ಮುಂಬಯಿ ನ್ಯಾಯಾಲಯ ಬುಧವಾರ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ. ಲಲಿತ್ ಮೋದಿ ಅವರ ಹಣಕಾಸು ಅವ್ಯವಾಹಾರಗಳ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.
ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ, ಲಲಿತ್ ಮೋದಿ ಅವರಿಗೆ...
ಐಪಿಎಲ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದ್ದು, 3 ವಾರಗಳ ಗಡವು ನೀಡಿದೆ.
ಅಕ್ರಮ ಹಣ ಚಲಾವಣೆಯ ಸಂಬಂಧ ವಿಚಾರಣೆಗೆ ಹಾಜರಾಗಲು ಲಲಿತ್ ಮೋದಿ ಇನ್ನು 3 ವಾರಗಳಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್...
ಕಲ್ಲಿದ್ದಲು ಹಗರಣದಲ್ಲಿ ಆರೋಪಿಯಾಗಿ ಕೋರ್ಟಿಗೆ ಹಾಜರಾಗಲು ಸಮನ್ಸ್ ಪಡೆದಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈ ಕೇಸಿನ ಬಗ್ಗೆ ಇನ್ನು ಕನಿಷ್ಠ 3 ವರ್ಷ ನಿರಾಳವಾಗಿರಬಹುದು. ಏಕೆಂದರೆ 2018ಕ್ಕೆ ಮೊದಲು ಮನಮೋಹನ್ ಸಿಂಗ್ ವಿರುದ್ಧದ ಕಲ್ಲಿದ್ದಲು ಕೇಸು ಸುಪ್ರೀಂ ಕೋರ್ಟಿನ ಮುಂದೆ...
ಬಹುಕೋಟಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿ ಗೆ ನೀಡಲಾಗಿದ್ದ ಸಮನ್ಸ್ ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಹಿಂಡಾಲ್ಕೊ ಕಂಪೆನಿಯ ಜಂಟಿ ಉದ್ಯಮಕ್ಕೆ ಒಡಿಶಾದ ದ್ವಿತೀಯ ತಲಬಿರಾ ಕಲ್ಲಿದ್ದಲು ನಿಕ್ಷೇಪವನ್ನು ಅಕ್ರಮವಾಗಿ ಹಂಚಿಕೆ ಮಾಡಲಾದ...
'ಹಿಂಡಾಲ್ಕೋ ಕಂಪನಿ'ಗೆ ಅಕ್ರಮವಾಗಿ ಕಲ್ಲಿದ್ದಲು ನಿಕ್ಷೇಪವನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಸಿಬಿಐ ತಮಗೆ ಸಮನ್ಸ್ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾ.25ರಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಕಲ್ಲಿದ್ದಲು ಹಗರಣದಲ್ಲಿ ನಾನು ಭಾಗಿಯಾಗಿರುವುದಕ್ಕೆ ಸಿಬಿಐ ಅಧಿಕಾರಿಗಳ...
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತಮಗೆ ಜಾರಿಯಾಗಿರುವ ಸಮನ್ಸ್ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿರ್ಧರಿಸಿದ್ದಾರೆ.
ಹಿಂಡಾಲ್ಕೊ ಕಂಪೆನಿಯನ್ನು ಒಳಗೊಂಡ ಕಲ್ಲಿದ್ದಲು ಹಂಚಿಕೆ ಹಗರಣದಲ್ಲಿ ಓರ್ವ ಆರೋಪಿಯಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ವಿಶೇಷ ಸಿಬಿಐ...
'ಕಲ್ಲಿದ್ದಲು ಹಗರಣ'ಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಿಂದ ಮನಮೋಹನ್ ಸಿಂಗ್ ನಿವಾಸದ ವರೆಗೆ ಏಕತಾ ಮೆರವಣಿಗೆ ಕೈಗೊಳ್ಳಲಾಗಿದೆ.
ಮನಮೋಹನ್ ಸಿಂಗ್ ನೆರವಿಗೆ...
ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಟಿಎಂಸಿ ನಾಯಕ ಮುಕುಲ್ ರಾಯ್ಗೆ ಸಮನ್ಸ್ ಜಾರಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಟಿಎಂಸಿ ನಾಯಕರನ್ನು ಬಂಧಿಸಿರುವ ಸಿಬಿಐ ಇದೀಗ ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ರಾಯ್ಗೆ ವಿಚಾರಣೆಗೆ ಹಾಜರಾಗುವಂತೆ...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ಪ್ರತೀಕಾರಕ್ಕಾಗಿ ನಡೆದ ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಗೆ ಲಾಸ್ ಏಂಜಲೀಸ್ ಫೆಡರಲ್ ಕೋರ್ಟ್ ಸಮನ್ಸ್ ಜಾರಿಮಾಡಿದೆ.
1984ರಲ್ಲಿ ನಡೆದ ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತಾಬ್ ಬಚ್ಚನ್...
2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ನ್ಯೂಯಾರ್ಕ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
13 ವರ್ಷಗಳ ಬಳಿಕ ಅಮೆರಿಕಾಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿ ಪಾತ್ರದ ಬಗ್ಗೆ ನ್ಯೂಯಾರ್ಕ್...
ಕೃತಿ ಚೌರ್ಯ ಆರೋಪ ಎದುರಿಸುತ್ತಿರುವ ಜ್ನಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಸೆ.22ರಂದು ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದಾರೆ.
ನಾಗಮಂಡಲ ನಾಟಕದಲ್ಲಿ ಅನುಮತಿ ಇಲ್ಲದೇ ತಮ್ಮ 'ಮಾಯದೋ ಮನದ ಭಾರ' ಹಾಡನ್ನು ಬಳಸಿಕೊಂಡಿದ್ದಾರೆ ಎಂದು ಸಾಹಿತಿ ಗೋಪಾಲ ವಾಜಪೇಯಿ...