Untitled Document
Sign Up | Login    
Dynamic website and Portals
  

Related News

ಏಕತೆಗಾಗಿ ನಡೆಯುವ ಓಟದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

'ಸರ್ದಾರ್ ವಲ್ಲಭ ಭಾಯ್ ಪಟೇಲ್' ಅವರ 139ನೇ ಜನ್ಮದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಏಕತೆಗಾಗಿ ಓಟ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ರನ್ ಫಾರ್ ಯೂನಿಟಿ ಕಾರ್ಯಕ್ರಮದ ಮೂಲಕ ಉತ್ತಮ ಆಡಳಿತ ಹಾಗೂ...

ಪಟೇಲರ ಜನ್ಮದಿನವನ್ನು ರಾಷ್ಟ್ರೀಯ ಏಕ್ತಾ ದಿನವನ್ನಾಗಿ ಆಚರಿಸಲು ಕೇಂದ್ರದ ನಿರ್ಧಾರ

ದೇಶದ ಪ್ರಥಮ ಗೃಹ ಸಚಿವ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ 139ನೇ ಜನ್ಮದಿನವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರೀಯ ಏಕ್ತಾ ದಿನವನ್ನಾಗಿ(ಯೂನಿಟಿ ಡೇ)ಆಚರಿಸಲು ನಿರ್ಧರಿಸಿದೆ. ಸರ್ದಾರ್ ಪಟೇಲ್ ಜನ್ಮದಿನದ ಅಂಗವಾಗಿ ಅ.31ರಂದು ದೇಶಾದ್ಯಂತ ರನ್ ಫಾರ್ ಯೂನಿಟಿ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited