Untitled Document
Sign Up | Login    
Dynamic website and Portals
  

Related News

ಸಾಕಷ್ಟು ಅವಮಾನ ಎದುರಿಸಿದರೂ ಅಂಬೇಡ್ಕರ್ ಅವರು ಯಾವತ್ತೂ ದೇಶ ಬಿಟ್ಟುಹೋಗುವ ಯೋಚನೆ ಮಾಡಿರಲಿಲ್ಲಃ ರಾಜನಾಥ್ ಸಿಂಗ್

ಅಸಹಿಷ್ಣುತೆ ವಿಚಾರದಲ್ಲಿ ದೇಶ ಬಿಡುವ ಬಗ್ಗೆ ಪ್ರಸ್ತಾಪಿಸಿದ್ದ ನಟ ಅಮೀರ್ ಖಾನ್ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಲೋಕಸಭೆಯ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ತಮ್ಮ ರಾಜಕೀಯ ಮತ್ತು ಸಾಮಾಜಿಕ ಅಭಿಪ್ರಾಯಗಳಿಗೆ ಟೀಕೆಗಳನ್ನು ಎದುರಿಸಿದರೂ ಸಹ...

ಯಾಕೂಬ್ ಮೆಮೂನ್ ಹೆಂಡತಿಯನ್ನು ರಾಜ್ಯಸಭಾ ಸದಸ್ಯರನ್ನಗಿ ಮಾಡಿ : ಸಮಾಜವಾದಿ ಪಕ್ಷದ ಮುಖಂಡ

ಮಹಾರಾಷ್ಟ್ರ ರಾಜ್ಯದ ಸಮಾಜವಾದಿ ಪಾರ್ಟಿ ಉಪಾಧ್ಯಕ್ಷ, ಮಹಮದ್ ಫಾರೂಕ್ ಘೋಸಿ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ ಅವರಿಗೆ ಪತ್ರ ಬರೆದು, ಯಾಕೂಬ್ ಮೆಮೂನ್ ಹೆಂಡತಿಯನ್ನು ರಾಜ್ಯಸಭಾ ಸದಸ್ಯರನ್ನಗಿ ಮಾಡಿ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಕಾನೂನು ಯಾಕೂಬ್ ಗೆ ಶಿಕ್ಷೆ...

ಎಸ್.ಪಿಯಲ್ಲಿರುವ ಭ್ರಷ್ಟರ ವಿರುದ್ಧ ಮುಲಾಯಂ ಸಿಂಗ್ ಕ್ರಮ ಕೈಗೊಳ್ಳಲಿ: ಬಿಜೆಪಿ

ಜನಪ್ರತಿನಿಧಿಗಳ ವಿರುದ್ಧ ಭ್ರಷ್ಟಾಚಾರ ನಡೆಸುತ್ತಿರುವ ಆರೋಪ ಮಾಡಿದ್ದ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಗೆ ಬಿಜೆಪಿ ಸವಾಲು ಹಾಕಿದ್ದು ಸಮಾಜವಾದಿ ಪಕ್ಷದಲ್ಲಿರುವ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದೆ. ಜನಸಾಮಾನ್ಯರನ್ನು ನಿರ್ಲಕ್ಷಿಸುತ್ತಿರುವ ಜನಪ್ರತಿನಿಧಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು...

ಜನತಾ ಪರಿವಾರ ಒಗ್ಗೂಡಿಸುವ ಬಗ್ಗೆ ಚರ್ಚೆ: ದೆಹಲಿಗೆ ತೆರಳಲಿರುವ ನಿತೀಶ್ ಕುಮಾರ್

'ಜನತಾ ಪರಿವಾರ'ವನ್ನು ಒಗ್ಗೂಡಿಸುವ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಏ,4ರಂದು ನವದೆಹಲಿಗೆ ತೆರಳಲಿದ್ದಾರೆ. ಈ ಹಿಂದಿನ ಜನತಾ ಪರಿವಾರದಲ್ಲಿದ್ದ ಆರು ಪಕ್ಷಗಳು ಮತ್ತೊಮ್ಮೆ ಒಗ್ಗೂಡುವ ಸಾಧ್ಯತೆ ಇದ್ದು, ಈ ಬಗ್ಗೆ ಹಳೆ ಜನತಾಪರಿವಾರದ ಮುಖಂಡರ ನಡುವೆ ಮಾತುಕತೆ ನಡೆಯುತ್ತಿದೆ....

ಸಿಬಿಐ ನಿಂದ ತಪ್ಪಿಸಿಕೊಳ್ಳಲು ಮೋದಿಯೊಂದಿಗೆ ಸ್ನೇಹ ಬಯಸುತ್ತಿರುವ ಮುಲಾಯಂ ಸಿಂಗ್ ಯಾದವ್

ತಮ್ಮ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಸಿಬಿಐ ನಿಂದ ತಪ್ಪಿಸಿಕೊಳ್ಳಲು ಸಮಾಜವಾದಿ ಮುಖಂಡ ಮುಲಾಯಂ ಸಿಂಗ್ ಯಾದವ್ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ನೇಹ ಬೆಳೆಸಲು ಮುಂದಾಗಿದ್ದಾರೆ. ಈ ಹಿಂದೆ ಛಿದ್ರಗೊಂಡಿದ್ದ ಜನತಾ ಪರಿವಾರ...

ಮುಲಾಯಂ ಸಿಂಗ್ ಯಾದವ್ ಅವರದ್ದೂ ದೇವಾಲಯ ನಿರ್ಮಿಸಬೇಕು : ಆಜಂ ಖಾನ್

ಪ್ರಧಾನಿ ನರೇಂದ್ರ ಮೋದಿ ತಮ್ಮ ಮಂದಿರ ನಿರ್ಮಿಸಿರುವುದಕ್ಕೆ ಕೆಂಡಾಮಂಡಲರಾಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸಮಾಜವಾದಿ ಪಕ್ಷದ ಮುಖಂಡ, ಉತ್ತರ ಪ್ರದೇಶ ಸಚಿವ ಆಜಂ ಖಾನ್ ಮುಲಾಯಂ ಸಿಂಗ್ ಗೂ ಒಂದು ದೇವಾಲಯ ನಿರ್ಮಿಸಬೇಕೆಂದು ಹೇಳಿದ್ದಾರೆ. ಮುಲಾಯಂ ಸಿಂಗ್ ಹೆಸರಿನಲ್ಲಿ ದೇವಾಲಯವೊಂದನ್ನು ಏಕೆ...

ದೆಹಲಿ ಚುನಾವಣಾ ತೀರ್ಪು ದೇಶದ ತೀರ್ಪು: ಆಜಮ್ ಖಾನ್

'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ದೊರೆತಿರುವ ಅಭೂತಪೂರ್ವ ಯಶಸ್ಸಿಗೆ ಸಮಾಜವಾದಿ ಪಕ್ಷದ ಮುಖಂಡ ಆಜಮ್ ಖಾನ್ ಸಂತಸ ವ್ಯಕ್ತಪಡಿಸಿದ್ದು, ದೆಹಲಿಯ ತೀರ್ಪು ದೇಶದ ತೀರ್ಪು ಎಂದು ಬಣ್ಣಿಸಿದ್ದಾರೆ. ದೆಹಲಿ ಎಲ್ಲಾ ರಾಜ್ಯಗಳಿಂದ ಬಂದಿರುವ ಜನರಿಂದ ಆವರಿಸಲ್ಪಟ್ಟಿದ್ದು ಇಡೀ ದೇಶವನ್ನು ಪ್ರತಿನಿಧಿಸುತ್ತಿದೆ. ಧರ್ಮಗಳನ್ನು...

ಟ್ವಿಟರ್ ನಲ್ಲಿ ಆಪ್ ಪರ ಮತ ಯಾಚಿಸಿದ ಮಮತಾ ಬ್ಯಾನರ್ಜಿ

'ಆಮ್ ಆದ್ಮಿ ಪಕ್ಷ'ಕ್ಕೆ ಮತ ಹಾಕುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೆಹಲಿ ಜನತೆಗೆ ಮನವಿ ಮಾಡಿದ್ದಾರೆ. ಟ್ವೀಟರ್ ಮೂಲಕ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ನಡೆಸಿರುವ ಮಮತಾ ಬ್ಯಾನರ್ಜಿ, ದೆಹಲಿಯ ಅಭಿವೃದ್ಧಿಗಾಗಿ ದಯವಿಟ್ಟು ಆಮ್ ಆದ್ಮಿ...

ಆಮ್ ಆದ್ಮಿ ಪಕ್ಷದ ಬೆಂಬಲಕ್ಕೆ ಧಾವಿಸಿದ ಸಮಾಜವಾದಿ ಪಕ್ಷ

'ಆಮ್ ಆದ್ಮಿ ಪಕ್ಷ'ದ ವಿರುದ್ಧ ದಿನಕ್ಕೊಂದು ಹೊಸ ಆರೋಪ ಕೇಳಿಬರುತ್ತಿದ್ದರೆ, ಇತ್ತ ಸಮಾಜವಾದಿ ಪಕ್ಷ ಆಪ್ ಬೆಂಬಲಕ್ಕೆ ಧಾವಿಸಿದೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್, ಆಮ್ ಆದ್ಮಿ ಪಕ್ಷ ಜನಪ್ರಿಯತೆಯ ಬಗ್ಗೆ ಬಿಜೆಪಿಗೆ...

ಜಾತ್ಯಾತೀತ ಪದ ಕೈಬಿಟ್ಟಿರುವ ಮೋದಿ ಸರ್ಕಾರ ವಾಜಪೇಯಿ ಅವರಿಗೆ ಅಪಮಾನ ಮಾಡಿದೆ

'ವಾರ್ತಾ ಮತ್ತು ಪ್ರಸಾರ ಇಲಾಖೆ' ಜ.26ರಂದು ಗಣರಾಜ್ಯೋತ್ಸವ ದಿನದಂದು ನೀಡಲಾಗಿದ್ದ ಜಾಹಿರತಿನಲ್ಲಿ ಸಮಾಜವಾದಿ ಜಾತ್ಯತೀತ ಎಂಬ ಪದಗಳನ್ನು ಕೈಬಿಟ್ಟಿದ್ದಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಲಹೆಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ನಲ್ಲಿ ಕೇಂದ್ರ ಸರ್ಕಾರದ ಕ್ರಮಕ್ಕೆ...

ರಾಮಮಂದಿರಗಳನ್ನು ಭಾರತದಲ್ಲಲ್ಲದೇ ಮತ್ತೆಲ್ಲಿ ನಿರ್ಮಿಸಲು ಸಾಧ್ಯ: ಸಂಸದ ಮುನವ್ವಾರ್ ಸಲೀಂ

'ಉತ್ತರ ಪ್ರದೇಶ'ದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಸಮಾಜವಾದಿ ಪಕ್ಷದ ಸಂಸದ ಚೌಧರಿ ಮುನವ್ವಾರ್ ಸಲೀಮ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ. ಸಮಾರಂಭವೊಂದರಲ್ಲಿ ಮಾತನಾಡಿದ ಸಲೀಮ್, ಉತ್ತರ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣವಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ...

ಕಮ್ಯುನಿಸ್ಟ್ ಪಕ್ಷ ಕಾಲೇಜುಗಳಲ್ಲಿ ಹೆಚ್ಚಿನ ಹತೋಟಿ ಸಾಧಿಸಬೇಕು: ಚೈನಾ ಅಧ್ಯಕ್ಷ

ದೇಶದ ವಿಶ್ವವಿದ್ಯಾಲಯಗಳಲ್ಲಿ ಕಮ್ಯುನಿಸ್ಟ್ ಪಕ್ಷ ಹೆಚ್ಚಿನ ಹತೋಟಿ ಸಾಧಿಸಬೇಕು ಎಂದು ಚೈನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಕರೆ ನೀಡಿದ್ದಾರೆ. ಪಕ್ಷದ ಮೂಲ ಸಿದ್ಧಾಂತ ಮಾರ್ಕ್ಸ್ ವಾದವನ್ನು ಕಾಲೇಜುಗಳಲ್ಲಿ ಹೆಚ್ಚೆಚ್ಚು ಪ್ರಚಾರ ಮಾಡಬೇಕು ಮತ್ತು ಸಿದ್ಧಾಂತವನ್ನು ಹೆಚ್ಚು ತಿಳಿಸಬೇಕು ಎಂದು ಕ್ಸಿ ಜಿನ್...

ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ: ಮೋದಿ ವಿರುದ್ಧ ಮುಲಾಯಂ ವಾಗ್ದಾಳಿ

ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಹೇಳುವ ಮೂಲಕ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಮತ್ತೊಂದು ವಿವಾದ ಸೃಷ್ಠಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಗುಜರಾತಿಗಳಿಗೆ ಸುಳ್ಳು ಹೇಳುವುದೇ ಅಭ್ಯಾಸ ಎಂದು ಹೇಳಿರುವ ಮುಲಾಯಂ ಸಿಂಗ್...

ಎಸ್.ಪಿ ರಾಷ್ಟ್ರೀಯ ಸಮ್ಮೇಳನದಲ್ಲಿ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಪ್ರತ್ಯಕ್ಷ

'ಸಮಾಜವಾದಿ ಪಕ್ಷ'(ಎಸ್.ಪಿ)ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅಚ್ಚರಿ ಮೂಡಿಸಿದ್ದಾರೆ. ಅ.8ರಂದು ಉದ್ಘಾಟನೆಗೊಂಡ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಪಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಜೆಡಿಯು ಅಧ್ಯಕ್ಷ ಶರದ್ ಯಾದವ್ ವೇದಿಕೆ...

ಚೀನಾದಿಂದ ಗಡಿ ಅತಿಕ್ರಮಣ: ಚೀನಾ ಭಾಷೆಯಲ್ಲೇ ಉತ್ತರಿಸುವಂತೆ ಮೋದಿಗೆ ಎಸ್.ಪಿ ಒತ್ತಾಯ

ದ್ವಿಪಕ್ಷೀಯ ಮಾತುಕತೆ ನಡುವೆಯೇ ಗಡಿ ಭಾಗದಲ್ಲಿ ಆಕ್ರಮಣ ಮಾಡುವ ಚೀನಾ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಸಮಾಜವಾದಿ ಪಕ್ಷದ ನಾಯಕರು ಎಚ್ಚರಿಸಿದ್ದಾರೆ. ಸೆ.18ರಂದು ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿರುವ...

ಉಪಚುನಾವಣೆ: ಮತ ಎಣಿಕೆ ಆರಂಭ

10 ರಾಜ್ಯಗಳ 33 ವಿಧಾನಸಭೆ ಹಾಗೂ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾದ ಗುಜರಾತ್ ನ ವೋಡೋದರಾ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್...

ಬಿಜೆಪಿಯ ಅಚ್ಚೆ ದಿನಗಳು ಮುಗಿದಿವೆ: ಅಖಿಲೇಶ್ ಯಾದವ್

'ಬಿಜೆಪಿ'ಯ ಒಳ್ಳೆದಿನಗಳು (ಅಚ್ಚೆ ದಿನ್)ಮುಗಿದಿವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಸೆ.13ರಂದು ನಡೆದ 3 ಲೋಕಸಭೆ 33 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಫಲಿತಾಂಶದಲ್ಲಿ ಉತ್ತರಪ್ರದೇಶ ಉಪಚುನಾವಣೆಯಲ್ಲಿ ಎಸ್‌ಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಅಖಿಲೇಶ್...

ಮುಲಾಯಂ ಸಿಂಗ್ ಯಾದವ್ ಭಾರತ ಬಿಟ್ಟು ಪಾಕ್ ನಲ್ಲಿ ನೆಲೆಸಲಿ-ಯೋಗಿ ಆದಿತ್ಯನಾಥ್

'ಸಮಾಜವಾದಿ ಪಕ್ಷ'ದ ಮುಖಂಡ ಮುಲಾಯಂ ಸಿಂಗ್ ಯಾದವ್ ಪಾಕಿಸ್ತಾನಕ್ಕೆ ಹೋಗಿ ನೆಲೆಸಲಿ ಎಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಸಲಹೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಲಾಯಂ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜವಾದಿ...

ಎಸ್.ಪಿ ಸೇರುವುದಿಲ್ಲ: ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್

ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್, ಪುನಃ ಸಮಾಜವಾದಿ ಪಕ್ಷ ಸೇರ್ಪಡೆಗೊಳ್ಳುವುದರ ಬಗ್ಗೆ ಬಿತ್ತರವಾಗುತ್ತಿದ್ದ ವರದಿಗಳನ್ನು ನಿರಾಕರಿಸಿದ್ದಾರೆ. ಮತ್ತೆ ಸಮಾಜವಾದಿ ಪಕ್ಷ ಸೇರುವುದಿಲ್ಲ ಎಂದು ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ. ಆ.19ರಂದು ಅಮರ್ ಸಿಂಗ್ ಮುಲಾಯಂ ಸಿಂಗ್ ಯಾದವ್ ಅವರನ್ನು ಭೇಟಿ ಮಾಡಿದ್ದ...

ಮುಲಾಯಂ ಸಿಂಗ್ ನಪುಂಸಕ ಎಂದ ಎಸ್.ಪಿ ಮುಖಂಡ ಆಜಂ ಖಾನ್

'ಸಮಾಜವಾದಿ ಪಕ್ಷ'(ಎಸ್.ಪಿ)ದ ಮುಖಂಡ ಆಜಂ ಖಾನ್ ಮುಲಾಯಂ ಸಿಂಗ್ ಯಾದವ್ ಅವರಿಗೆ ಆಪ್ತ ಎಂಬುದು ಗೊತ್ತಿರುವ ಸತ್ಯ. ಆದರೆ ಇದೇ ಆಜಂ ಖಾನ್, ಮುಲಾಯಂ ಸಿಂಗ್ ಯಾದವ್ ಅವರನ್ನು ಆಕ್ಷೇಪಾರ್ಹ ಪದಗಳಿಂದ ನಿಂದಿಸಿದ್ದಾರೆ. ಉತ್ತರ ಪ್ರದೇಶದ ರಾಮ್ ಪುರದಲ್ಲಿ ನಡೆದ ರ್ಯಾಲಿಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited