Untitled Document
Sign Up | Login    
Dynamic website and Portals
  

Related News

ಮೋದಿ ರ್ಯಾಲಿಗೆ 2 ಟ್ರೈನ್ ಲೋಡ್ ಗಳಷ್ಟು ಜನರನ್ನು ಕರೆತರಲಾಗಿತ್ತು: ಓಮರ್ ಅಬ್ದುಲ್ಲಾ

'ಜಮ್ಮು-ಕಾಶ್ಮೀರ'ದಲ್ಲಿ ಚುನಾವಣಾ ರ್ಯಾಲಿಗಳಿಗೆ ಬಿಜೆಪಿಯವರೇ ಜನರನ್ನು ಕರೆತರುತ್ತಾರೆ ಎಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಹೇಳಿದ್ದಾರೆ. ಟ್ವಿಟರ್ ನಲ್ಲಿ ಬಿಜೆಪಿ ವಿರುದ್ಧ ಬರೆದಿರುವ ಓಮರ್ ಅಬ್ದುಲ್ಲಾ, ಡಿ.8ರಂದು ನಡೆದ ನರೇಂದ್ರ ಮೋದಿ ಚುನಾವಣಾ ರ್ಯಾಲಿಗೆ 2 ಟ್ರೈನ್ ಲೋಡ್ ಗಳಷ್ಟು ಜನರನ್ನು...

ಕಾಂಗ್ರೆಸ್ ಪರ ಪ್ರಚಾರಕ್ಕೆ ಅಣ್ಣಾ ಹಜಾರೆ ಸಮ್ಮತಿಸಿದ್ದರು :ಖುರ್ಷಿದ್ ಹೊಸ ಬಾಂಬ್

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಪ್ರಚಾರ ಮಾಡಲು ಅಣ್ಣಾ ಹಜಾರೆ 2012ರಲ್ಲೇ ಒಪ್ಪಿಗೆ ಸೂಚಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅಣ್ಣಾ ಅವರಿಂದ ಅರವಿಂದ ಕೇಜ್ರಿವಾಲ್‌ ಅವರು ದೂರವಾಗಿ, ಹೊಸ ಪಕ್ಷ ಕಟ್ಟಿದರು ಎಂದು ಕಾಂಗ್ರೆಸ್ಸಿಗ ಸಲ್ಮಾನ್‌ ಖುರ್ಷಿದ್‌ ಅವರು ಹೊಸ ಬಾಂಬ್‌...

ಕಪ್ಪುಹಣ:ಮೋದಿ ಸರ್ಕಾರ, ಕಾಂಗ್ರೆಸ್ ಕ್ಷಮೆ ಕೋರಬೇಕು-ಖುರ್ಷಿದ್

'ಕಪ್ಪುಹಣ'ದ ಸಂಬಂಧ ಈ ಹಿಂದೆ ಯುಪಿಎ ಸರ್ಕಾರವನ್ನು ನಿಂದಿಸಿದ್ದಕ್ಕಾಗಿ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಒತ್ತಾಯಿಸಿದ್ದಾರೆ. ಕಪ್ಪುಹಣ ಹೊಂದಿರುವ ಖಾತೆದಾರರ ಹೆಸರನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಪ್ರಮಾಣ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited