Untitled Document
Sign Up | Login    
Dynamic website and Portals
  

Related News

ಸಂಸ್ಕಾರ ಬೆಳೆಸಲು ಮಕ್ಕಳ ಶಿಬಿರಗಳು ಬೇಕು: ಡಾ.ವಿದ್ಯಾ ಶ್ರೀಕೃಷ್ಣ

ಮಗುವಿನಲ್ಲಿ ತಾನು ತಿಳಿದುಕೊಂಡದ್ದನ್ನು, ತನಗೆ ಅನಿಸಿದ್ದನ್ನು ಮತ್ತು ತನ್ನ ಆಲೋಚನೆಗಳನ್ನು ಹೇಳುವ ಸಾಮರ್ಥ್ಯವನ್ನು ಬೆಳೆಸುವುದೇ ಶಿಕ್ಷಣ. ಇದಕ್ಕೆ ಭಾಷಾ ಕೌಶಲ್ಯವೂ ಬೇಕು, ಹಾಗೆಯೇ ಅವಕಾಶವೂ ಬೇಕು. ಇಂತಹ ಅಭಿವ್ಯಕ್ತಿಯ ಅವಕಾಶವನ್ನು ನಾಲ್ಕು ಗೋಡೆಗಳ ಹೊರಗೆ ಮುಕ್ತ ಪರಿಸರದಲ್ಲಿ ಒದಗಿಸುವುದೇ ಬೇಸಿಗೆ...

ಭಾರತ ತನ್ನನ್ನು ತಾನು ರಕ್ಷಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ: ಮನೋಹರ್ ಪರಿಕ್ಕರ್

'ನಾನು ಭಾರತದ ರಕ್ಷಣಾ ಮಂತ್ರಿ. ನನಗೆ ನನ್ನ ಕರ್ತವ್ಯದ ಬಗ್ಗೆ ಚೆನ್ನಾಗಿ ಅರಿವಿದೆ ಹಾಗೂ, ಭಾರತ ತನ್ನನ್ನು ತಾನು ರಕ್ಷಿಸಿಕೊೞುವ ಸಾಮರ್ಥ್ಯ ಹೊಂದಿದೆ ಎಂದು ನಿಮಗೆ ಹೇಳಬಯಸುತ್ತೇನೆ'. ಇದು ಭಾರತದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಸುದ್ದಿಗಾರರಿಗೆ ಹೇಳಿದ ಮಾತು....

ಮೆಗಾಫುಡ್ ಪಾರ್ಕ್ ಉದ್ಘಾಟಿಸಿದ ಪ್ರಧಾನಿ ಮೋದಿ

ಕೃಷಿ ಕ್ಷೇತ್ರದಲ್ಲಿ ವೈಜ್ನಾನಿಕ ಯೋಜನೆ ಅಳವಡಿಸಿಕೊಳ್ಳಬೇಕು. ಕೃಷಿ ಉತ್ಪಾದನೆ, ಸಂಸ್ಕರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತುಮಕೂರಿನ ವಸಂತನರಸಾಪುರದಲ್ಲಿ ದೇಶದ ಅತಿ ದೊಡ್ಡ ಮೆಗಾಫುಡ್ ಪಾರ್ಕ್ ನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಮಾತನಾಡಿದ ಅವರು,...

ಇನ್ನೊಬ್ಬರ ಮುಂದೆ ಕೈಚಾಚುವುದು ಸರಿಯಲ್ಲ: ಸ್ವಾವಲಂಭಿ ಪಾಠ ಹೇಳಿದ ಪ್ರಧಾನಿ ಮೋದಿ

ನಮ್ಮ ದೇಶದ ಬಡವರನ್ನು ಸಮರ್ಥರನ್ನಾಗಿ, ಸ್ವಾಭಿಮಾನಿಗಳನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅಹಮದಾಬಾದ್ ನಲ್ಲಿ ಗುಜರಾತ್ ಸರ್ಕಾರದ ವಿವಿಧ ಕಾಮಗಾರಿ ಹಾಗೂ ಸ್ವಾಲಂಭನಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇನ್ನೊಬ್ಬರ ಮುಂದೆ ಕೈಚಾಚುವುದು ಸೂಕ್ತವಲ್ಲ, ಬಡವರಿಗೆ ಸೂಕ್ತ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited