Untitled Document
Sign Up | Login    
Dynamic website and Portals
  

Related News

ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರದಿಂದ ಅಫಿಡವಿಟ್

ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಕರ್ನಾಟಕದ ನೆರವಿಗೆ ಧಾವಿಸಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಸೆಪ್ಟೆಂಬರ್ 30ರಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು...

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರದಿಂದ ಸುಪ್ರೀಂಗೆ ಮೇಲ್ಮನವಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನಿಂದ ಕ್ಲೀನ್‌ಚಿಟ್ ಪಡೆದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜೆ.ಜಯಲಲಿತಾ ಅವರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ...

ಗ್ರಾಮ ಪಂಚಾಯಿತಿ ಚುನಾವಣೆ: ಇಂದು ಅಧಿಸೂಚನೆ ಪ್ರಕಟ

ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಅಖಾಡ ಸಿದ್ಧಗೊಂಡಿದ್ದು, ಮೇ 29ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಜಿಲ್ಲಾಧಿಕಾರಿಗಳು ಸೋಮವಾರ ಅಧಿಸೂಚನೆ ಹೊರಡಿಸಲಿದ್ದಾರೆ. ರಾಜ್ಯದ 30 ಜಿಲ್ಲೆಗಳ ಪೈಕಿ ಮೊದಲ ಹಂತದಲ್ಲಿ 15 ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ಮೇ 29ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಜಿಲ್ಲಾಧಿಕಾರಿಗಳು...

ಅಕ್ರಮ-ಸಕ್ರಮ ಯೋಜನೆ ಎಲ್ಲರಿಗೂ ಅನ್ವಯ: ಶ್ರೀನಿವಾಸ್‌ ಪ್ರಸಾದ್

ಗ್ರಾಮೀಣ ಪ್ರದೇಶದ ಅಕ್ರಮ-ಸಕ್ರಮ ಯೋಜನೆಗೆ ಅರ್ಜಿಸಲ್ಲಿಸುವ ಅವಧಿಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದ್ದು, ಜತೆಗೆ ಎಪಿಎಲ್ ಸೇರಿದಂತೆ ಎಲ್ಲಾ ಬಡವರಿಗೂ ಅಕ್ರಮ-ಸಕ್ರಮ ಯೋಜನೆ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಶ್ರೀನಿವಾಸ್‌ ಪ್ರಸಾದ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ...

ಅರ್ಕಾವತಿ ಬಡಾವಣೆ ಹಗರಣ: ಬಿಜೆಪಿಯಿಂದ ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಕೆ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ, ಹಿರಿಯ ವಕೀಲರಾದ ದೊರೆರಾಜು ಹಾಗೂ ನಟರಾಜ್ ಶರ್ಮ ಅವರ ಮೂಲಕ, ನ್ಯಾ.ಕೆಂಪಣ್ಣ ನೇತೃತ್ವದ ವಿಚಾರಣಾ ಆಯೋಗಕ್ಕೆ 810 ಪುಟಗಳ ದಾಖಲೆಗಳನ್ನು ಸಲ್ಲಿಸಿದೆ. ಕೆಂಪಣ್ಣ ಆಯೋಗದ ಕಾರ್ಯದರ್ಶಿ ಎಸ್.ಶ್ರೀವತ್ಸ ಕೆದಿಲಾಯ ಅವರಿಗೆ ದೊರೆರಾಜು...

ಜಯಲಲಿತಾ ಪ್ರಕರಣ: ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ಪೂರಕ ಕಡತ ಸಲ್ಲಿಕೆ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಂಬಂಧ ವಿಶೇಷ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಕಡತಗಳನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದೆ. 18 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅಣ್ಣ ದ್ರಾವಿಡ ಮುನ್ನಟ್ರ...

ಕಪ್ಪುಹಣ ಖಾತೆದಾರರ 2ನೇಪಟ್ಟಿ ಸಲ್ಲಿಸಿದ ಕೇಂದ್ರ ಸರ್ಕಾರ

ವಿದೇಶದಲ್ಲಿ ಕಪ್ಪುಹಣ ಇಟ್ಟಿರುವ ಖಾತೆದಾರರ ಎರಡನೇ ಪಟ್ಟಿಯನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದು, 627 ಖಾತೆದರರ ಹೆಸರನ್ನು ಸಲ್ಲಿಕೆ ಮಾಡಿದೆ. ಕಪ್ಪುಹಣ ಇಟ್ಟಿರುವ ಎಲ್ಲಾ ಖಾತೆದಾರರ ಹೆಸರನ್ನು ಒಂದು ದಿನದಲ್ಲಿ ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶದ ಹಿನ್ನಲೆಯಲ್ಲಿ ಕೇಂದ್ರ...

ಕಪ್ಪುಹಣ: ಮಾ.31ರೊಳಗೆ ತನಿಖೆ ಪೂರ್ಣಗೊಳಿಸಲು ಸೂಚನೆ

ವಿದೇಶದಲ್ಲಿ ಕಪ್ಪುಹಣ ಹೊಂದಿರುವ 627 ಖಾತೆದಾರರ ವಿವರ ಹಾಗೂ ಖಾತೆ ಸಂಖ್ಯೆ, ಹಣದ ಮೊತ್ತದ ಮಾಹಿತಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಅಟಾರ್ನಿ ಜನರಲ್ ಮುಕುಲ್ ರೋಹಟಗಿ ತಿಳಿಸಿದ್ದಾರೆ. ಕಪ್ಪುಹಣದ ಖಾತೆದಾರ ಹೆಸರು ಹಾಗೂ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ...

ಕಪ್ಪುಹಣ ಖಾತೆದಾರರ ಹೆಸರು ಬಹಿರಂಗಗೊಳಿಸಿದ ಕೇಂದ್ರ

ವಿದೇಶದಲ್ಲಿರುವ ಕಪ್ಪುಹಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಿದ್ದು, ಮೂವರ ಹೆಸರನ್ನು ಬಹಿರಂಗಗೊಳಿಸಿದೆ. ಓರ್ವ ಉದ್ಯಮಿ ಹಾಗೂ ಎರಡು ಕಂಪನಿಗಳ ಹೆಸರನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸಿದ್ದು, ಮೊದಲ ಪಟ್ಟಿಯಲ್ಲಿ ಯಾವುದೇ ರಾಜಕೀಯ ನಾಯಕರ ಹೆಸರಿಲ್ಲದಿರುವುದು ವಿಶೇಷ. ಸ್ವಿಸ್ ಬ್ಯಾಂಕ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited