ಏ.೨೫ರಿಂದ ಪ್ರಾರಂಭವಾಗುತ್ತಿರುವ ಸಂಸತ್ ಅಧಿವೇಶನದ ಹಿನ್ನೆಲೆಯಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಸರ್ವಪಕ್ಷಗಳ ಸಭೆ ಕರೆದಿದ್ದು, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಲಿದ್ದಾರೆ.
ಉತ್ತರಾಖಂಡ್ ದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಲು...
ಎರಡು ವಾರಗಳ ಸಂಸತ್ತಿನ ಅಧಿವೇಶನ ವ್ಯರ್ಥವಾಗಿ ಕಳೆದು ಹೋದ ಹಿನ್ನಲೆಯಲ್ಲಿ, ಸರ್ಕಾರ ಈ ಕಂಗ್ಗಂಟಿಗೆ ತೆರೆ ಎಳೆಯುವ ಪ್ರಯತ್ನವಾಗಿ ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದೆ.
ಇದಕ್ಕೂ ಮೊದಲು ಬೆಳಗ್ಗೆ 10:30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಸಚಿವರನ್ನು ಭೇಟಿ ಮಾಡಲಿದ್ದಾರೆ. ಈ...