Untitled Document
Sign Up | Login    
Dynamic website and Portals
  

Related News

ಪಿಡಿಪಿ ಷರತ್ತುಗಳಿಗೆ ಒಪ್ಪಿಗೆ: ಬಿಜೆಪಿ ವಿರುದ್ಧ ಆರ್.ಎಸ್.ಎಸ್ ಅಸಮಾಧಾನ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಸುತ್ತಿರುವ ಬಿಜೆಪಿಯನ್ನು ಆರ್.ಎಸ್.ಎಸ್ ತರಾಟೆಗೆ ತೆಗೆದುಕೊಂಡಿದ್ದು ಸರ್ಕಾರ ರಚನೆಗಾಗಿ ಪಿಡಿಪಿಯೊಂದಿಗೆ ಕೆಲವು ವಿಷಯಗಳಲ್ಲಿ ರಾಜಿಮಾಡಿಕೊಂಡಿರುವುದನ್ನು ವಿರೋಧಿಸಿದೆ. ಏಕರೂಪ ನಾಗರಿಕ ಸಂಹಿತೆ, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ(ಎ.ಎಫ್.ಎಸ್.ಪಿ.ಎ) ಹಾಗೂ ಆರ್ಟಿಕಲ್ 370 ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾಗಿ...

ಜಮ್ಮು-ಕಾಶ್ಮೀರದಲ್ಲಿ ಫೆ.23ರಂದು ಹೊಸ ಸರ್ಕಾರ ರಚನೆ ಸಾಧ್ಯತೆ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಅನಿಶ್ಚಿತತಗೆ ಶೀಘ್ರವೇ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಫೆ.23ರಂದು ನೂತನ ಸರ್ಕಾರ ರಚನೆಯಾಗುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರ ರಚನೆಯತ್ತ ಬಿಜೆಪಿ-ಪಿಡಿಪಿ ಮೈತ್ರಿಕೂಟ ಮುಂದಾಗಿದ್ದು, ಈ ಸಂಬಂಧ ಚರ್ಚೆ ನಡೆಸಲು ಬಿಜೆಪಿ-ಪಿಡಿಪಿ ನಾಯಕರು ಮತ್ತೆ ಸಭೆ ಸೇರಲಿದ್ದಾರೆ. ಇಂದಿನ ಸಭೆಯಲ್ಲಿ ಬಿಜೆಪಿ...

ಅರವಿಂದ್ ಕೇಜ್ರಿವಾಲ್ ನಿಕಟವರ್ತಿ ಮನೀಶ್ ಸಿಸೋಡಿಯಾ ದೆಹಲಿ ಉಪಮುಖ್ಯಮಂತ್ರಿ

'ಆಮ್ ಆದ್ಮಿ ಪಕ್ಷ'ದ ಪ್ರಮುಖ ನಾಯಕರು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧಗೊಂಡಿದ್ದಾರೆ. ಯಾವ ನಾಯಕರು ಆಮ್ ಆದ್ಮಿ ಸರ್ಕಾರದ ಭಾಗವಾಗಿರಬೇಕೆಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು, ಇತ್ತೀಚಿನ ವರದಿಗಳ ಪ್ರಕಾರ ದೆಹಲಿಗೆ ಉಪಮುಖ್ಯಮಂತ್ರಿಯೂ ದೊರೆಯಲಿದ್ದಾರೆ ಎಂಬ ಮಾತು ಕೇಳಿಬಂದಿದೆ....

ಶಾಸಕರನ್ನು ನಿಯಂತ್ರಿಸುವುದೇ ಕೇಜ್ರಿವಾಲ್ ಗಿರುವ ದೊಡ್ಡ ಸವಾಲು: ಪ್ರಶಾಂತ್ ಭೂಷಣ್

ನೂತನವಾಗಿ ಆಯ್ಕೆಯಾಗಿರುವ ಶಾಸಕರನ್ನು ನಿಯಂತ್ರಿಸುವುದೇ ದೆಹಲಿಯ ನಿಯೋಜಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಎದುರಾಗುವ ಬಹುದೊಡ್ಡ ಸವಾಲು ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಪ್ರಶಾಂತ್ ಭೂಷನ್ ಅಭಿಪ್ರಾಯಪಟ್ಟಿದ್ದಾರೆ. ಬೇರೆ ಪಕ್ಷಗಳಿಂದ ಆಮ್ ಆದ್ಮಿ ಪಕ್ಷಕ್ಕೆ ವಲಸೆ ಬಂದು ಆಯ್ಕೆಯಾಗಿರುವವರು ಪಕ್ಷದ...

ದೆಹಲಿ ವಿಧಾನಸಭಾ ಚುನಾವಣೆ: ಎಎಪಿ ಸರ್ಕಾರ ರಚನೆ ಖಚಿತ

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೊನೆ ಹಂತಕ್ಕೆ ಬಂದು ತಲುಪಿದ್ದು, ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಹೊರಬೀಳಲಿದೆ. 56 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿ ಗೆಲುವಿನತ್ತ ನಾಗಾಲೋಟ ಆರಂಭಿಸಿದೆ. ಬಿಜೆಪಿ 12 ಕ್ಷೇತ್ರಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ದ್ 3 ಕ್ಷೇತ್ರಗಳಲ್ಲಿ...

ನಿತೀಶ್ ಕುಮಾರ್ ಆಯ್ಕೆ ಅಸಂವಿಧಾನಿಕ: ಮಾಂಝಿ

ಬಿಹಾರದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರೆದಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆಯಾಗಿರುವುದು ಅಸಂವಿಧಾನಿಕ ಎಂದು ಸಿಎಂ ಜೀತನ್ ರಾಂ ಮಾಂಝಿ ಗುಡುಗಿದ್ದಾರೆ. ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತೀಶ್ ಕುಮಾರ್ ವಿಧಾನಸಭೆ ಸದಸ್ಯರಲ್ಲ. ,ಶಾಸಕಾಂಗ ಪಕ್ಷದ...

ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ, ಬಿಜೆಪಿ ಸರ್ಕಾರ ರಚನೆ ಸಾಧ್ಯತೆ

'ರಾಜ್ಯಪಾಲರ ಆಡಳಿತ' ಇರುವ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಹಾಗೂ ಬಿಜೆಪಿ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ. ಜ.28ರಂದು ಪ್ರಕಟವಾದ ವರದಿಗಳ ಪ್ರಕಾರ, ಜನವರಿ ಅಂತ್ಯದ ವೇಳೆಗೆ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಬಿಜೆಪಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಸ್ಥಾನ ಹಂಚಿಕೆ ಬಗ್ಗೆ ಈಗಾಗಲೆ...

ಜಮ್ಮು-ಕಾಶ್ಮೀರ ಸರ್ಕಾರ ರಚಿಸಲು ಬಿಜೆಪಿಗೆ ಬೆಂಬಲ ನೀಡುವುದಿಲ್ಲ: ಎನ್.ಸಿ

'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚಿಸುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಸ್ಪಷ್ಟಪಡಿಸಿದೆ. ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಬಗೆಹರಿಯದ ಕಾರಣ ರಾಜ್ಯಪಾಲರ ಆಡಳಿತ ಹೇರಲಾಗಿದ್ದು ಸರ್ಕಾರ ರಚನೆ ಕಸರತ್ತು ಮುಂದುವರೆದಿದೆ. ಸರ್ಕಾರ ರಚನೆ ಬಗ್ಗೆ ಪ್ರತಿಕ್ರಿಯಿಸಿರುವ ನ್ಯಾಷನಲ್...

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ: ಬಿಜೆಪಿ ಜತೆ ಚರ್ಚೆ ಇಲ್ಲ

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಜತೆಗೂಡಿ ಸರ್ಕಾರ ರಚಿಸುವ ಬಗ್ಗೆ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ದಿನಕ್ಕೊಂದು ಹೇಳಿಕೆ ನೀಡಲಾರಂಭಿಸಿದ್ದಾರೆ. ಜ.4ರಿಂದ ಅಧಿಕೃತವಾಗಿ ಸರ್ಕಾರ ರಚನೆ ಬಗ್ಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ಆದರೆ ಈಗ ತಮ್ಮ ನಿಲುವು ಬದಲಾಯಿಸಿದ್ದು, ಅಂಥ ಯೋಚನೆಯೇ ಇಲ್ಲ....

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಸ್ತಾಪ: ಸಮಯ ಕೇಳಿದ ಬಿಜೆಪಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿ ಅಂತಿಮ ನಿರ್ಧಾರವೊಂದಕ್ಕೆ ಬರಲು ಬಿಜೆಪಿ ಇನ್ನಷ್ಟು ದಿನಗಳ ಕಾಲಾವಕಾಶ ಕೋರಿದೆ. ರಾಜ್ಯಪಾಲರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದೆ. ಇತ್ತೀಚಿನ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿಯು ಮುಖ್ಯಮಂತ್ರಿ ಹುದ್ದೆಯ ವಿಚಾರದಲ್ಲಿ ಬಿಜೆಪಿಯ ಕೆಲ ಷರತ್ತುಗಳಿಗೆ...

ಜಮ್ಮು-ಕಾಶ್ಮೀರ: ಮೆಹಬೂಬ ಮುಫ್ತಿಯಿಂದ ರಾಜ್ಯಪಾಲರ ಭೇಟಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಧಿಸಿದಂತೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿಯನ್ನು ಸರ್ಕಾರ ರಚನೆ ಸಂಬಂಧ ರಾಜ್ಯಪಾಲ ಎನ್.ಎನ್.ವೊಹ್ರಾ ಅವರು ಆಹ್ವಾನ ನೀಡಿದ್ದರು. ಈ ಹಿನ್ನಲೆಯಲ್ಲಿ ಮೆಹಬೂಬ...

ಎನ್‌ಸಿ, ಕಾಂಗ್ರೆಸ್‌ ಜತೆ ಪಿಡಿಪಿ ಮೈತ್ರಿ ಒಲವು

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವ ಸಂಬಂಧ ತನ್ನ ಬದ್ಧ ವೈರಿ ನ್ಯಾಷನಲ್‌ ಕಾನ್ಫರೆನ್ಸ್‌ ಮತ್ತು ಕಾಂಗ್ರೆಸ್‌ ಜತೆ ಪಿಡಿಪಿ 'ಮಹಾ ಮೈತ್ರಿ' ಮಾಡಿಕೊಳ್ಳುವ ಸಾಧ್ಯತೆ ಇದೆ. 87 ಸ್ಥಾನಗಳ ವಿಧಾನಸಭೆಯಲ್ಲಿ 28 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿ, ಎರಡನೇ ಅತಿ ದೊಡ್ಡ...

ಜಮ್ಮು-ಕಾಶ್ಮೀರ: ಬಿಜೆಪಿಗೆ ಐದು ಷರತ್ತು ವಿಧಿಸಿದ ಪಿಡಿಪಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಮತ್ತಷ್ಟು ಜಟಿಲಗೊಂಡಿದೆ. ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡ್ತೇವೆ. ಆದರೆ ನಮ್ಮ ನಿಲುವುಗಳಲ್ಲಿ ಬದಲಿಲ್ಲ. ನಮ್ಮ ಐದು ಷರತ್ತುಗಳಿಗೆ ಬಿಜೆಪಿ ಒಪ್ಪಲೇಬೇಕು ಎಂದು ಪಿಡಿಪಿ ಖಡಕ್ ಸಂದೇಶ ರವಾನಿಸಿದೆ. ವಿಶೇಷವಾಗಿ ಸಂವಿಧಾನದ 370ನೇ ವಿಧಿಯ ಯಥಾಸ್ಥಿತಿ ಮತ್ತು ಸಶಸ್ತ್ರ...

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ರಾಜನಾಥ್ ಸಿಂಗ್

ದೆಹಲಿಯಲ್ಲೀಗ ಬಿಜೆಪಿ ಅಲೆ ಇದ್ದು, ಮುಂದಿನ ಸರ್ಕಾರವನ್ನು ಬಿಜೆಪಿಯೇ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಶಾನ್ಯ ದೆಹಲಿಯ ಬರಾಲಾ ಪ್ರದೇಶದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ದೆಹಯಲ್ಲಿ ಈ ಬಾರಿ ಬಿಜೆಪಿ ಸಂಪೂರ್ಣ...

ಜಮ್ಮು-ಕಾಶ್ಮೀರದಲ್ಲಿ ಎನ್.ಸಿ ಜೊತೆ ಮೈತ್ರಿಗೆ ಬಿಜೆಪಿ ಶಾಸಕರ ಸಲಹೆ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಕಸರತ್ತು ನಡೆಯುತ್ತಿದ್ದು, ಬಿಜೆಪಿ ಶಾಸಕರು ಎನ್.ಸಿ ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಉತ್ತಮ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ. ಆದರೆ ನ್ಯಾಷನಲ್ ಕಾನ್ಫರೆನ್ಸ್ ಮಾತ್ರ ಸರ್ಕಾರ ರಚನೆ ಸಂಬಂಧ ಬಿಜೆಪಿಯೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದೆ....

