Untitled Document
Sign Up | Login    
Dynamic website and Portals
  

Related News

ವಾರಾಂತ್ಯದಲ್ಲಿ ಪೆಟ್ರೋಲ್, ಡೀಸೆಲ್ ಲಭ್ಯತೆ ಅನುಮಾನ

ಪೆಟ್ರೋಲ್, ಡೀಸೆಲ್ ಸಾಗಣಿಕೆಗೆ ಎದುರಾಗುತ್ತಿರುವ ಸಮಸ್ಯೆಯನ್ನು ಇಂಧನ ಕಂಪನಿಗಳು ಪರಿಹರಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತಿತರ ಇಂಧನ ಪೂರೈಸುವ ಲಾರಿ ಮಾಲೀಕರು ಶುಕ್ರವಾರ ಮತ್ತೆ ಮುಷ್ಕರ ಆರಂಭಿಸುವ ಸಾಧ್ಯತೆ ಇದೆ. ಇದರಿಂದಾಗಿ ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ಪೇಟ್ರೋಲ್, ಡೀಸೆಲ್ ಸಿಗುವುದು ಅನುಮಾನವಾಗಿದೆ. ಹೊಸಕೋಟೆಯಿಂದ...

ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತದಿಂದ ಲೇಜರ್ ಬೇಲಿಗಳ ನಿರ್ಮಾಣ

ಭಾರತ ಮತ್ತು ಪಾಕಿಸ್ತಾನ ನಡುವಿನ ತನ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತ ಲೇಸರ್ ಬೇಲಿಗಳನ್ನು ನಿರ್ಮಿಸಿದೆ. ವಿಶ್ವದ ಅತ್ಯಂತ ಅಪಾಯಕಾರಿ ಗಡಿಗಳಲ್ಲಿ ಒಂದಾಗಿರುವ ಈ ಗಡಿಯಲ್ಲಿ ಉಗ್ರರ ಒಳ ನುಸುಳುವಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಇದರ ಮೊದಲ ...

ಗೋಹತ್ಯೆಯನ್ನು ಬಹಿರಂಗವಾಗಿ ಬೆಂಬಲಿಸಲು ಮೊಘಲರಿಗೂ ಸಾಧ್ಯವಾಗಲಿಲ್ಲ: ರಾಜನಾಥ್

ಗೋವಿನ ರಕ್ಷಣೆಯಾಗಬೇಕೆಂದು ಹೇಳುತ್ತಾ, ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್, ಬಹಿರಂಗವಾಗಿ ಗೋಹತ್ಯೆಯನ್ನು ಬೆಂಬಲಿಸಿ ಅಧಿಕಾರದಲ್ಲಿರಲು ಸಾಧ್ಯವಿಲ್ಲವೆಂಬ ವಾಸ್ತವ ಮೊಘಲರಿಗೆ ಕೂಡ ತಿಳಿದಿತ್ತು, ಆದರೆ ಬ್ರಿಟಿಷರು ಈ ಅಂಶವನ್ನು ಅರ್ಥ ಮಾಡಿಕೊಳ್ಳಲು ವಿಫಲರಾದರು ಎಂದು ಹೇಳಿದರು. 'ನಾನು ಗೃಹ ಮಂತ್ರಿಯಾದ ನಂತರ ಬಿ.ಎಸ್.ಎಫ್...

ಅರಬ್ಬಿ ಸಮುದ್ರದಲ್ಲಿ ಸರಕು ಸಾಗಣೆ ಹಡಗು ಮುಳುಗಡೆ: 19 ಸಿಬ್ಬಂದಿಗಳ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಜಿಂದಾಲ್ ಕಾಮಾಕ್ಷಿ ಸರಕು ಸಾಗಣೆ ಹಡಗು ಮುಳುಗಡೆಯಾಗಿದೆ. ಐಎನ್ ಎಸ್ ಮುಂಬೈ ನೌಕೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮುಂಬೈನಿಂದ 40 ನಾಟಿಕಲ್ ಮೈಲಿ ದೂರದಲ್ಲಿ ಜಿಂದಾಲ್ ಕಾಮಾಕ್ಷಿ ಸರಕು ಸಾಗಣೆ ಹಡಗು ಮುಳುಗಡೆಯಾದ ಘಟನೆ ನಡೆದಿದೆ. ಮುಂಬೈ ನೌಕಾನೆಲೆಗೆ...

ಆಂಧ್ರದ ಚಿತ್ತೂರಿನಲ್ಲಿ ಭಾರೀ ಎನ್ ಕೌಂಟರ್: 20 ಸ್ಮಗ್ಲರ್ ಗಳ ಹತ್ಯೆ

ಆಂದ್ರಪ್ರದೇಶದ ಇತ್ತೂರು ಜಿಲ್ಲೆಯಲ್ಲಿ ಭಾರೀ ಎನ್ ಕೌಂಟರ್ ನಡೆದಿದೆ. ರಕ್ತಚಂದನ ಕಳ್ಳಸಾಗಣೆ ಮಾಡುತ್ತಿದ್ದ 20 ಸ್ಮಗ್ಲರ್ ಗಳನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಚಿತ್ತೂರು ಜಿಲ್ಲೆಯ ಚಂದ್ರಗಿರಿಮಂಡಲ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಸ್ಪೆಷಲ್ ಟಾಸ್ಕ್ ಫೋರ್ಸ್ 20 ಸ್ಮಗ್ಲರ್ ಗಳನ್ನು...

ಆಂಧ್ರಪ್ರದೇಶದಲ್ಲಿ ಎನ್ ಕೌಂಟರ್ ಪ್ರಕರಣ: ತಮಿಳುನಾಡು ಆಕ್ರೋಶ

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಪೊಲೀಸರು ನಡೆಸಿರುವ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ರಕ್ತ ಚಂದನ ಮರಗಳನ್ನು ಕದಿಯುತ್ತಿದ್ದ ತಮಿಳುನಾಡು ಮೂಲದ 150 ಮಂದಿಯ ಪೈಕಿ 20 ಮಂದಿ...

ಭಾರತೀಯ ಮೀನುಗಾರರಿಗೆ ಗಲ್ಲುಶಿಕ್ಷೆ ನೀಡಿದ ಶ್ರೀಲಂಕಾ ಕೋರ್ಟ್

5 ಜನ ಭಾರತೀಯ ಮೀನುಗಾರರಿಗೆ ಶ್ರೀಲಂಕಾ ಹೈಕೋರ್ಟ್ ಗಲ್ಲುಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಮಾದಕ ವಸ್ತು ಕಳ್ಳಸಾಗಣೆ ಆರೋಪದಡಿ ಬಂಧಿಸಲಾಗಿದ್ದ ತಮಿಳುನಾಡಿನ ಐವರು ಮೀನುಗಾರರಿಗೆ ಶ್ರೀಲಂಕಾದ ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ನೀಡಿದೆ. 2011ರ ನವೆಂಬರ್ ನಲ್ಲಿ ಮಾದಕ ದೃವ್ಯಗಳ ಕಳ್ಳಸಾಗಣೆ ಆರೋಪಡಿ ಶ್ರೀಲಂಕಾ ನೌಕಾಪಡೆ...

ದೀಪಾವಳಿ ಹಿನ್ನೆಲೆ: ಆರ್.ಟಿ.ಒ ಅಧಿಕಾರಿಗಳಿಂದ ಖಾಸಗಿ ವೋಲ್ವೋ ಬಸ್ ತಪಾಸಣೆ

'ದೀಪಾವಳಿ' ಹಬ್ಬದ ಆಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ರಾಜ್ಯಾದ್ಯಂತ ದೀಪಾವಳಿಗೆ ತಯಾರಿ ನಡೆಯುತ್ತಿದ್ದು ಖಾಸಗಿ ಬಸ್ ಗಳಲ್ಲಿ ಪಟಾಕಿ ಸಾಗಣೆ ಭರದಿಂದ ಸಾಗಿದೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಬಸ್ ಗಳು ಬೆಂಕಿ ಅವಘಡಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವೋಲ್ವೊ ಬಸ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited