ಪ್ರಧಾನಿ ಸಹಿತ ರಾಜಕೀಯ ಗಣ್ಯರು ವಿದೇಶ ಪ್ರವಾಸ ಕೈಗೊಂಡಾಗ ಐಷಾರಾಮಿ ಹೊಟೇಲ್ ಗಳಲ್ಲಿ ಕಾಲ ಕಳೆಯುತ್ತಾರೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಪ್ರಧಾನಿ ನರೇಂದ್ರ ಮೋದಿ, ಸಮಯ ಉಳಿಸುವ ಸಲುವಾಗಿ ರಾತ್ರಿ ವೇಳೆ ವಿಮಾನದಲ್ಲೇ ಮಲಗುವ ಸಂಪ್ರದಾಯ ಆರಂಭಿಸಿದ್ದಾರೆ ಎಂಬ ಅಚ್ಚರಿಯ...
ಹಣ, ಸಮಯ ಮತ್ತು ಸಂಪನ್ಮೂಲವನ್ನು ಉಳಿಸುವ ಉದ್ದೇಶದಿಂದ ದೇಶದಲ್ಲಿನ ಎಲ್ಲ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಚಿಂತನೆಯನ್ನು ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟಿದ್ದಾರೆ.
ರಾಜಕೀಯ ಪಕ್ಷಗಳು ಮತ್ತು ಅವುಗಳ ಕಾರ್ಯಕರ್ತರು ತಮ್ಮ ಸಮಯ, ಹಣ ಮತ್ತು ಸಂಪನ್ಮೂಲವನ್ನು ಚುನಾವಣೆಗಾಗಿ ವ್ಯಯಿಸುತ್ತಿರುವುದನ್ನು ಗಮನಿಸಿ ಪ್ರಧಾನಿ ಮೋದಿ...
ಪಾಸ್ ಪೋರ್ಟ್ ನವೀಕರಣಕ್ಕೆ ಇನ್ನು ಮುಂದೆ ಪೊಲೀಸ್ ಪರಿಶೀಲನೆಯ ಅಗತ್ಯವಿರುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇಅದರಿಂದಾಗಿ ಪಾಸ್ ಪೋರ್ಟ್ ನವೀಕರಣಕ್ಕೆ ತಗಲುತ್ತಿದ್ದ ಸಮಯ ಸಾಕಷ್ಟು ಕಡಿತವಾಗಲಿದೆ. ಪೊಲೀಸ್ ಪರಿಶೀಲನೆಗೆ ಸುಮಾರು 15 ರಿಂದ 20 ದಿನಗಳಷ್ಟು ತಗಲುತ್ತಿದ್ದು ಇನ್ನು ಮುಂದೆ...
ಗೋವಾ-ಕಾರವಾರ ನಡುವಿನ ಸಲ್ ಜೊರಾದ ಬಲ್ಲಿ ಎಂಬಲ್ಲಿ ಎರ್ನಾಕುಲಂ-ಡುರಾಂಟೊ ಎಕ್ಸ್ಪ್ರೆಸ್ ರೈಲಿನ ಹತ್ತು ಬೋಗಿಗಳು ಹಳಿ ತಪ್ಪಿವೆ. ಪರಿಣಾಮವಾಗಿ ಕಾರವಾರ ಮತ್ತು ಗೋವಾ ನಡುವಿನ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ....
ಅಮೇರಿಕಾದ ನೆವಾರ್ಕ್ ನಿಂದ 250 ಪ್ರಯಾಣಿಕರನ್ನು ಹೊತ್ತು ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ವಿಮಾನ ಹಾರಾಟ ಆರಂಭಿಸಿ 29.000 ಫೀಟ್ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ಇಂಜಿನ್ ನಲ್ಲಿ ದೋಷ...
ಈ ಬಾರಿಯ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಅನುಸರಿಸುವ ಅವಶ್ಯಕತೆ ಬರುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ 300 ರಿಂದ 500 ಮೆಗಾವ್ಯಾಟ್ ವಿದ್ಯುತ್ ಕೊರತೆಯಾಗುವ ಅಂದಾಜಿದ್ದು, ಈ ಬೇಡಿಕೆ ಪೂರೈಸಲು ಅಗತ್ಯ ವ್ಯವಸ್ಥೆ...