ಕೊಲ್ಲಂ ಜಿಲ್ಲೆಯ ಪರವೂರ್ ಪುಟ್ಟಿಂಗಲ್ ದೇವಾಲಯದಲ್ಲಿ ಪಟಾಕಿಯಿಂದ ಸಂಭವಿಸಿದ ಬೆಂಕಿ ದುರಂತದ ರಕ್ಷಣಾ ಕಾರ್ಯಗಳಿಗಾಗಿ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಸರ್ಕಾರ ರು. 20 ಕೋಟಿ ಘೋಷಿಸಿದೆ.
ಮಾಧ್ಯಮದವರ ಜತೆ ಮಾತನಾಡಿದ ಚಾಂಡಿ ಇನ್ನು 13 ಮೃತದೇಹದ ಗುರುತು ಪತ್ತೆಯಾಗಲು ಬಾಕಿ ಇದೆ...
ಮಂಗಳವಾರದಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ.ಕಳೆದ ಎರಡು ಅಧಿವೇಶನಗಳೂ ಪ್ರತಿಪಕ್ಷದ ಗದ್ದಲದ ನಡುವೆ, ಯಾವುದೆ ಚರ್ಚೆ ನಡೆಯದೇ ಬಲಿಯಾಗಿವೆ. ಆದ್ದರಿಂದ ಈಗ ಎಲ್ಲರ ದೃಷ್ಟಿ ಬಜೆಟ್ ಅಧಿವೇಶನದ ಮೇಲೆ.
ಬಜೆಟ್ ಅಧಿವೇಶನದಲ್ಲಿಯೂ ಹೈದರಾಬಾದ್ ಕೇಂದ್ರೀಯ ವಿವಿ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ,...