ಪೆಟ್ರೋಲ್ ಬಂಕ್ ಮಾಲೀಕರ ಕಮಿಷನ್ ಮೊತ್ತವನ್ನು ಪರಿಷ್ಕರಿಸುವ ಕುರಿತ ನ್ಯಾಯಮೂರ್ತಿ ಅಪೂರ್ವಚಂದ್ರ ಸಮಿತಿಯ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ತೈಲ ಮಾರಾಟಗಾರರು ಇದೇ 13ರಂದು ಪೆಟ್ರೋಲ್ ಬಂಕ್ ಬಂದ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ರಾಜ್ಯದ 4,000 ಬಂಕ್ಗಳು...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳನ್ನು ನಿರ್ವಹಿಸಲು ಇತಿಹಾಸದ ಹಿನ್ನೆಲೆಯುಳ್ಳ ತಜ್ಞರ ಸಮಿತಿ ನೇಮಕ ಮಾಡಿ, ತಜ್ಞರ ಸಲಹೆ ಪಡೆದು ಮುಂದಿನ ಒಂದು ತಿಂಗಳೊಳಗೆ ಕಾರ್ಯಸೂಚಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...
ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನದೆದ ಅಂತರ್ ರಾಜ್ಯ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ,...
ಪಠಾಣ್ಕೋಟ್ ವಾಯುನೆಲೆಯ ಸಮೀಪವಿರುವ ಹಳ್ಳಿಗಳಲ್ಲಿ ಉಗ್ರರು ಅಡಗಿಕೊಂಡಿದ್ದು, ಪಠಾಣ್ಕೋಟ್ ವಾಯು ನೆಲೆಯ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನಿಡಲಾಗಿದ್ದು,...
ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 723 ಕೋಟಿ ನೆರವು ನೀಡುವುದಾಗಿ ಘೋಷಿಸಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಜ್ಯಕ್ಕೆ ನೆರವು ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ
ಬರದಿಂದ ತತ್ತರಿಸಿರುವ...
ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ಗಡಿ ಹೋರಾಟ ಸಮಿತಿ ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಉತ್ತರ ಕರ್ನಾಟಕ ಭಾಗದ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಕಳಸಾ ಬಂಡೂರಿ ಯೋಜನೆ ಜಾರಿಗೊಳಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ....
2016-17ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ಫೆಬ್ರುವರಿ 23ರಿಂದ ಆರಂಭವಾಗಲಿದ್ದು, ಫೆ. 29 ರಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.
ಅಧಿವೇಶನ ಒಂದು ತಿಂಗಳ ಮೇಲೆ ಬಿಡುವಿನ ಜೊತೆ ಎರಡು ಭಾಗಗಳಲ್ಲಿ ನಡೆಯಲಿದ್ದು, ಮೇ...
ಮುಂಡಾಜೆಯ ಶತಾಬ್ದಿ ವಿದ್ಯಾಲಯ ಸಮಿತಿಯ ಆಡಳಿತಕ್ಕೊಳಪಟ್ಟ ಸರಸ್ವತಿ ಆಂಗ್ಲಮಾಧ್ಯಮ ಶಾಲೆ, ಮುಂಡಾಜೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಾರ್ಷಿಕ ಕ್ರೀಡಾಕೂಟ ಭಿಡೆ ನಾರಾಯಣ ಭಟ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಉಜಿರೆ ಉದ್ಯಮಿ ಉಮೇಶ್ ಶೆಟ್ಟಿ ಪಥ ಸಂಚಲನ ಹಾಗೂ ಶತಾಬಿ ವಿದ್ಯಾಲಯ...
ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ಅವರನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ಚಿತ್ರದ ನಕಲಿ ಸಿ.ಡಿ. ಹಾಗೂ ಅವಹೇಳನಕಾರಿ ಲೇಖನದ ಪ್ರತಿಗಳನ್ನು ಹಂಚುತ್ತಿದ್ದ ಕಿಡಿಗೇಡಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸರಕಾರ ಏಕಾಏಕಿ ಹಿಂತೆಗೆದುಕೊಂಡಿರುವುದು ತೀವ್ರ...
ಕೇಂದ್ರ ಸರ್ಕಾರ ಬುಧವಾರ ಅನೇಕ ನೀತಿ ಬದಲಾವಣೆಗಳನ್ನು ಘೋಷಿಸಿದೆ. ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಕೋಲ್ ಇಂಡಿಯಾ ಲಿಮಿಟೆಡ್ ನ ಶೇ 10 ರಷ್ಟು ಪಾಲು ಮಾರಾಟ, ಕೊಚ್ಚಿನ್ ಶಿಪ್ ಯಾರ್ಡ್ ಗೆ ಸಾರ್ವಜನಿಕ ಶೇರು, ಕುಸಿಯುತ್ತಿರುವ ರಫ್ತಿಗೆ ಉತ್ತೇಜನ ನೀಡಲು...
ಕರ್ನಾಟಕ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಸಮಯದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ, ಅದರ ಅಧಿಕಾರವನ್ನು ಪ್ರಾಣಿ ಸಂರಕ್ಷಣಾ ಸಮಿತಿಗೆ ವರ್ಗಾಯಿಸಿ, ಜಾನುವಾರು ರಕ್ಷಿಸುವ ಹೊಣೆಗಾರಿಕೆಯನ್ನು ವಹಿಸಲು ನಿರ್ಧರಿಸಿದೆ.
ಸಂಪುಟ ಸಭೇಯಲ್ಲಿ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ ಅದರ ಅಧಿಕಾರವನ್ನು ಈಗಿರುವ...
ಬಹಳ ನಿರೀಕ್ಷೆ ಉಟ್ಟಿಸಿರುವ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ, ಸದಸ್ಯರ ಚುನಾವಣೆ ಶುಕ್ರವಾರ ನಡೆಯಲಿದೆ. ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ನಡೆಯುವ ಈ ಚುನಾವಣೆಯಲ್ಲಿ, ಸದಸ್ಯರು ಕೈ ಎತ್ತಿ ಮತ ಚಲಾಯಿಸುವ ಮೂಲಕ ಮೇಯರ್, ಉಪ...
ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...
ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಕುರಿತು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ ಎಸ್ ಪಾಟೀಲ್ ಸಮಿತಿ ಸೋಮವಾರ ಬಿಬಿಎಂಪಿಯನ್ನು ಐದು ಭಾಗಗಳಾಗಿ ವಿಭಜನೆ ಮಾಡಬೇಕೆಂಬ ಶಿಫಾರಸು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಿದೆ.
ಸೋಮವಾರ ಸಲ್ಲಿಸಿದ ವರದಿಯಲ್ಲಿ ಬಿಬಿಎಂಪಿಯನ್ನು ಐದು...
ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ವಿಧಾನಮಂಡಲ ಮಳೆಗಾಲದ ಅಧಿವೇಶನ ಪೂರ್ಣ ಪ್ರಮಾಣದಲ್ಲಿ ನಡೆಯುವುದು ಅನುಮಾನವಾಗಿದೆ.
ಅಧಿವೇಶನವನ್ನು ಒಟ್ಟು 20 ದಿನ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅದರಲ್ಲಿ ಮೊದಲ 10 ದಿನದ ಕಲಾಪ ಬೆಳಗಾವಿಯ ಸೂವರ್ಣ್ ವಿಧಾನಸೌಧದಲ್ಲಿ ಮತ್ತು ಉಳಿದ 10ದಿನ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ....
ರಾಷ್ಟ್ರಕವಿ ಸೇರಿದಂತೆ ಯಾವುದೇ ಪ್ರಶಸ್ತಿ ಬಿರುದಾವಳಿಗಳನ್ನು ನೀಡುವ ಅರಸೊತ್ತಿಗೆ ಸಂಸ್ಕೃತಿ ಕೊನೆಯಾಗಬೇಕು ಎಂದು ರಾಷ್ಟ್ರಕವಿ ಪ್ರಶಸ್ತಿ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಕೋ.ಚನ್ನಬಸಪ್ಪ ಅವರ ನೇತೃತ್ವದ ಆಯ್ಕೆ ಸಮಿತಿ ರಾಜ್ಯ ಸರ್ಕಾರಕ್ಕೆ 16 ಪುಟಗಳ ವರದಿ ಸಲ್ಲಿಸಿದ್ದು,...
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ನಿಗೂಢ ಕಣ್ಮರೆಗೆ ಸಂಬಂಧಿಸಿದಂತೆ ರಹಸ್ಯ ದಾಖಲೆಗಳನ್ನು ಬಹಿರಂಗಪಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
ಸಂಪುಟ ಕಾರ್ಯದರ್ಶಿ ನೇತೃತ್ವದಲ್ಲಿ ರಚನೆಯಾಗಿರುವ ಸಮಿತಿ ಸುಭಾಷ್ ಚಂದ್ರ ಬೋಸರ ನಿಗೂಢ ಕಣ್ಮರೆಗೆ...
ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಿಸುವುದನ್ನು ವಿರೋಧಿಸುತ್ತಿರುವ ಕೆಲವು ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ ನೀಡಿ ಪಕ್ಷದ ನಾಯಕತ್ವದ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಮಾತನಾಡದಂತೆ ಸೂಚನೆ ನೀಡಿದೆ.
ಬದಲಾವಣೆ ಜೀವನದ ನಿಯಮ. ಹಾಗೆಯೆ ಸಂಸ್ಥೆ ಕೂಡ ಬದಲಾಗುತ್ತದೆ ಹಾಗು ಕ್ರಮವಾಗಿ ಬೆಳವಣಿಗೆಯಾಗುತ್ತದೆ....
ಅತ್ಯಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಸಿ.ನಾಣಯ್ಯ ರಾಜೀನಾಮೆ ನೀಡಿದ್ದಾರೆ.
ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ. ರಾಜೀನಾಮೆಗೆ ಯಾವುದೇ ಕಾರಣವನ್ನು ಸ್ಪಷ್ಟವಾಗಿ ನೀಡಿಲ್ಲ....
ಲೋಕಸಭೆಯಲ್ಲಿ ಇಂದು ಭೂಸ್ವಾಧೀನ ಕಾಯ್ದೆ ಅಂಗೀಕಾರ ಹಿನ್ನಲೆಯಲ್ಲಿ ಮತದಾನ ನಡೆಯಲಿದೆ. ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹೇಗಾದರೂ ಅಂಗೀಕರಿಸಬೇಕು ಎಂದು ಸರ್ಕಾರ ಕಾದಿದ್ದರೆ, ಪ್ರತಿಪಕ್ಷಗಳು ಮಾತ್ರ ಪಟ್ಟುಬಿಡುತ್ತಿಲ್ಲ
ಕಾಂಗ್ರೆಸ್, ಟಿಎಂಸಿ, ಎಡಪಕ್ಷಗಳು, ಬಿಜೆಡಿ ಸೇರಿದಂತೆ ಎಲ್ಲ ಪ್ರತಿಪಕ್ಷಗಳೂ ವಿಧೇಯಕವನ್ನು ತೀವ್ರವಾಗಿ ಖಂಡಿಸಿವೆ. ಗ್ರಾಮೀಣಾಭಿವೃದ್ಧಿ...
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದವನ್ನು ಗಂಭಿರವಾಗಿ ಪರಿಗಣಿಸಿರುವ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರ, ಈ ಸಂಬಂಧ ಉನ್ನತ ಮಟ್ಟದ ಸಮಿತಿಯನ್ನು ಪುನರ್ ರಚಿಸಿರುವುದಾಗಿ ಹೇಳಿದೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನೇತೃತ್ವದ ಎಂಟು ಸದಸ್ಯರ ಸಮತಿಯನ್ನು ಪುನರ್ ರಚಿಸಲಾಗಿದ್ದು,...
'ಆಮ್ ಆದ್ಮಿ ಪಕ್ಷ'ದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಆಪ್ ಮುಖಂಡ ಯೋಗೇಂದ್ರ ಯಾದವ್ ಗೆ ಅರ್ಧಚಂದ್ರ ಮಾಡಲಾಗಿದೆ.
ಮಾ.4ರಂದು ನಡೆದ ಆಮ್ ಆದ್ಮಿ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ಯೋಗೇಂದ್ರ ಯಾದವ್ ರನ್ನು ಕೈಬಿಡುವ ನಿರ್ಣಯ ಕೈಗೊಳ್ಳಲಾಗಿದೆ....
ಆಂತರಿಕ ಸಂಘರ್ಷದಿಂದ ತತ್ತರಿಸುತ್ತಿರುವ ಆಮ್ ಆದ್ಮಿ ಪಕ್ಷ ಭಿನ್ನಮತೀಯ ನಾಯಕರಾದ ಪ್ರಶಾಂತ ಭೂಷಣ ಮತ್ತು ಯೋಗೇಂದ್ರ ಯಾದವ್ ಅವರನ್ನು ಬುಧವಾರ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿಯಿಂದ ವಜಾ ಮಾಡುವ ಸಾಧ್ಯತೆ ಇದೆ.
ಯಾದವ್ ಮತ್ತು ಭೂಷಣ್ ಆಪ್ ಸಂಚಾಲಕ ಹುದ್ದೆಯಿಂದ ದೆಹಲಿ ಮುಖ್ಯಮಂತ್ರಿ...
ಉಗ್ರವಾದದ ವಿರುದ್ಧ ಸಮರ ಸಾರಿರುವ ವಿಶ್ವದ ದೊಡ್ಡಣ್ಣ ಅಮೆರಿಕ, ಭಯೋತ್ಪಾದನೆಗೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಕೈಗೊಂಡಿದ್ದು ಸುಮಾರು 60ಕ್ಕೂ ಹೆಚ್ಚು ರಾಷ್ಟ್ರಗಳೊಂದಿಗೆ ಸಭೆ ನಡೆಸಲು ಮುಂದಾಗಿದೆ.
ವಾಷಿಂಗ್ಟನ್ ನ ಶ್ವೇತಭವನದಲ್ಲಿ ಇಂದಿನಿಂದ ಪ್ರಾರಂಭವಾಗಿರುವ ಸಮಾವೇಶದಲ್ಲಿ, ಭಯೋತ್ಪಾದನೆ ತಡೆಗಟ್ಟುವ ನಿಟ್ಟಿನಲ್ಲಿ...
ದೇಶದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಅಮಿತಾಭ್ ಕುಂದು ಮೌಲ್ಯಮಾಪನ ಸಮಿತಿ ವರದಿಗೆ ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಅಮಿತಾಭ್ ಕುಂದು ಸಮಿತಿ ದೇಶದಲ್ಲಿರುವ ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ...
ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳ ಸಂಬಂಧ ಬಿಗಡಾಯಿಸುತ್ತಿದ್ದರೂ ಉಭಯ ಪಕ್ಷಗಳ ಸಮನ್ವಯ ಸಮಿತಿ ಸಭೆ ಫೆಬ್ರವರಿ 17ರಂದು ನಡೆಯಲಿದೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯದ ಬಿಜೆಪಿ ಅಧ್ಯಕ್ಷ ರಾವ್ ಸಾಹೇಬ್ ದಾನ್ವೆ ಮತ್ತು ಸಹಕಾರಿ ಸಚಿವ...
ಕರ್ನಾಟಕದ ಸಿ-ಕೆಟಗರಿಯ 51 ಗಣಿ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಉನ್ನತಾಧಿಕಾರ ಸಮಿತಿ(ಸಿಇಸಿ) ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದ್ದು ಗುತ್ತಿಗೆ ನೀಡುವ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಿಲುವನ್ನು ಬೆಂಬಲಿಸಿದೆ.
ಜ.30ರಂದು ಸುಪ್ರೀಂ ಕೋರ್ಟ್ ನ ಅರಣ್ಯ ಪೀಠಕ್ಕೆ ಸಲ್ಲಿಸಿರುವ ವರದಿಯಲ್ಲಿ...
ಆರ್ಥಿಕ ಹಾಗೂ ಶಿಕ್ಷಣ ತಜ್ಞ ಡಾ ಡಿ.ಎಂ.ನಂಜಂಡಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸಂಡೂರಿನ ವೆಂಕಟರಾವ್ ಘೋರ್ಷಡೆ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ...
ನಿರೀಕ್ಷೆಯಂತೆಯೇ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ, ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಹೆಸರನ್ನು ರಾತ್ರಿ ಘೋಷಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಪಕ್ಷದ ಸಂಸದೀಯ ಮತ್ತು ಚುನಾವಣಾ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ....
ಫೆ.7ರಂದು ದೆಹಲಿ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ.
ದೆಹಲಿಯ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ದೆಹಲಿಯ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಹೆಸರನ್ನು...
ತಾವು ಸತ್ಯಹರಿಶ್ಚಂದ್ರರೆಂದು ಹೇಳಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಒಂದು ಇಂಚು ಭೂಮಿಯನ್ನೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮಾಡಿರುವುದು ನೂರಾರು ಎಕರೆ ಡಿನೋಟಿಫಿಕೇಷನ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಜ.19ರಂದು ಬೆಂಗಳೂರಿನಲ್ಲಿ ಸಿ.ಎಂ ವಿರುದ್ಧ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ಒಂದು ಎಕರೆಯೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿದ್ದಾರೆ.
ಅರ್ಕಾವತಿ ಡಿನೋಟಿಫಿಕೇಷನ್ ನಡೆದಿರುವುದು ಹೆಚ್.ಡಿ ಕುಮಾರಸ್ವಾಮಿ-ಯಡಿಯೂರಪ್ಪ ಅವಧಿಯಲ್ಲಿ, ಅಧಿಕಾರಿಗಳಿಂದ...
ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ರನ್ನು ಕೇಂದ್ರ ಸರ್ಕಾರ ವಜಾ ಮಾಡಿದೆ.
ಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿ ಅವಧಿಗೆ ಪದಚ್ಯುತ ಮುಖ್ಯಸ್ಥ ಅವಿನಾಶ್ ಚಂದರ್ ಸೇವೆ ಸಲ್ಲಿಸುತ್ತಿದ್ದರು. ಅವರ ಸೇವಾವಧಿ ಮುಗಿಯಲು ಇನ್ನೂ...
ಸ್ಪೀಕರ್ ಕಾಗೋಡು ತಿಮ್ಮಪ್ಪಗೆ ಜನಾರ್ದನ ಪೂಜಾರಿ ಯಾರು ಎಂದು ಗೋತ್ತಾಗಬೇಕಾದರೆ ಇನ್ನೊಮ್ಮೆ ಹುಟ್ಟಿ ಬರಬೇಕು. ಬಹುಶಃ ಅವರಿಗೆ ಅರಳು, ಮರಳು ಇರಬೇಕು ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಗುಡುಗಿದ್ದಾರೆ.
ಪೂಜಾರಿ ಯಾರೆಂದು ಗೊತ್ತಿಲ್ಲ ಎನ್ನುವ ಕಾಗೋಡು ತಿಮ್ಮಪ್ಪ, ನಾನು ವಕೀಲ...
ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಕೆಪಿಎಸ್ಸಿ ನೇಮಕಕ್ಕೆ ಮಾಡಿರುವ ಶಿಫಾರಸನ್ನು ವಾಪಸ್ ಪಡೆಯಬೇಕು ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಕೋರ್ಟ್ ಆದೇಶ ಪಾಲನೆಗಾಗಿ ಮುಖ್ಯಮಂತ್ರಿಯವರೇ ಸ್ವಯಂ ಪ್ರೇರಿತವಾಗಿ ಶಿಫಾರಸನ್ನು ವಾಪಸ್ ಪಡೆಯಬೇಕು. ಸದಸ್ಯರ ನೇಮಕಕ್ಕೆ ಶೋಧನಾ ಸಮಿತಿ ರಚಿಸಬೇಕು...
'ಶಾಲಾ ಪಠ್ಯಕ್ರಮ'ದಲ್ಲಿ ಭಗವದ್ಗೀತೆಯನ್ನು ಅಳವಡಿಸಲು ಹರ್ಯಾಣ ಸರ್ಕಾರ ನಿರ್ಧರಿಸಿದೆ.
ಮುಂದಿನ ಶೈಕ್ಷಣಿಕ ವರ್ಷದಿಂದ 5ನೇ ತರಗತಿಯಿಂದ 12ನೇ ತರಗತಿ ವರೆಗೂ(ಪದವಿ ಪೂರ್ವ ಶಿಕ್ಷಣದ ದ್ವಿತೀಯ ವರ್ಷ) ಭಗವದ್ಗೀತೆ ಪಠ್ಯಕ್ರಮದಲ್ಲಿ ಅಳವಡಿಕೆಯಾಗಲಿದೆ.
ಹರ್ಯಾಣದ ಸಚಿವ ರಾಮ್ ಬೈಲಾಸ್ ಶರ್ಮಾ, ಭಗವದ್ಗೀತೆಯನ್ನು ಜ್ಞಾನದ ಸರ್ವೋಚ್ಚ...
'ಬಾಲಿವುಡ್' ಬಾಕ್ಸ್ ಆಫೀಸ್ ನಲ್ಲಿ ಕೋಟಿಗಟ್ಟಲೆ ಹಣ ಗಳಿಸುತ್ತಿರುವ ಪಿ.ಕೆ ಸಿನಿಮಾ ಹಿಂದೂ ಜನಜಾಗೃತಿ ಸಮಿತಿ ಕೆಂಗಣ್ಣಿಗೆ ಗುರಿಯಾಗಿದೆ.
ಅಮೀರ್ ಖಾನ್ ನಟನೆ ಮಾಡಿರುವ ಪಿಕೆ ಸಿನಿಮಾದಲ್ಲಿ ಹಿಂದೂ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ...
ಪಶ್ಚಿಮ ಉತ್ತರ ಪ್ರದೇಶದಲ್ಲಿ ಧರ್ಮ ಜಾಗರಣ ಸಮಿತಿ ಡಿ.25ರಂದು ನಡೆಸಲು ಉದ್ದೇಶಿಸಲಾಗಿದ್ದ ಸಾಮೂಹಿಕ ಮರು ಮತಾಂತರ ಕಾರ್ಯಕ್ರಮವನ್ನು ನಡೆಸದೇ ಇರಲು ತೀರ್ಮಾನಿಸಿದೆ.
ಈ ಬಗ್ಗೆ ಪಿಟಿಐ ಗೆ ಸ್ಪಷ್ಟನೆ ನೀಡಿರುವ ಧರ್ಮ ಜಾಗರಣ ಸಮಿತಿ ಮುಖ್ಯಸ್ಥ, ಡಿ.25ರಂದು ನಡೆಸಬೇಕಿದ್ದ ಘರ್ ವಾಪಸಿ...
ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರು ಸದನದಲ್ಲಿ ಮೊಬೈಲ್ ವೀಕ್ಷಣೆ ಪ್ರಕರಣ ಮಾರ್ದನಿಸುತ್ತಿದ್ದಂತೆಯೇ, ವಿಧಾನಸಭೆಯಲ್ಲಿ ಶಾಸಕರಿಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ.
ಈ ಹಿಂದೆ ನೀಲಿ ಚಿತ್ರ ವೀಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಸದನ ಸಮಿತಿ ಮಾಡಿದ ಶಿಫಾರಸಿನ ಆಧಾರದ ಮೇಲೆ ತಕ್ಷಣದಿಂದಲೇ...
ನಾಳೆಯಿಂದ ಸದನದೊಳಗೆ ಯಾರೂ ಮೊಬೈಲ್ ತರುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸದನದಲ್ಲಿ ಶಾಸಕ ಪ್ರಭು ಚೌಹಾಣ್ ಮೊಬೈಲ್ ಫೋಟೊ ವೀಕ್ಷಣೆ ವಿಚಾರ ವಿಧಾನಪರಿಷತ್ತಿನಲ್ಲೂ ಪ್ರತಿಧ್ವನಿಸಿತು. ಉಭಯ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸಿ, ಧರಣಿ ಕೈಗೊಂಡಿದ್ದರು. ಸದನದಲ್ಲಿ ಮೊಬೈಲ್...
ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಹತ್ತಿರವಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್, ಆನ್ಲೈನ್ ಮೂಲಕವೇ ತಿರುಗೇಟು ನೀಡಿದೆ. ಮೋದಿ ಸರ್ಕಾರದ ಆಡಳಿತದ ಬಗ್ಗೆ ಗಮನ ಹರಿಸಲು ಇತ್ತೀಚೆಗಷ್ಟೇ ಕಣ್ಗಾವಲು ಸಮಿತಿ ರಚಿಸಿದ್ದ ಕಾಂಗ್ರೆಸ್, ಟ್ವೀಟರ್ ಮೂಲಕ, ಸರಣಿ ದಾಳಿ...
'ತೆರಿಗೆ ಪಾವತಿ' ಮಾಡದೇ ಇರುವ ವಿವಿಧ ಖಾಸಗಿ ಕಂಪನಿಗಳಿಗೆ ಮೇಯರ್ ಶಾಂತಕುಮಾರಿ ಡೆಡ್ ಲೈನ್ ನೀಡಿದ್ದು 15 ದಿನಗಳಲ್ಲಿ ತೆರಿಗೆ ಪಾವತಿ ಮಾಡುವಂತೆ ಸೂಚಿಸಿದ್ದಾರೆ.
ತೆರಿಗೆ ಪಾವತಿ ಮಾಡದೇ ಇರುವ ಬಾಗ್ಮನೆ ಡೆವಲಪರ್ಸ್ ಗೆ ದಿಢೀರ್ ಭೇಟಿ ನೀಡಿದ ಮೇಯರ್ ಶಾಂತಕುಮಾರಿ,...
'ಐಪಿಎಲ್' ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ.
ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ನ್ಯಾ.ಮುದ್ಗಲ್ ಸಮಿತಿ, ನ.17ರಂದು ಸುಪ್ರೀಂ ಕೋರ್ಟ್ ಗೆ ವರದಿ...
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಲ್ಲಿ ನಡೆದಿರುವ ಸ್ಪಾಟ್ ಫಿಕ್ಸಿಂಗ್ ಹಗರಣ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ತನಿಖಾ ಸಮಿತಿಯಲ್ಲಿ ಉಲ್ಲೇಖಿಸಲಾಗಿರುವ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವವರ ಹೆಸರನ್ನು ಬಹಿರಂಗಗೊಳಿಸಿದೆ.
ನಿವೃತ್ತ ನ್ಯಾ. ಮುಕುಲ್ ಮುದ್ಗಲ್ ಸಮಿತಿ ನೀಡಿರುವ ವರದಿಯಲ್ಲಿ ಗುರುನಾಥ್ ಮೇಯಪ್ಪನ್,...
ಮಕ್ಕಳಿಗೆ ಶಿಕ್ಷಣ ನೀಡದೇ ಇರುವುದು ಕೂಡ ಶೋಷಣೆಯ ಒಂದು ರೂಪ. ಹೀಗಾಗಿ ಪೋಷಕರು ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡದೆ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ...
ನೈಸ್ ಕಂಪನಿ ಅಕ್ರಮದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್, ನೈಸ್ ಕಂಪನಿಯ ಬಿಎಂಐಸಿ ಯೋಜನೆಗೆ ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿದ್ದರು. ಈ ವೇಳೆ ರೈತರ ಭೂಮಿಯನ್ನು...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡರು, ಈಗ ಅರ್ಕಾವತಿ ಬಡಾವಣೆಯ ಅಕ್ರಮಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ.
ಮಾಜಿ ಸಚಿವ ಎಸ್.ಸುರೇಶ್ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯ ಮಧ್ಯಂತರ ವರದಿಯಲ್ಲಿ ಅರ್ಕಾವತಿ ಬಡಾವಣೆಯ 'ರೀ ಡು' ಹೆಸರಲ್ಲಿ...
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 59 ಗಣ್ಯರಿಗೆ ಹಾಗೂ ಸಂಸ್ಥೆಗಳಿಗೆ 2014ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಮಿತಿ ಪ್ರೆಅಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ...
ಗ್ರಾಮಪಂಚಾಯತ್ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಗ್ರಾಮ ಪಂಚಾಯಿತಿ ಪುನರ್ ವಿಂಗಡಣಾ ಸಮಿತಿ ವರದಿ 2014ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ವರದಿಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಪಕ್ಷ ಮತ್ತು ಸರ್ಕಾರ ಅಧಿಕಾರ ವಿಕೇಂದ್ರೀಕರಣಕ್ಕೆ ಬದ್ಧತೆ ಹೊಂದಿದೆ....
ಸಂಸತ್ತಿನ ಚಳಿಗಾಲದ ಅಧಿವೇಶನ ನ.24ರಿಂದ ಆರಂಭವಾಗಲಿದ್ದು, ಒಂದು ತಿಂಗಳಕಾಲ ನಡೆಯಲಿದೆ.
ನ.24ರಿಂದ ನಡೆಯುವ ಅಧಿವೇಶನ ಡಿ.23ರಂದು ಮುಕ್ತಾಯವಾಗಲಿದೆ. 22 ದಿನಗಳ ಕಾಲಾಪದ ಅವಧಿಯಲ್ಲಿ ಬಾಕಿ ಉಳಿದ ಹಲವು ಮಸೂದೆಗಳಿಗೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಸಂಸದೀಯ...
ಗ್ರಾಮ ಪಂಚಾಯತಿಗಳ ಪುನರ್ವಿಂಗಡಣಾ ಸಮಿತಿ ವರದಿ ಸಿದ್ಧಗೊಂಡಿದ್ದು, 440 ಹೊಸ ಗ್ರಾಮ ಪಂಚಾಯತಿ ರಚನೆಗೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ.
ಎಸ್.ಐ.ನಂಜಯ್ಯಮಠ ಅವರ ನೇತೃತ್ವದ ಸಮಿತಿ ವರದಿ ಸಿದ್ಧಪಡಿಸಿದು, ಅ.28ರ ಬಳಿಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ...
'ಪಾಕಿಸ್ತಾನ'ದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 5 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಪ್ಘಾನಿಸ್ತಾನ ಗಡಿ ಪ್ರದೇಶದಲ್ಲಿರುವ ಖೈಬರ್ ಎಂಬ ಬುಡಕಟ್ಟು ಜಿಲ್ಲೆಯಲ್ಲಿ ಶಾಂತಿ ಸಮಿತಿ ಸಭೆ ನಡೆಯುತ್ತಿದ್ದ ವೇಳೆ ಈ ಆತ್ಮಾಹುತಿ ದಾಳಿ ನಡೆಸಲಾಗಿದೆ.
ಶಾಂತಿ ಸಮಿತಿಯ ಸದಸ್ಯರನ್ನು...
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲದಿದ್ದರೂ ಲೋಡ್ ಶೆಡ್ದಿಂಗ್ ಜಾರಿ ಮಾಡಲು ಹೊರಟಿರುವ ಇಂಧನ ಸಚಿವ ಡಿ.ಕೆ.ಶಿವಕುಮರ್ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮತನಾಡಿದ ಅವರು, ರಾಜ್ಯದಲ್ಲಿ ಜಲಾಶಯಗಳು ಭರ್ತಿಯಾಗಿವೆ....
2014 ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ನೀಡಲಾಗುವ ವಿವಿಧ 16 ಪ್ರಶಸ್ತಿಗಳಿಗೆ ಗಣ್ಯರನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರಗಳಲ್ಲಿ ಹಾಗೂ ನಾಡು-ನುಡಿಗೆ ಅತ್ಯುತ್ತಮ ಕೊಡುಗೆ ನೀಡಿದ ಗಣ್ಯ ಸಾಹಿತಿ/ಕಲಾವಿದರು/ಗಣ್ಯರನ್ನು ಗುರುತಿಸಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಕುರಿತಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯರ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ಆಯುಕ್ತ...
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಹಾಗೂ ಕಾಂಗ್ರೆಸ್-ಎನ್ ಸಿಪಿ ಮೈತ್ರಿ ಬಿಕ್ಕಟ್ಟು ಇನ್ನೂ ಮುಂದುವರೆದಿದ್ದು, ಸೆ.22ರಂದು ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.
ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 119 ಸ್ಥಾನ ಬಿಟ್ಟುಕೊಡುವುದಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತಮ್ಮ ಕೊನೆ...
ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಹೇಳಿಸಿಕೊಳ್ಳುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದ್ದಾರೆ.
ಬೆಂಗಳೂನಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಮಸ್ಯೆಯಿರುವ ಜಿಲ್ಲೆಗಳಿಗೆ...
ಕೆಪಿಸಿಸಿ ಕಚೇರಿಗೆ ಬಂದು ಕಾರ್ಯಕರ್ತರ ಅಹವಾಲು ಸ್ವೀಕರಿಸದ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಎಲ್ಲಾ ಸಚಿವರು ಪ್ರತಿ ತಿಂಗಳು ಕೆಪಿಸಿಸಿ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸುವಂತೆ ಎಐಸಿಸಿ...
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮನಮೋಹನ್ ಸರೀನ್ ನೇತೃತ್ವದಲ್ಲಿ ಸಮಿತಿ ರಚಿಸಿದೆ.
ಈ ಸಮಿತಿ ಗಡಿವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ಮತ್ತು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರಗಳ ವಿಲೇವಾರಿ ಮಾಡಲಿದೆ.
ನಾಲ್ಕು ತಿಂಗಳಲ್ಲಿ ಪ್ರಮಾಣಪತ್ರಗಳ ಪರಾಮರ್ಶೆ ನಡೆಸುವಂತೆ...
ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಪ್ರಧಾನ ಕಾರ್ಯದರ್ಶಿ ಜೆ.ಪಿ.ನಡ್ಡಾ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಈ ವರೆಗೆ ಅನಂತ್ ಕುಮಾರ್ ಈ ಸಮಿತಿಗೆ ಕಾರ್ಯದರ್ಶಿಯಾಗಿದ್ದರು. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ...
ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಂದಿನ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ...
'ಉತ್ತರ ಪ್ರದೇಶ'ದಲ್ಲಿ ಕಳೆದ ವಾರ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ 'ಲವ್ ಜಿಹಾದ್' ವಿಷಯದ ಬಗ್ಗೆ ಅಧಿಕೃತ ನಿರ್ಣಯ ಕೈಗೊಳ್ಳದೇ ಇದ್ದರೂ ಸಹ, ವಿಧಾನಸಭಾ, ಲೋಕಸಭಾ ಉಪಚುನಾವಣೆಯಲ್ಲಿ ಲವ್ ಜಿಹಾದ್ ಪ್ರಮುಖ ವಿಷಯವಾಗಲಿದೆ ಎಂದು ಬಿಜೆಪಿ ಸಂಸದ ಯೋಗಿ...
ಬಿಜೆಪಿಯಲ್ಲಿ ಹಿರಿಯರನ್ನು ಕಡೆಗಣಿಸುತ್ತಿಲ್ಲ, ಹಿರಿಯರಿಂದ ಮಾರ್ಗದರ್ಶನ ಪಡೆಯಲು ಅವರಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಬಿಜೆಪಿಯಲ್ಲಿ ನಿರ್ಣಾಯಕರೆನಿಸಿಕೊಳ್ಳುತ್ತಿದ್ದ ಹಿರಿಯ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಮುರಳಿಮನೋಹರ ಜೋಷಿಯವರನ್ನು ಸಂಸದೀಯ ಮಂಡಳಿಯಿಂದ ಕೈಬಿಟ್ಟು,...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವ ಪರೀಕ್ಷೆ ಎದುರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಬಿದ್ದಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಮಹತ್ವದ...
ಡಿಸಿಎಂ ಹುದ್ದೆ ಕೊಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬೇಡಿಕೆಯಿಟ್ಟಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ತಮಗೆ ಡಿಸಿಎಂ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ, ತುಮಕೂರು...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಪುಟ...
'ಉತ್ತರ ಪ್ರದೇಶ'ದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಹಾಗೂ ಮತಾಂತರದ ವಿಷಯಗಳನ್ನು ಪ್ರಮುಖವಾಗಿ ಪರಿಗಣಿಸಲು ನಿರ್ಧರಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಲವ್ ಜಿಹಾದ್, ಮತಾಂತರ ಪ್ರಕರಣಗಳಿಗೆ ಕಡಿವಾಣ ಹಾಕುವ ಬಗ್ಗೆ ಮಥುರಾದಲ್ಲಿ ನಡೆಯಲಿರುವ ಬಿಜೆಪಿ...
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ.
ಎ.ಕೆ.ಆಂಟನಿ ನೇತೃತ್ವದಲ್ಲಿ ರಚಿಸಲಾಗಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಮಿತಿ ವರದಿಯಲ್ಲಿ ಈ ರೀತಿ ತಿಳಿಸಲಾಗಿದ್ದು,...