ಜಮ್ಮು-ಕಾಶ್ಮೀರ ಸರ್ಕಾರ ರಚನೆ: ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಓಮರ್ ಅಬ್ದುಲ್ಲಾ

'ಜಮ್ಮು-ಕಾಶ್ಮೀರ'ದಲ್ಲಿ ಸರ್ಕಾರ ರಚನೆ ಸಂಬಂಧ ಚರ್ಚೆ ನಡೆಸಲು ಎನ್.ಸಿ ಮುಖಂಡ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದಾರೆ. ಡಿ.25ರಂದು ನವದೆಹಲಿಗೆ ತೆರಳಿರುವ ಓಮರ್ ಅಬ್ದುಲ್ಲಾ, ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ...

ದೆಹಲಿ ವಿಧಾನಸಭೆ ವಿಸರ್ಜನೆಗೆ ರಾಷ್ಟ್ರಪತಿಗಳ ಒಪ್ಪಿಗೆ

ದೆಹಲಿ ಸರ್ಕಾರ ರಚನೆ ಬಗ್ಗೆ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವರದಿ ಸಲ್ಲಿಸಿದ್ದು ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದ್ದಾರೆ. ಸರ್ಕಾರ ರಚನೆ ಸಂಬಂಧ ನ.3ರಂದು ನಜೀಬ್ ಜಂಗ್ ಅವರು ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದರು....

ದೆಹಲಿಯಲ್ಲಿ ಅಲ್ಪಮತ ಸರ್ಕಾರ ರಚನೆ ಮಾಡುವುದಿಲ್ಲ: ಬಿಜೆಪಿ ಸ್ಪಷ್ಟನೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅತಿ ಹೆಚ್ಚು ಶಾಸಕರ ಬಲ ಹೊಂದಿರುವ ಬಿಜೆಪಿ ಅಲ್ಪಮತ ಸರ್ಕಾರ ರಚನೆ ಮಾಡುವುದಿಲ್ಲ ಎಂದು ಲೆಫ್ಟಿನೆಂಟ್ ಗೌರ್ನರ್ ನಜೀಂ ಜಂಗ್ ಗೆ ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವ ಸಂಬಂಧ ನ.3ರಂದು ರಾಜ್ಯಪಾಲ ನಜೀಬ್ ಜಂಗ್ ಅವರು...

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ: ಶಿವಸೇನೆಯಿಂದ ಮತ್ತೊಂದು ಸುತ್ತಿನ ಸಭೆ

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಆಯ್ಕೆಯಾಗುತ್ತಿದ್ದಂತೆಯೇ ಶಿವಸೇನೆ ಸರ್ಕಾರ ರಚನೆಯಲ್ಲಿ ಭಾಗವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಆಂತರಿಕ ಚರ್ಚೆ ಆರಂಭಿಸಿದ್ದು, ಈ ಕುರಿತು ಅ.30ರಂದು ನಿರ್ಧಾರ ಕೈಗೊಳ್ಳಲಿದೆ. ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಹಲವು ಸುತ್ತಿನ ಮಾತುಕತೆ ಈಗಾಗಲೇ ನಡೆದಿದೆಯಾದರೂ...

ದೆಹಲಿಯಲ್ಲಿ ಅಲ್ಪಮತದ ಸರ್ಕಾರ ರಚನೆ ಮಾಡಬಹುದು: ಸುಪ್ರೀಂ

ಅತಂತ್ರ ವಿಧಾನಸಭೆಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಥಮಬಾರಿಗೆ ಅಲ್ಪ ಮತದ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್,...

ದೆಹಲಿಯಲ್ಲಿ ಸರ್ಕಾರ ರಚನೆ ಸಾಧ್ಯತೆ: ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ರಾಷ್ಟ್ರಪತಿ ಸೂಚನೆ ಹಿನ್ನಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ ನೀಡುವ ಸಾಧ್ಯತೆಯಿದೆ. ಈ...

ದೆಹಲಿಯಲ್ಲಿ ಸರ್ಕಾರ ರಚಿಸುವಂತೆ ರಾಜ್ಯಪಾಲರಿಂದ ಬಿಜೆಪಿಗೆ ಆಹ್ವಾನ ಸಾಧ್ಯತೆ

'ದೆಹಲಿ'ಯಲ್ಲಿ ಮತ್ತೆ ಸರ್ಕಾರ ರಚನೆ ಕಸರತ್ತು ನಡೆಯಲಿದೆ. ಅತಂತ್ರ ರಾಜಕೀಯ ಸ್ಥಿತಿ ಎದುರಿಸುತ್ತಿರುವ ದೆಹಲಿಯಲ್ಲಿ ಸರ್ಕಾರ ರಚನೆ ಮಾಡುವಂತೆ ಲೆಫ್ಟಿನೆಂಟ್ ಗೌರ್ನರ್ ಬಿಜೆಪಿಯನ್ನು ಆಹ್ವಾನಿಸಲಿದ್ದಾರೆ. ಉನ್ನತ ಮೂಲಗಳ ಪ್ರಕಾರ, ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ಬಹುಮತವಿಲ್ಲದಿದ್ದರೂ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ...

ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರ: ಸುಪ್ರೀಂ ಗರಂ

ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಉಪರಾಜ್ಯಪಾಲರ ವಿರುದ್ಧ ಗರಂ ಆದ ಸುಪ್ರೀಂ ಕೋರ್ಟ್, ಪ್ರಜಾಪ್ರಭುತ್ವದಲ್ಲಿ ಶಾಶ್ವತವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಧ್ಯವಿಲ್ಲ ಎಂದು ತಿಳಿಸಿದೆ. ದೆಹಲಿ ವಿಧಾನಸಭೆ ವಿಸರ್ಜನೆಮಾಡುವಂತೆ ಕೋರಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುಪ್ರೀಂ...

ಮಹಾರಾಷ್ಟ್ರದ ನೂತನ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಂಬೈನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆ.ಪಿ.ನಡ್ಡಾ ಹಾಗೂ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು....

ಎನ್.ಡಿ.ಎ ಸಂಸದರಿಗೆ ಪ್ರಧಾನಿ ಮೋದಿ ಚಹಾಕೂಟ

ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ತಾಕೀತು ಮಾಡಿದ್ದಾರೆ. ಎನ್‌.ಡಿ.ಎ ಮೈತ್ರಿಕೂಟದ ಸಂಸದರಿಗೆ ಪ್ರಧಾನಿ ನರೇಂದ್ರ ತಮ್ಮ ನಿವಾಸದಲ್ಲಿ ಚಹಾಕೂಟವನ್ನು ಏರ್ಪಡಿಸಿದ್ದರು. ಎನ್‌.ಡಿ.ಎ ಮೈತ್ರಿಕೂಟದ ಎಲ್ಲ ಮಿತ್ರ ಪಕ್ಷಗಳು ಚಹಾಕೂಟದಲ್ಲಿ ಪಾಲ್ಗೊಂಡಿದ್ದವು. ಶಿವಸೇನೆಯ ಎಲ್ಲಾ ಸಂಸದರೂ ಚಹಾಕೂಟದಲ್ಲಿ ಭಾಗವಹಿಸಿದ್ದರು. ಈ...

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಸಿದ್ಧತೆ: ಬಿಜೆಪಿ-ಆರ್.ಎಸ್.ಎಸ್ ನಾಯಕರ ಚರ್ಚೆ

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಈ ಸಂಬಂಧ ಬಿಜೆಪಿ ನಾಯಕರು ಅರ್.ಎಸ್.ಎಸ್ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ. ಮಹಾರಾಷ್ಟ್ರ ಚುನಾವಣೆ ವೇಳೆ 25 ವರ್ಷಗಳ ಮೈತ್ರಿ ಕಡಿದುಕೊಂಡು ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಹಾಗೂ ಶಿವಸೇನೆ ಮತ್ತೆ...

ನಿತಿನ್ ಗಡ್ಕರಿ ಸಿ.ಎಂ ಆಗದಿದ್ದರೆ ರಾಜೀನಾಮೆ ನೀಡುವೆ-ಮಹಾ ಬಿಜೆಪಿ ಶಾಸಕನ ಬೆದರಿಕೆ

'ಮಹಾರಾಷ್ಟ್ರ' ಮುಖ್ಯಮಂತ್ರಿಯಾಗುವಂತೆ ನಿತಿನ್ ಗಡ್ಕರಿ ಅವರಿಗೆ ಬಿಜೆಪಿ ಶಾಸಕರಿಂದ ಒತ್ತಡ ಹೆಚ್ಚಾಗುತ್ತಿದೆ. ದೇವೇಂದ್ರ ಫಡ್ನವೀಸ್ ಹೆಸರು ಮುಂಚೂಣಿಯಲ್ಲಿರುವುದರಿಂದ ಶಾಸಕರು ನಿತಿನ್ ಗಡ್ಕರಿ ಅವರನ್ನು ಸಿ.ಎಂ ಆಗುವಂತೆ ಒತ್ತಾಯಿಸುತ್ತಿದ್ದಾರೆ. ನಾಗ್ಪುರದ ಈಶಾನ್ಯ ವಲಯದ ಶಾಸಕ ಕೃಷ್ಣ ಖೋಪ್ಡೆ, ನಿತಿನ್ ಗಡ್ಕರಿ ಅವರೇ ಮಹಾರಾಷ್ಟ್ರದ...

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ವಿಳಂಬ

ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...

ಮಹಾರಾಷ್ಟ್ರದಲ್ಲಿ ಸ್ವತಂತ್ರ ಸರ್ಕಾರ ರಚಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್

'ಮಹಾರಾಷ್ಟ್ರ'ದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿರುವ ಬಿಜೆಪಿ, ತೆರೆ ಮರೆಯಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಬಿಜೆಪಿಗೆ ಎನ್.ಸಿ.ಪಿ, ಶಿವಸೇನೆ ಬೆಂಬಲ ನೀಡಲು ಸಿದ್ಧವಿದ್ದರೂ ಏಕಾಂಗಿಯಾಗಿ ಸರ್ಕಾರ ರಚಿಸುವ ಬಗ್ಗೆ ಬಿಜೆಪಿ ಹೈಕಮಾಂಡ್...

ಬಿಜೆಪಿಗೆ ಧೈರ್ಯವಿದ್ದರೆ ದೆಹಲಿ ಚುನಾವಣೆ ಎದುರಿಸಲಿ:ಅರವಿಂದ್ ಕೇಜ್ರಿವಾಲ್

ಮಹಾರಾಷ್ಟ್ರ, ಹರ್ಯಾಣದ ಚುನಾವಣೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ದೊರೆತ ಬೆನ್ನಲ್ಲೇ ದೆಹಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸುವಂತೆ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸವಾಲು ಹಾಕಿದ್ದಾರೆ. ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿರುವ ಬಿಜೆಪಿಗೆ ದೆಹಲಿ ಚುನಾವಣೆ...

ಹರ್ಯಾಣದಲ್ಲಿ ಸಿಎಂ ಹುದ್ದೆಗಾಗಿ ಬಿಜೆಪಿ ನಾಯಕರ ಪೈಪೋಟಿ

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಹರ್ಯಾಣ ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಐವರು ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮನೋಹರ್ ಲಾಲ್ ಖಟ್ಟರ್,...

'ಮಹಾ' ಸರ್ಕಾರ ರಚೆನೆ: ಬಿಜೆಪಿಗೆ ಬೆಂಬಲ ನೀಡಲು ಶಿವಸೇನೆ ಒಪ್ಪಿಗೆ?

'ಮಹಾರಾಷ್ಟ್ರ'ದಲ್ಲಿ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆ ಒಪ್ಪಿಗೆ ಸೂಚಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಸರ್ಕಾರ ರಚನೆ ಸಂಬಂಧ ಬಿಜೆಪಿ ನಾಯಕರು ಶಿವಸೇನೆ ನಾಯಕರೊಂದಿಗೆ ಸಭೆ ನಡೆಸಿದ್ದು ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಉಭಯ ನಾಯಕರೂ ಒಪ್ಪಿಗೆ...

ಮಹಾರಾಷ್ಟ್ರ-ಹರ್ಯಾಣದಲ್ಲಿ ಬಿಜೆಪಿ ಜಯಭೇರಿ

ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಸೇನೆ 62, ಕಾಂಗ್ರೆಸ್ 42, ಎನ್ ಸಿಪಿ 40, ಎಂ ಎನ್ ಎಸ್ 2...

ಮಹಾರಾಷ್ಟ್ರ, ಹರ್ಯಾಣ ಗೆಲುವು ಮತದಾರರಿಗೆ ಸೇರಿದ್ದು: ಅಮಿತ್ ಶಾ

ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಈ ಗೆಲುವು ಉಭಯ ರಾಜ್ಯಗಳ ಮತದಾರರಿಗೆ ಸೇರಿದ್ದು, ಎರಡೂ ರಾಜ್ಯಗಳ ಮತದಾರರನ್ನು ಅಭಿನಂದಿಸುವುದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಬಿಜೆಪಿ...

ಆಮ್ ಆದ್ಮಿ ಪಕ್ಷದಿಂದ ಲೆಫ್ಟಿನೆಂಟ್ ಗವರ್ನರ್ ಭೇಟಿ

ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ನಾಯಕರು ಕಸರತ್ತು ನಡೆಸುತ್ತಿರುವ ಹಿನ್ನಲೆಯಲ್ಲಿ ಅದನ್ನು ತಡೆಯಲು ಮುಂದಾಗಿರುವ ಆಮ್ ಆದ್ಮಿ ಪಕ್ಷದ ನಾಯರು, ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿದ್ದಾರೆ. ಎ.ಎ.ಪಿ ನಾಯಕ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿಯಾಗಿ, ದೆಹಲಿ...

ಎ.ಎ.ಪಿಯಿಂದ ಸೆ.10ರಂದು ಲೆಫ್ಟಿನೆಂಟ್ ಗವರ್ನರ್ ಭೇಟಿ

ದೆಹಲಿಯಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.10ರಂದು ಲೆಫ್ಟಿನೆಂಟ್ ಗವರ್ನರ್ ನಜೀಮ್ ಜಂಗ್ ಅವರನ್ನು ಭೇಟಿ ಮಾಡುವುದಾಗಿ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಗಾಜಿಯಾಬಾದ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ಕಸರತ್ತು ನಡೆಸಿದ್ದು,...

ಆಪ್ ನ ದೆಹಲಿ ಶಾಸಕರ ಖರೀದಿ ಆರೋಪ ತಳ್ಳಿಹಾಕಿದ ಬಿಜೆಪಿ

'ದೆಹಲಿ'ಯಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸಿರುವ ಬಿಜೆಪಿ ಆಪ್ ಪಕ್ಷದ ಶಾಸಕರನ್ನು ಖರೀದಿಸುತ್ತಿದೆ ಎಂಬ ಆಮ್ ಆದ್ಮಿ ಪಕ್ಷದ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಆಮ್ ಆದ್ಮಿ ಪಕ್ಷದ ಶಾಸಕರಿಗೆ ಬಿಜೆಪಿ ಆಮಿಷವೊಡ್ಡುತ್ತಿರುವ ವಿಡಿಯೋ ಒಂದನ್ನು ಆಪ್ ಬಿಡುಗಡೆ ಮಾಡಿದ್ದು, ದೆಹಲಿಯಲ್ಲಿ ಸರ್ಕಾರ ರಚನೆಗೆ...

ದೆಹಲಿಯಲ್ಲಿ ಮರು ಚುನಾವಣೆಗೆ ಆಮ್ ಆದ್ಮಿ ಪಟ್ಟು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆಯ ಯತ್ನಕ್ಕೆ ಚಾಲನೆ ದೊರೆತಿದೆ. ಬಿಜೆಪಿಗೆ ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡುವ ಸಾಧ್ಯತೆಯಿದೆ. ಆದರೆ ಆಮ್ ಆದ್ಮಿ ಪಕ್ಷ ಮರು ಚುನಾವಣೆಗೆ ಪಟ್ಟು ಹಿಡಿದಿದೆ. ರಾಜಧಾನಿಯಲ್ಲಿ ಮರು ಚುನಾವಣೆ ಅಗತ್ಯವಿದೆ. ಮೈತ್ರಿ ಸರ್ಕಾರದಿಂದ ಭ್ರಷ್ಟಾಚಾರ...

ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಕಸರತ್ತು: ರಾಷ್ಟ್ರಪತಿಗೆ ಪತ್ರ

ದೆಹಲಿಯಲ್ಲಿ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಮತ್ತೆ ಕಸರತ್ತು ನಡೆಸಿದೆ. ಕೇಂದ್ರ ಗೃಹ ಇಲಾಖೆ ಹಾಗೂ ರಾಷ್ಟ್ರತಿಗಳಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited