಉಪಸಭಾಧ್ಯಕ್ಷರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited