Untitled Document
Sign Up | Login    
Dynamic website and Portals
  

Related News

ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ, ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಸಿಎಂ

ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ. ಹಳ್ಳಿಗಳಿಗೆ ತೆರಳಿ. ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಬಡವರ ಕಣ್ಣೀರು ಒರೆಸಿ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗಳಲ್ಲಿನ ಹಿರಿಯ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳ ಎರಡು-ದಿನಗಳ...

ಸಿಕ್ಕಿಂ ಮೊದಲ ಸಾವಯವ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೃಷಿಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ಸಿಕ್ಕಿಂ ರಾಜ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಸಿಕ್ಕಿಂ ರಾಜ್ಯವನ್ನು ಮೊದಲ 'ಸಾವಯವ ರಾಜ್ಯ' ಎಂದು ಘೋಷಿಸಿದರು. ವಿಶ್ವಕ್ಕೆ ಇದ್ದೊಂದು ಮಾದರಿ ರಾಜ್ಯ ಎಂದೂ ಸಹ ಹೇಳಿದರು. ಸಿಕ್ಕಿಂನ ಗ್ಯಾಂಗ್ಟಕ್...

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ

ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ. ಆದರೆ, ಅಲ್ಲಿ ಸಾಹಿತಿಗಳಿಲ್ಲ, ವಿಚಾರವಂತರಿದ್ದಾರೆ. ಧರ್ಮ ಗುರುಗಳಿಲ್ಲ, ರಾಜಕೀಯ ವ್ಯಕ್ತಿಗಳಿದ್ದಾರೆ....

ಧರ್ಮಸ್ಥಳದಲ್ಲಿ 83-ನೇ ಸರ್ವಧರ್ಮ ಸಮ್ಮೇಳನ

ಸಾಮರಸ್ಯ, ಸಹಿಷ್ಣುತೆ ಭಾರತೀ ಸಂಸ್ಕೃತಿಯ ಹೆಗ್ಗುರುತು. ಸರ್ವಧರ್ಮ ಸಮ್ಮೇಳನಗಳನ್ನು ಆಯೋಜಿಸುವುದು ಶಾಂತಿ ಸಹಬಾಳ್ವೆಯನ್ನು ಕಾಪಾಡಲು ಪ್ರೇರಕ ಶಕ್ತಿಯಿದ್ದಂತೆ. ಯಾವುದೇ ಧರ್ಮವಿರಲಿ ಅದರ ಅಂತಿಮ ಗುರಿ ಶಾಂತಿ, ಸಹಬಾಳ್ವೆಯನ್ನು ಕಾಪಾಡುವುದು. ಧರ್ಮ ಮೂಲತಹವಾಗಿ ಯಾವುದೇ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರದ ಸಹಕಾರಿ...

ನಾವು ಹಿಂದಿ ಭಾಷೆಯನ್ನು ಮರೆತೆರೆ ದೇಶಕ್ಕೆ ನಷ್ಟಃ ಪ್ರಧಾನಿ ನರೇಂದ್ರ ಮೋದಿ

ಹಿಂದಿ ಪ್ರಚಾರ ಮತ್ತು ಉತ್ಕೃಷ್ಟಗೊಳಿಸಲು ಪ್ರಯತ್ನಗಳು ಅಗತ್ಯ ಎಂದು ಗುರುವಾರ ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ದಿನಗಳಲ್ಲಿ ಡಿಜಿಟಲ್ ಜಗತ್ತಿನಲ್ಲಿ ಇಂಗ್ಲೀಷ್ ಮತ್ತು ಚೈನೀಸ್ ಭಾಷೆಯಷ್ಟೇ ಪ್ರಭಾವಿ ಭಾಷೆಯಾಗಿರುತ್ತದೆ ಎಂದರು. ನಾವು ಹಿಂದಿ ಭಾಷೆಯನ್ನು ಮರೆತರೆ ದೇಶಕ್ಕೆ ನಷ್ಟ ಎಂದ...

ಶ್ರೀಕೃಷ್ಣ ಹಾಗೂ ಗೌತಮ ಬುದ್ಧರಿಬ್ಬರೂ ಅತ್ಯಂತ ಶ್ರೇಷ್ಠ ಗುರುಗಳಾಗಿದ್ದರು: ಪ್ರಧಾನಿ ಮೋದಿ

ಕಳೆದ ಮೂರು ದಿನಗಳಿಂದ ಬಿಹಾರದ ಬೋಧ್ ಗಯಾದಲ್ಲಿ ನಡೆಯುತ್ತಿದ್ದ ವಿಶ್ವ ಹಿಂದು-ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಶನಿವಾರ, ಅ.5ರಂದು ಪ್ರಧಾನಿ ನರೇಂದ್ರ ಮೋದಿಯವರು ಬೋಧ್ ಗಯಾಕ್ಕೆ ಭೇಟಿ ನೀಡಿದರು. ಸಮ್ಮೇಳನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಪಂಡಿತ್ ನೆಹರು ಹಾಗೂ...

ನ್ಯಾಯಾಧೀಶರ ಸಮ್ಮೇಳನಕ್ಕೆ ಆಕ್ಷೇಪ: ಪ್ರಧಾನಿಗೆ ನ್ಯಾ.ಕುರಿಯನ್ ಜೋಸೆಫ್ ಪತ್ರ

ವಿವಾದದ ನಡುವೆಯೂ ಆರಂಭವಾಗಿರುವ ಮುಖ್ಯ ನ್ಯಾಯಾಧೀಶರ ಸಮ್ಮೇಳನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸುಪ್ರೀಂ ಕೋರ್ಟ್ ನ್ಯಾ.ಕುರಿಯನ್ ಜೋಸೆಫ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಸಿಗಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಪ್ರಧಾನಿಯವರು ಶನಿವಾರ ಕರೆದಿರುವ...

2ಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಮತದಾನದ ಹಕ್ಕು ನೀಡಬಾರದು: ಸಾಧ್ವಿ ಪ್ರಾಚಿ

ಈ ಹಿಂದೆ 'ಅನ್ಯ ಕೋಮಿನವರು 40 ಮಕ್ಕಳನ್ನು ಹೆರುತ್ತಾರೆಂದರೆ, ಹಿಂದುಗಳು 4 ಮಕ್ಕಳನ್ನು ಹೆರುವುದರಲ್ಲಿ ತಪ್ಪಿಲ್ಲ' ಎಂದು ಹೇಳಿ ವಿವಾದ ಸೃಷ್ಟಿಸಿದ್ದ ವಿಶ್ವ ಹಿಂದು ಪರಿಷತ್‌ ನಾಯಕಿ ಸಾಧ್ವಿ ಪ್ರಾಚಿ, ಈಗ ಇನ್ನೊಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಈ ಹಿಂದಿನ ತಮ್ಮ...

ಕನ್ನಡಿಗರು ದೀರ್ಘ‌ ಆಂದೋಲನಕ್ಕೆ ಸಿದ್ಧರಾಗಬೇಕು: ಡಾ.ಸಿದ್ದಲಿಂಗಯ್ಯ

ಸಾಹಿತ್ಯ ಮತ್ತು ಪ್ರಾದೇಶಿಕ ಅಸಮಾನತೆಯ ನಿವಾರಣೆಗಿಂತ ಮೊದಲು, ಭಾಷೆಯ ಆತಂಕವನ್ನು ತೊಡೆಯುವುದು ಅಗತ್ಯ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಿದ್ಧಲಿಂಗಯ್ಯ ತಿಳಿಸಿದ್ದಾರೆ. ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಕನ್ನಡವನ್ನು ಉಳಿಸಬೇಕು. ಕನ್ನಡಿಗನಿಗೆ...

81ನೇ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೂರು ದಿನಗಳ ಕಾಲ ನಡೆಯಲಿರುವ ಸಾಹಿತ್ಯ ಸರಸ್ವತಿಯ ಆರಾಧನೆಗೆ ಗೊಮ್ಮಟಗಿರಿ ಶ್ರವಣಬೆಳಗೊಳ ಸಜ್ಜುಗೊಂಡಿದೆ. 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟನೆ ಮಾಡಿದರು. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಧಾನ ವೇದಿಕೆಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ...

ಶಿಕ್ಷಣದ ವ್ಯಾಪಾರೀಕರಣಕ್ಕೆ ತಡೆ ಹಾಕಬೇಕು: ಸಿದ್ದರಾಮಯ್ಯ

ಶಿಕ್ಷಣದ ವ್ಯಾಪಾರಿಕರಣಕ್ಕೆ ತಡೆ ಹಾಕಬೇಕು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣದ ವ್ಯಾಪಾರೀಕರಣದಿಂದಾಗಿ ಪ್ರಾದೇಶಿಕ ಭಾಷೆಗಳು ಅವಸಾನದ...

ಹಿಂದೊಮ್ಮೆ ಇಡಿ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲಾ ಹಿಂದೂಗಳೇ: ಪ್ರವೀಣ್ ತೊಗಾಡಿಯಾ

ಒಂದು ಕಾಲದಲ್ಲಿ ಇಡೀ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲರೂ ಹಿಂದೂಗಳೆಂದು ವಿಶ್ವ ಹಿಂದೂ ಪರಿಷತ್ ನ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಡಿ.22ರಂದು ಮಧ್ಯಪ್ರದೇಶದಲ್ಲಿ ನಡೆದ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಪ್ರವೀಣ್ ತೊಗಾಡಿಯಾ, ಜಗತ್ತಿನಲ್ಲಿ ಎಲ್ಲೆಲ್ಲಿ ಮಾನವರು ವಾಸವಾಗಿದ್ದರೋ ಅವರೆಲ್ಲರೂ ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರು,...

ಡಿ.10 ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ

ಡಿಸೆಂಬರ್ 10ರಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಭಾರತಕ್ಕೆ ಆಗಮಿಸುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿದೆ. ಡಿಸೆಂಬರ್ 10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ...

81ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ದಲಿಂಗಯ್ಯ ಅಧ್ಯಕ್ಷತೆ ಸಾಧ್ಯತೆ

'ಶ್ರವಣಬೆಳಗೊಳ'ದಲ್ಲಿ ನಡೆಯಲಿರುವ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದಲಿತ ಕವಿ ಸಿದ್ದಲಿಂಗಯ್ಯ ಆಯ್ಕೆಯಾಗುವ ಸಾಧ್ಯತೆ ಇದೆ. 2015ರ ಫೆಬ್ರವರಿ 1ರಿಂದ 3ವರೆಗೆ ನಡೆಯಲಿರುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಲು ಎಲ್ಲಾ ಜಿಲ್ಲಾ ಕನ್ನಡ...

ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕು: ರಾಷ್ಟ್ರಪತಿ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಜ್ಞಾನದ ಮೂಲಕ ಕಾಮನ್‌ವೆಲ್ತ್ ದೇಶಗಳು ಪರಿಹಾರ ಕಂಡುಕೊಳ್ಳಬೇಕಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕಾಮನ್‌ವೆಲ್ತ್ ವಿಜ್ಞಾನ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರಂಭದಿಂದಲೂ ಕಾಮನ್‌ವೆಲ್ತ್ ದೇಶಗಳ ಮೂಲಕ ದೇಶದ ಅಭಿವೃದ್ಧಿಗೆ ಬುನಾದಿ ಹಾಕುವ...

ಸಾರ್ಕ್ ಸಮ್ಮೇಳನ: ಪ್ರಧಾನಿ ಮೋದಿ-ಪಾಕ್ ಪ್ರಧಾನಿ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

ನ.26ರಿಂದ 28ರವರೆಗೆ ನೇಪಾಳದಲ್ಲಿ ನಡೆಯಲಿರುವ ಸಾರ್ಕ್ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ರಸ್ತೆ ಮೂಲಕವೇ ನೇಪಾಳಕ್ಕೆ ತೆರಳಲಿರುವ ಪ್ರಧಾನಿ ಮೋದಿ, ಸಾರ್ಕ್ ದೇಶಗಳ ನಾಯಕರನ್ನು ಭೇಟಿ ಮಾಡಲಿದ್ದಾರೆ. ಇದೇ ವೇಳೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಸಹ ನೇಪಾಳಕ್ಕೆ ಭೇಟಿ...

ನೆಹರು 125ನೇ ಜನ್ಮದಿನಾಚರಣೆ; ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ದೇಶದ ಮೊದಲ ಪ್ರಧಾನಿ ಜವಹರ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ನವದೆಹಲಿಯಲ್ಲಿ ಆಯೋಜಿಸಿರುವ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ನೆಹರು ಅವರು ಆಧುನಿಕ ಭಾರತದ ಜನಕ,...

ನೆಹರು ಜನ್ಮದಿನಾಚರಣೆಗೆ ಪ್ರಧಾನಿ ಮೋದಿಗಿಲ್ಲ ಆಹ್ವಾನ

ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ 125ನೇ ಜನ್ಮದಿನಾಚರಣೆಯನ್ನು ವಿಶೇಷವಾಗಿ ಆಚರಿಸಲು ಕಾಂಗ್ರೆಸ್ ಮುಂದಾಗಿದ್ದು‌, ನ.17ರಿಂದ ನವದೆಹಲಿಯಲ್ಲಿ ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ವಿಶ್ವದ 50ಕ್ಕೂ ಹೆಚ್ಚು ದೇಶಗಳ...

ಎಸ್.ಪಿ ರಾಷ್ಟ್ರೀಯ ಸಮ್ಮೇಳನದಲ್ಲಿ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಪ್ರತ್ಯಕ್ಷ

'ಸಮಾಜವಾದಿ ಪಕ್ಷ'(ಎಸ್.ಪಿ)ದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಜೆಡಿಯು ರಾಷ್ಟ್ರಾಧ್ಯಕ್ಷ ಶರದ್ ಯಾದವ್ ಅಚ್ಚರಿ ಮೂಡಿಸಿದ್ದಾರೆ. ಅ.8ರಂದು ಉದ್ಘಾಟನೆಗೊಂಡ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಪಿ ಪರಮೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಜೆಡಿಯು ಅಧ್ಯಕ್ಷ ಶರದ್ ಯಾದವ್ ವೇದಿಕೆ...

600 ವರ್ಷಗಳಿಗಿಂತ ಪ್ರಾಚೀನ ಕೋಳ್ಯೂರು ಶ್ರೀ ಶಂಕರನಾರಾಯಣ ದೇವಾಲಯ : ಡಾ.ಲಕ್ಷ್ಮೀ ಪ್ರಸಾದ

'ಕಾಸರಗೋಡು' ಜಿಲ್ಲೆಯ ಕೋಳ್ಯೂರು ಗ್ರಾಮದ ಶ್ರೀಶಂಕರ ನಾರಾಯಣ ದೇವಾಲಯಕ್ಕೆ 600 ವರ್ಷಕ್ಕೂ ಮಿಗಿಲಾದ ಪ್ರಾಚೀನತೆ ಹಾಗೂ ಇತಿಹಾಸ ಪರಂಪರೆ ಇದೆ'ಎಂದು ಡಾ.ಲಕ್ಷ್ಮೀ ಜಿ ಪ್ರಸಾದ ಹೇಳಿದ್ದಾರೆ. ಕರ್ನಾಟಕ ಇತಿಹಾಸ ಅಕಾಡೆಮಿಯ 28 ನೆಯ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಕಾಸರಗೋಡು ಜಿಲ್ಲೆಯ ಕೋಳ್ಯೂರಿನ...

ರಾಮಮಂದಿರ ನಿರ್ಮಾಣ: ಪ್ರಧಾನಿ ಮೋದಿಗೆ 2ವರ್ಷ ಗಡುವು

ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡು ವರ್ಷಗಳ ಗಡುವು ನೀಡಲಾಗುವುದು ಎಂದು ಬಜರಂಗ ದಳ ರಾಷ್ಟ್ರೀಯ ಸಂಯೋಜಕ ರಾಜೇಶ್ ಪಾಂಡೆ ತಿಳಿಸಿದ್ದಾರೆ. ಕನ್ಯಾಡಿಯಲ್ಲಿ ಬೈಠಕ್ ಉದ್ಘಾಟಿಸಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ವಿಚಾರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ...

ಭಾರತೀಯ ಮೂಲದ ಪ್ರೊಫೆಸರ್ ಗೆ ಗಣಿತ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ

ಭಾರತೀಯ ಮೂಲದ ಇಬ್ಬರು ಪ್ರೊಫೆಸರ್ ಗಳಿಗೆ ಗಣಿತ ವಿಭಾಗದಲ್ಲಿ ಜಾಗತಿಕ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪೈಕಿ ಒಬ್ಬರಿಗೆ ಗಣಿತ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ದೊರೆತಿದೆ. ಭಾರತೀಯರಾದ ಪ್ರೊ.ಮಂಜುಳ್ ಭಾರ್ಗವ ಅವರಿಗೆ ಫೀಲ್ಡ್ ಮೆಡಲ್ (ಗಣಿತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ), ಪ್ರೊ.ಸುಭಾಷ್...

ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದದಿರುವುದಕ್ಕೆ ಪಾಕ್ ಪ್ರಧಾನಿ ಪಶ್ಚಾತ್ತಾಪ

ತಮ್ಮ ದೇಶ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲದೇ ಇರುವುದಕ್ಕೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ತಾನದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ನವಾಜ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited