ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ತಿಂಗಳ ಜನಪ್ರಿಯ ರೇಡಿಯೊ ಕಾರ್ಯಕ್ರಮಕ್ಕೆ ಇಂದು ಮೂರು ವರ್ಷ. ಈ ಹಿನ್ನಲೆಯಲ್ಲಿ 36ನೇ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಜನರೊಂದಿಗೆ ಬೆರೆತು ಅವರದೇ ಮಾತುಗಳನ್ನು ವ್ಯಕ್ತಪಡಿಸುವ ಈ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಣಿ ಬಾಂಬ್ ಸ್ಫೋಟದ ಮೂಲಕ ಭೀಕರ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
257 ಜನರ ಸಾವಿಗೆ ಕಾರಣವಾದ 1993ರ ಮುಂಬಯಿ ಸರಣಿ ಬಾಂಬ್ ಸ್ಫೋಟದ...
ಐ ಆರ್ ಎನ್ ಎಸ್ ಎಸ್ ಸರಣಿಯ 7ನೇ ಹಾಗೂ ಅಂತಿಮ ಐ ಆರ್ ಎನ್ ಎಸ್ ಎಸ್ -1ಜಿ ಉಪಗ್ರಹ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗುರುವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಬಾಹ್ಯಾಕಾಶ ಸಂಸ್ಥೆ ಇಸ್ರೋ...
ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ವಿಮಾನ ನಿಲ್ದಾಣ, ಮೆಟ್ರೋ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಈವರೆಗೆ 28 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಟರ್ಮಿನಲ್ನಿಂದ ಸ್ಫೋಟದ ಭಾರೀ ಶಬ್ಧ ಕೇಳುತ್ತಿದ್ದಂತೆ ದಟ್ಟ ಹೊಗೆ...
2006ರಲ್ಲಿ ಸಂಭವಿಸಿದ ಮುಂಬೈ ಸರಣಿ ರೈಲು(7/11) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ದೋಷಿಗಳಲ್ಲಿ 5 ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಉಳಿದ 7 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮುಂಬೈನ ವಿಶೇಷ ಮೋಕಾ ಕೋರ್ಟ್ ಬುಧವಾರ ಶಿಕ್ಷೆಯನ್ನು ಪ್ರಕಟಿಸಿದೆ.
ರೈಲಿನೊಳಗೆ...
ಭೂಗತ ಪಾತಕಿ, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ತನ್ನ್ ಪರಿವಾರದೊಂದಿಗೆ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿರುವ ಬಗ್ಗೆ ಮಹತ್ವದ ಸಾಕ್ಷ್ಯಗಳನ್ನು ಭಾರತ ಬಹಿರಂಗಗೊಳಿಸಿರುವ ಹಿನ್ನಲೆಯೆಲ್ಲಿ ಭಯಗೊಂಡ ಪಾಕಿಸ್ತಾನದ ಸೇನೆ ಮತ್ತು ಐ.ಎಸ್.ಐ ಪಾತಕಿಯನ್ನು ಪರಿವಾರ ಸಮೇತ ಉತ್ತರ ಪಾಕಿಸ್ತಾನದ ಮುರ್ರೆ...
ಸುಪ್ರೀಂ ಕೋರ್ಟ್ ಸ್ಪೋಟಿಸುವುದಾಗಿ ಅನಾಮಧೇಯ ಇ-ಮೇಲೆ ಬಂದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇ-ಮೇಲ್ ಅನ್ನು ಪರೀಕ್ಷಿಸಿ, ಕಳುಹಿಸಿದವರ ಮೂಲವನ್ನು ಇನ್ನೂ ಕಂಡು ಹಿಡಿಯಬೇಕಾಗಿದೆ. ಕಾನೂನು ವಿದ್ಯಾರ್ಥಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಸುಪ್ರೀಂ ಕೋರ್ಟ್ ಸುತ್ತಮುತ್ತ ಕಟ್ಟೆಚ್ಚರ...
ಸಲ್ಮಾನ್ ಖಾನ್ ಒಬ್ಬ ಮೆದುಳಿಲ್ಲದ ಮನುಷ್ಯ - ಹೀಗೆಂದು ಬಿರುದು ಕೊಟ್ಟವರು ಸಲ್ಮಾನ್ ನ ಹಳೆಯ ಸ್ನೇಹಿತ, ಎಂ.ಎನ್.ಎಸ್. ಪಕ್ಷದ ಮುಖಂಡ ರಾಜ್ ಠಾಕ್ರೆ.
ಮುಂಬೈ ಸರಣಿ ಸ್ಪೋಟ ಸಂಚಿನ ಅಪರಾಧಿ ಯಾಕೂಬ್ ಮೆಮೋನ್ ಪರವಾಗಿ ಅವನ ಗಲ್ಲು...
1993ರ ಮುಂಬೈ ಸರಣಿ ಸ್ಪೋಟದ ರೋವಾರಿ ಯಾಕುಬ್ ಮೆಮೂನ್ ಗೆ ಗುರುವಾರ ಬೆಳಗ್ಗೆ 7 ಗಂಟೆಗೆ ಸುಮಾರಿಗೆ ನಾಗಪುರದ ಕೇಂದ್ರ ಕಾರಾಗೃಹದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.
ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳಲು ಯಾಕುಬ್ ನಡೆಸಿದ ಕೊನೆಯ ಕ್ಷಣದ ಪ್ರಯತ್ನಗಳೆಲ್ಲವೂ ವಿಫಲವಾದ ಕಾರಣ ಗುರುವಾರ ಆತನನ್ನು...
ಗಲ್ಲು ಶಿಕ್ಷೆಗೆ ತಡೆ ಕೋರಿ 1993 ಮುಂಬೈ ಸರಣಿ ಬಾಂಬ್ ಸ್ಪೋಟದ ರೂವಾರಿ ಯಾಕೂಬ್ ಮೆಮೂನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.
ಬುಧವಾರ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿದೆ. ಗಲ್ಲು ಶಿಕ್ಷೆ ಖಾಯಂಗೊಳಿಸಿ...
ಯಾಕೂಬ್ ಮೆಮೋನ್ ಗಲ್ಲು ಶಿಕ್ಷೆಯನ್ನು ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಇಬ್ಬರು ನ್ಯಾಯಾಧೀಶರುಗಳ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಈಗ ಅರ್ಜಿ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ.
1993 ರ ಮುಂಬೈ ಸರಣಿ ಸ್ಪೋಟದ ಸಂಚಿನಲ್ಲಿ ಭಾಗಿಯಾದ ಕಾರಣ ಗಲ್ಲು ಶಿಕ್ಷೆಗೆ ಗುರಿಯಾದ...
ಮುಂಬೈ ಸರಣಿ ಬಾಂಬ್ ಸ್ಪೋಟದ ಹಿನ್ನಲೆಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾದ ಯಾಕೂಬ್ ಮೆಮೊನ್ ಪರ ಶನಿವಾರ ರಾತ್ರೆ ಟ್ವೀಟ್ ಮಾಡಿದ್ದ ನಟ ಸಲ್ಮಾನ್ ಖಾನ್, ದೇಶ್ಯಾದಂತ ವ್ಯಾಪಕ ಟೀಕೆ ವ್ಯಕ್ತವಾದುದ್ದರಿಂದ ಭಾನುವಾರ ಸಂಜೆ ಕ್ಷಮೆಯಾಚಿಸಿ ಟ್ವೀಟ್ ವಾಪಸ್ ಪಡೆದಿದ್ದಾರೆ.
ಶನಿವಾರ ರಾತ್ರಿ ಸಲ್ಮಾನ್ ಖಾನ್,...
'ಭಾರತದ ವ್ಯವಸ್ಥೆ ಮತ್ತು ನ್ಯಾಯಾಂಗಕ್ಕೆ ಗೌರವ ಕೊಡಲಾರದವರು ಪಾಕಿಸ್ತಾನಕ್ಕೆ ಹೋಗಬಹುದು, (ಅವರಿಗೆ) ದ್ವಾರ ಮುಕ್ತವಾಗಿದೆ'.. ಇದು ಗಲ್ಲು ಶಿಕ್ಷೆ ಎದುರಿಸುತ್ತಿರುವ ಯಾಕೂಬ್ ಮೆಮೋನ್ ಪರವಾಗಿ ಹೇಳಿಕೆ ನೀಡಿದ ಸಂಸದ ಅಸದುದ್ದಿನ್ ಓವೈಸ್ವಿ ಗೆ ಬಿಜೆಪಿಯ ಸಾಖ್ಶಿ ಮಹಾರಾಜ್ ನೀಡಿದ...
1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯಾಕೂಬ್ ಮೆಮೋನ್ ಜು 30 ರಂದು ನಿಗದಿಯಾದ ತನ್ನ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಬೇಕೆಂದು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾನೆ.
ಯಾಕೂಬ್ ಮೆಮೋನ್ ವಕೀಲರು ಗುರುವಾರ ಸುಪ್ರೀಂ ಕೋರ್ಟ್ ಗೆ ಮನವಿ...
1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯಾಕೂಬ್ ಮೆಮೋನ್ ಗಲ್ಲು ಶಿಕ್ಷೆ ರದ್ದು ಕೋರಿ ಸಲ್ಲಿಸಿದ್ದ ಮರುಪರಿಶೀಲನಾ (ಕ್ಯೂರೇಟಿವ್) ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎಚ್ ಎಲ್ ದತ್ತು ನೇತೃತ್ವದ ಸುಪ್ರೀಂಕೋರ್ಟ್ ಪೀಠವು ಮಂಗಳವಾರ...
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ತನಗೆ ನೀಡಲಾಗಿರುವ ಮರಣ ದಂಡನೆಯ ಶಿಕ್ಷೆಯನ್ನು ಪುನರ್ ಪರಿಶೀಲಿಸುವಂತೆ ಯಾಕೂಬ್ ಅಬ್ದುಲ್ ರಝಾಕ್ ಮೆಮೋನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ನಿಟ್ಟಿನಲ್ಲಿ ಮೆಮೋಮ್ ಗೆ ಯಾವುದೇ ಹೊತ್ತಿನಲ್ಲಿ...
ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಕೂಡಲೇ ಭಾರತಕ್ಕೆ ಒಪ್ಪಿಸಿ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಪಾಕಿಸ್ತಾನಕ್ಕೆ ಆಗ್ರಹಿಸಿದ್ದಾರೆ.
ಭೂಗತ ಪಾತಕಿ, 1993 ಮುಂಬೈ ಸರಣಿ ಸ್ಫೋಟ ರೂವಾರಿ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇರುವ ಕುರಿತು ಬಲವಾದ ಸಾಕ್ಷ್ಯಾಧಾರ ದೊರೆತ ಹಿನ್ನಲೆಯಲ್ಲಿ ಲಖನೌನಲ್ಲಿ...
ಭೂಗತ ಪಾತಕಿ, ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇದ್ದಾನೆ ಎಂದು ಗುಪ್ತಚರ ಸಂಸ್ಥೆಗಳು ಸ್ಪಷ್ಟಪಡಿಸಿದೆ.
ಖಾಸಗಿ ಭದ್ರತಾ ಸಂಸ್ಥೆಯ ಮೂಲಗಳ ಪ್ರಕಾರ ಈಗಲೂ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇದ್ದಾನೆ. ಈ ಬಗ್ಗೆ ಗುಪ್ತಚರ ಸಂಸ್ಥೆಗಳಿಗೆ ಪ್ರಬಲ ಸಾಕ್ಷ್ಯಾಧಾರ ದೊರೆತಿದ್ದು,...
ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ.
ಅನಾರೋಗ್ಯ ನಿಮಿತ್ತ ಮದನಿಗೆ ಸುಪ್ರೀಂ ಕೋರ್ಟ್ ಜು.11ರಂದು ಒಂದು ತಿಂಗಳ ಕಾಲ ಷರತ್ತುಬದ್ಧ ಜಾಮೀನು ನೀಡಿತ್ತು. ಆ.11ರಂದು ವಿಸ್ತರಣೆಯಾಗಿದ್ದ...
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಿಣಿಯ ಹೀನಾಯ ಸೋಲಿನ ಹಿನ್ನಲೆಯಲ್ಲಿ ಎಚ್ಚೆತ್ತ ಬಿಸಿಸಿಐ ಟೀಂ ಇಂಡಿಯಾಗೆ ಮೇಜರ್ ಸರ್ಕರಿ ಮಾಡಿದ್ದು, ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ.
ರವಿ ಶಾಸ್ತ್ರಿಯವರನ್ನು ಟೀಂ ಇಂಡಿಯಾದ ಏಕದಿನ ತಂಡದ ನಿರ್ದೇಶಕರನ್ನಾಗಿ ಬಿಸಿಸಿಐ ನೇಮಕ ಮಾಡಿದೆ. 5 ಟೆಸ್ಟ್ ಪಂದ್ಯಗಳಿಗೆ...