ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರಸ್ತೆ ಸಾರಿಗೆ ಮತ್ತು ಸುರಕ್ಷತಾ ಮಸೂದೆಯನ್ನು ವಿರೋಧಿಸಿ ಅಖಿಲ ಭಾರತ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ದೇಶಾದ್ಯಂತ ನೀಡಿರುವ ಮುಷ್ಕರಕ್ಕೆ ರಾಜ್ಯದಿಂದಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಕೇಂದ್ರ ಸರ್ಕಾರದ ಮಸೂದೆಯನ್ನು ಕಾರ್ಮಿಕ ಸಂಘಗಳು, ವಾಹನ ಚಾಲಕರ ಸಂಘಟನೆಗಳು...
'ಆಂಧ್ರಪ್ರದೇಶ'ದ ಅನಂತಪುರ ಜಿಲ್ಲೆಯಲ್ಲಿ ಜ.7ರಂದು ಸರ್ಕಾರಿ ಬಸ್ ಅಪಘಾತ ಸಂಭವಿಸಿದ್ದು 22 ಜನರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
60ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರ್ಕಾರಿ ಬಸ್ ಅನಂತಪುರ ಜಿಲ್ಲೆಯ ಮಡಕಶಿರ ಪ್ರದೇಶದಿಂದ ಪೆನುಕೊಂಡಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿ...