ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ಅನುಮೋದನೆ ನೀಡಲು ಸೆಪ್ಟೆಂಬರ್ 14 ರಂದು ಕರೆಯಲಾಗಿದ್ದ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಮುಂದೂಡಲು ಸಚಿವ ಸಂಪುಟವು ಸಮ್ಮತಿ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ...
ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿ, ಸಂಸತ್ತಿನ ಕಾರ್ಯ ಕಲಾಪಗಳು ಶಾಂತಿಯುತವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಸಲು ಅವಕಾಶ ಮಾಡಿ ಕೊಡಿ ಎಂದು ಹೇಳಿದರು.
ನಾವು ಸಂಸತ್ತಿನ...
ಹೊಸ ಸರಕು ಮತ್ತು ಸೇವಾ ತೆರಿಗೆ ನೀತಿಗೆ ಶಾಸಕಾಂಗದಲ್ಲಿ ಅನುಮೋದನೆ ಕಾಂಗ್ರೆಸ್ ಅಡ್ಡಿಪಡಿಸಿದರೂ ಸಹ ಎಪ್ರಿಲ್ 1, 2016 ರಿಂದ ಜಾರಿಗೊಳಿಸಬಯಸುತ್ತೇನೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಬುಧವಾರ ಹೇಳಿದ್ದಾರೆ.
ಬಿಸಿನೆಸ್ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ,...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಭಾನುವಾರ, ಆ.23 ನಡೆಯಲಿರುವ ಬಿಜೆಪಿಯ 'ಧಿಕ್ಕಾರ ಸಭೆ'ಯ ನೇತೃತ್ವವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಹಿಸಲಿದ್ದಾರೆ.
ಲೋಕಸಭಾ ಮುಂಗಾರು ಅಧಿವೇಶನವನ್ನು ನಿರಂತರವಾಗಿ ತಡೆಗಟ್ಟಿ ಕಲಾಪ ನಡೆಯಲು ಬಿಡದೆ ಅತ್ಯಂತ ಪ್ರಮುಖವಾದ ಸರಕು...
ಕಾಂಗ್ರೆಸ್ ಪ್ರತಿಭಟನೆಯಿಂದ ಮುಂಗಾರು ಅಧಿವೇಶನದಲ್ಲಿ ಯಾವುದೇ ಮಸೂದೆಯನ್ನು ಮಂಡಿಸಲೂ ಸಾಧ್ಯವಾಗದ ಹಿನ್ನಲೆಯಲ್ಲಿ, ಬಿಹಾರ ವಿಧಾನಸಭಾ ಚುನಾವಣೆಗೂ ಮೊದಲು ಸರಕು ಮತ್ತು ಸೇವಾ ತೆರಿಗೆ ಮಸೂದೆ (ಜಿ ಎಸ್ ಟಿ) ಅನುಮೋದನೆ ಪಡೆಯಲು ಸೆಪ್ಟಂಬರ್ ನಲ್ಲಿ ಕೇಂದ್ರ ಸರ್ಕಾರ ಎರಡು ದಿನಗಳ ಸಂಸತ್...
ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ.
ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...
ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು.
ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...
ನರೇಂದ್ರ ಮೋದಿ ಸರಕಾರ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಈ ಮಸೂದೆ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸಂಸದರ ನಿರಂತರ ಪ್ರತಿಭಟನೆಯಿಂದ ಈವರೆಗೆ ಮಸೂದೆ...
2014ರ ಚುನಾವಣಾ ಸೋಲನ್ನು ಅರಗಿಸಿಕೊಳ್ಳಲು ಗಾಂಧಿ ಪರಿವಾರಕ್ಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ದೇಶದ ಪ್ರಗತಿಗೆ ಅವರು ತಡೆಯೊಡ್ಡುತ್ತಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸೋನಿಯಾ-ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರ ಕಾಂಗ್ರೆಸ್ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ರಾಜ್ಯಸಭೆಯಲ್ಲಿ ಮಹತ್ವದ ಜಿ.ಎಸ್.ಟಿ...
ಅರಬ್ಬಿ ಸಮುದ್ರದಲ್ಲಿ ಜಿಂದಾಲ್ ಕಾಮಾಕ್ಷಿ ಸರಕು ಸಾಗಣೆ ಹಡಗು ಮುಳುಗಡೆಯಾಗಿದೆ. ಐಎನ್ ಎಸ್ ಮುಂಬೈ ನೌಕೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮುಂಬೈನಿಂದ 40 ನಾಟಿಕಲ್ ಮೈಲಿ ದೂರದಲ್ಲಿ ಜಿಂದಾಲ್ ಕಾಮಾಕ್ಷಿ ಸರಕು ಸಾಗಣೆ ಹಡಗು ಮುಳುಗಡೆಯಾದ ಘಟನೆ ನಡೆದಿದೆ.
ಮುಂಬೈ ನೌಕಾನೆಲೆಗೆ...
ಮ್ಯಾಗಿ ನೂಡಲ್ಸ್ ಬಗ್ಗೆ ದೇಶಾದ್ಯಂತ ಉಂಟಾಗಿರುವ ಗೊಂದಲ, ವಿವಾದದ ಹಿನ್ನಲೆಯಲ್ಲಿ ನೆಸ್ಲೆ ಕಂಪನಿ ಭಾರತದಲ್ಲಿ ಮ್ಯಾಗಿ ನೂಡಲ್ಸ್ ಸರಕನ್ನು ವಾಪಸ್ ಪಡೆಯಲು ನಿರ್ಧರಿಸಿದೆ.
ನೆಸ್ಲೆ ಕಂಪನಿ ಜಾಗತಿಕ ಸಿಇಒ ಪೌಲ್ ಬುಲ್ಕೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮ್ಯಾಗಿ...
ಆಹಾರ ವಸ್ತುಗಳ ಬೆಲೆ ಹೆಚ್ಚಿದ್ದರೂ ಸಗಟು ಹಣದುಬ್ಬರ ಮೂರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಶೂನ್ಯಕ್ಕಿಂತ ಕೆಳಕ್ಕೆ ಕುಸಿದಿದ್ದು, ಜನವರಿಯಲ್ಲಿ ಮೈನಸ್ ಶೇ.0.39ಕ್ಕೆ ಇಳಿಕೆ ಕಂಡಿದೆ.
ಹಣದುಬ್ಬರ ಇಷ್ಟೊಂದು ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿರುವುದು ಐದೂವರೆ ವರ್ಷಗಳಲ್ಲಿ ಇದೇ ಮೊದಲು. ಉತ್ಪಾದಿತ ಸರಕು...
'ಹೂಡಿಕೆ'ಯನ್ನು ಆಕರ್ಷಿಸಿ, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ನೀತಿಗಳಲ್ಲಿ ಸ್ಥಿರತೆ ಕಾಪಾಡಿಕೊಳ್ಳುವುದು ಅಗತ್ಯ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಜ.19ರಂದು ಚೆನ್ನೈ ನಲ್ಲಿ ನಡೆದ ಸಿಐಐ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರುಣ್ ಜೇಟ್ಲಿ, ಎಲ್ಲಾ...
'ಕೇಂದ್ರ ಸರ್ಕಾರ'ದ ಮಹತ್ವಾಕಾಂಕ್ಷೆಯ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ) ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಡಿ.19ರಂದು ಲೋಕಸಭೆಯಲ್ಲಿ ಮಂಡಿಸಿದ್ದಾರೆ.
ಕೇಂದ್ರ ಸರ್ಕಾರ ಮಂಡಿಸಿರುವ ಜಿ.ಎಸ್.ಟಿ ತಿದ್ದುಪಡಿ ಮಸೂದೆ ರಾಜ್ಯ ಹಾಗೂ ಕೇಂದ್ರಗಳಿಗೆ ಉಪಯುಕ್ತವಾಗಲಿದೆ ಎಂದು ಅರುಣ್ ಜೇಟ್ಲಿ...