ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಕೂಡಲೇ ಆರಂಭಿಸಬೇಕು. ಹಾಗೆಯೇ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ಈ ಅವಧಿಯಲ್ಲಿಯೇ ರಾಮಮಂದಿರ ನಿರ್ಮಾಣ ಕೆಲಸ ಪೂರ್ಣವಾಗಬೇಕು ಎಂದು ಸಾಧ್ವಿ ಪ್ರಾಚಿ ಆಗ್ರಹಿಸಿದ್ದಾರೆ.
ಬಿಜೆಪಿ ದಲಿತ ಮೋರ್ಚಾ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಆಗಮಿಸಿದ್ದ...
ವಿವಾದಾತ್ಮಕ ಹೇಳಿಕೆಗಳಿಗೆ ಕಡಿವಾಣ ಹಾಕಲು ಪ್ರಧಾನಿ ನರೇಂದ್ರ ಮೋದಿ ಎಷ್ಟೇ ಪ್ರಯತ್ನ ಮಾಡುತ್ತಿದ್ದರೂ ಬಿಜೆಪಿ ನಾಯಕರು ನೀಡುವ ಅನವಶ್ಯಕ ಹೇಳಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣ ಕಾಣುತ್ತಿಲ್ಲ.
ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸಲ್ಮಾನ್ ಖಾನ್ ಗೆ ಜಾಮೀನು ದೊರೆತಿರುವುದಕ್ಕೆ ಸಹಜವಾಗಿಯೇ ದೇಶಾದ್ಯಂತ...
ಈ ಹಿಂದೆ 'ಅನ್ಯ ಕೋಮಿನವರು 40 ಮಕ್ಕಳನ್ನು ಹೆರುತ್ತಾರೆಂದರೆ, ಹಿಂದುಗಳು 4 ಮಕ್ಕಳನ್ನು ಹೆರುವುದರಲ್ಲಿ ತಪ್ಪಿಲ್ಲ' ಎಂದು ಹೇಳಿ ವಿವಾದ ಸೃಷ್ಟಿಸಿದ್ದ ವಿಶ್ವ ಹಿಂದು ಪರಿಷತ್ ನಾಯಕಿ ಸಾಧ್ವಿ ಪ್ರಾಚಿ, ಈಗ ಇನ್ನೊಂದು ವಿವಾದಿತ ಹೇಳಿಕೆ ನೀಡಿದ್ದಾರೆ.
ಈ ಹಿಂದಿನ ತಮ್ಮ...
ಹಿಂದೂಗಳು ಬಾಲಿವುಡ್ ಖಾನ್ ಗಳ ಸಿನಿಮಾಗಳನ್ನು ನೋಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿಕೆ ನೀಡಿದ್ದಾರೆ.
ಖಾನ್ ಗಳ ಸಿನಿಮಾಗಳು ಲವ್ ಜಿಹಾದ್ ಪ್ರೋತ್ಸಾಹಿಸುತ್ತದೆ. ಆದ್ದರಿಂದ ಖಾನ್ ಗಳ ಚಿತ್ರವನ್ನು ನಿಷೇಧಿಸಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ರಾಹುಲ್...
ಹಿಂದೂ ಮಹಿಳೆಯರು ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ನಾಲ್ಕು ಮಕ್ಕಳನ್ನು ಹೆರಬೇಕು ಎಂದು ಈ ಹಿಂದೆ ತಾನು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಸಮರ್ಥಿಸಿಕೊಂಡಿದ್ದಾರೆ.
ಹಿಂದೂ ಮಹಿಳೆಯರು ಹೀಗೆ ಹೆರುವ ನಾಲ್ಕು ಮಕ್ಕಳಲ್ಲಿ, ಒಂದು ಮಗುವನ್ನು ಗಡಿಯಲ್ಲಿ ಶತ್ರುಗಳ...