ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ವಚನಭ್ರಷ್ಟ ಆರೋಪ ಹೊತ್ತ ಮೇಲೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವೈರಿಗಳಾಗಿದ್ದರು. ಆದರೀಗ ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಮಾಜಿ ಸಿಎಂಗಳಿಬ್ಬರು ಭೇಟಿಯಾಗಿ ಮಾತುಕತೆ ನಡೆಸಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.
ರಾಜಕಾರಣದಲ್ಲಿ ಯಾರೂ...
ಉಗ್ರರನ್ನು ಹೊಗಳಿ ಹೇಳಿಕೆ ನೀಡಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಹೇಳಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನಮ್ಮ ಸರ್ಕಾರ ಭಯೋತ್ಪಾದನೆ, ಉಗ್ರವಾದವನ್ನು ಎಂದಿಗೂ ಸಹಿಸುವುದಿಲ್ಲ, ಅಂತೆಯೇ...
'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ನಿರ್ಧಾರದ ಬೆನ್ನಲ್ಲೇ ಪಿಡಿಪಿ ಕೇಂದ್ರದಲ್ಲೂ ಎನ್.ಡಿ.ಎ ಮೈತ್ರಿಕೂಟ ಸೇರುವ ಸಾಧ್ಯತೆ ಇದೆ.
ಈ ಬಗ್ಗೆ ಬಿಜೆಪಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವಾದರೂ, ಎನ್.ಡಿ.ಎ ಮೈತ್ರಿಕೂಟ ಸೇರುವ ಪಿಡಿಪಿ ಪಕ್ಷದ ಪ್ರಸ್ತಾವನೆಗೆ ಪಕ್ಷದಲ್ಲೇ ತೀವ್ರ ವಿರೋಧ...
ಜಮ್ಮ-ಕಾಶ್ಮೀರದಲ್ಲಿ ಸರ್ಕಾರ ರಚನೆ ಡ್ರಾಮಾ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಬಿಜೆಪಿ-ಪಿಡಿಪಿ ಮೈತ್ರಿಯ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದೆ. ಈ ಬಗ್ಗೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಿದ್ಧಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಗೆ ಆರ್.ಎಸ್.ಎಸ್ ಯಾವುದೇ ಅಡ್ಡಿ ವ್ಯಕ್ತಪಡಿಸದಿದ್ದರೆ ಈ ವಾರದ ಅಂತ್ಯದಲ್ಲಿ...
'ಜಮ್ಮು-ಕಾಶ್ಮೀರ' ವಿಧನಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಿಡಿಪಿಯ 5ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಬಿಜೆಪಿಯ ಇಬ್ಬರು ಸದಸ್ಯರು ಹಾಗೂ ಪಿಡಿಪಿಯ ಮೂವರು ಸದಸ್ಯರು ವಿಧಾನಪರಿಷತ್ ಗೆ ಸರ್ವಾನುಮತದಿಂದ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ಮಹಮದ್ ರಂಜಾನ್ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಸಮ್ಮಿಶ್ರ...
'ಜಮ್ಮು-ಕಾಶ್ಮೀರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಗೆ ಪಿಡಿಪಿ ವಿಧಿಸಿರುವ ಷರತ್ತುಗಳಲ್ಲಿ ಒಂದಾದ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ(ಎ.ಎಫ್.ಎಸ್.ಪಿ.ಎ) ರದ್ದತಿಗೆ ಭಾರತೀಯ ಸೇನೆಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪಿಡಿಪಿಯೊಂದಿಗೆ ಮಾತುಕತೆ ನಡೆಸಲು ಬಿಜೆಪಿ ಸಿದ್ಧವಾಗಿರುವುದನ್ನು ಗಮನಿಸಿದ್ದ ಆರ್.ಎಸ್.ಎಸ್ ಸಹ ಪಕ್ಷದ ಕ್ರಮಕ್ಕೆ...
'ಜಮ್ಮು-ಕಾಶ್ಮೀರ'ದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಬಹುತೇಕ ಅನಿಶ್ಚಿತತೆಯತ್ತ ಸಾಗಿದೆ. ಸರ್ಕಾರ ರಚನೆ ಹಿನ್ನೆಲೆಯಲ್ಲಿ ಪಿಡಿಪಿ ಪಕ್ಷ ಬಿಜೆಪಿಯಿಂದ ಲಿಖಿತ ರೂಪದಲ್ಲಿ ಕೆಲವು ಭರವಸೆಗಳನ್ನು ನೀಡಬೇಕೆಂದು ಪಟ್ಟು ಹಿಡಿದಿದೆ.
ಪಿಡಿಪಿ ಪಕ್ಷದ ವಿಚಾರಗಳಿಗೆ ಬಿಜೆಪಿ ರಾಜಿಮಾಡಿಕೊಳ್ಳುವುದಕ್ಕೆ ಆರ್.ಎಸ್.ಎಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಜಮ್ಮು-ಕಾಶ್ಮೀರದಲ್ಲಿ ಸಮ್ಮಿಶ್ರ...
'ಬಿಹಾರ'ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ.
ಬಿಹಾರದಲ್ಲಿ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಆರ್.ಜೆ.ಡಿ ಪಕ್ಷದ ಮುಖಂಡ ಲಾಲೂ ಪ್ರಸಾದ್ ಯಾದವ್ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್...
'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ-ಪಿಡಿಪಿ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದ್ದು ಪಿಡಿಪಿಗೆ ಪೂರ್ಣಾವಧಿ ಮುಖ್ಯಮಂತ್ರಿ ಸ್ಥಾನ ದೊರೆಯುವ ಸಾಧ್ಯತೆ ಇದೆ.
ಇತ್ತೀಚಿನ ವರದಿಗಳ ಪ್ರಕಾರ ಮುಖ್ಯಮಂತ್ರಿ ಸ್ಥಾನ ಪಿಡಿಪಿ ಪಾಲಾದರೆ, ಉಪಮುಖ್ಯಮಂತ್ರಿ ಸ್ಥಾನ ಬಿಜೆಪಿಗೆ ದೊರೆಯಲಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಬಿಜೆಪಿಯಲ್ಲಿ...
'ಜಮ್ಮು-ಕಾಶ್ಮೀರ'ದಲ್ಲಿ ಪಿಡಿಪಿ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ.
ಅತಂತ್ರ ಫಲಿತಾಂಶದಿಂದ ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಉಂಟಾಗಿತ್ತು. ಆದರೆ ಪಿಡಿಪಿ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿದುಬಂದಿದೆ. ರಾಜ್ಯಪಾಲರ ಭೇಟಿ ಮಾಡಿದ ಬಳಿಕ...
'ಮಹಾರಾಷ್ಟ್ರ' ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಶಿವಸೇನೆಯೊಂದಿಗಿನ ಮಾತುಕತೆ ಮುಕ್ತಾಯಗೊಂಡಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮಹಾರಾಷ್ಟ್ರ ಸಿ.ಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಡಿ.1ರಂದು ಮುಂಬೈನಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಗೂ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಅಧಿಕಾರ ಹಂಚಿಕೆ ಸಂಬಂಧ...
ಇತ್ತೀಚೆಗಷ್ಟೇ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಡ್ಖೇಡ್ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿ ಶಾಸಕ ಗೋವಿಂದ್ ರಾಥೋಡ್ ನಿಧನರಾಗಿದ್ದಾರೆ. ಓರ್ವ ಶಾಸಕನನ್ನು ಕಳೆದುಕೊಂಡಿರುವ ಬಿಜೆಪಿಯ ಸಂಖ್ಯಾಬಲ 121ಕ್ಕೆ ಇಳಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿದ್ದು ಶಾಸಕಾಂಗ ಪಕ್ಷದ ನೂತನ...