ನೂರು ಜನ ರಾಹುಲ್ ಗಾಂಧಿಗಳೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಾಟಿಯಾಗಲಾರರು ಎಂದು ಶಿವಸೇನೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯ ವಿರುದ್ಧ ಟೀಕಾಪ್ರಹಾರ ನಡೆಸಿದೆ.
ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯಿಸಿರುವ ಶಿವಸೇನೆ, ಪ್ರಧಾನಿ ನರೇಂದ್ರ ಮೋದಿಯವರ ಛರಿಸ್ಮಾದ ಮುಂದೆ ರಾಹುಲ್ ಗಾಂಧಿ ಏನೇನೂ...
ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಿರುವುದಕ್ಕೆ ಎನ್.ಡಿ.ಎ ಮೈತ್ರಿಕೂಟದ ಶಿವಸೇನೆ ಅಸಮಾಧಾನವ್ಯಕ್ತಪಡಿಸಿದ್ದು, ಚೀನಾ ಎದುರಿಗೆ ಅಪ್ಪಿಕೊಳ್ಳುತ್ತೆ, ಆದರೆ ಹಿಂದಿನಿಂದ ಬೆನ್ನಿಗೆ ಚೂರಿ ಹಾಕುತ್ತೆ. ಇದು ಚೀನಾದ ನೀತಿ ಎಂದು ಕಿಡಿಕಾರಿದೆ.
ಚೀನಾದ ನಡವಳಿಕೆ ಈಗಾಗಲೇ ನೋಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಅದ್ದೂರಿಯಾಗಿ...
ನೊಬಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮದರ್ ತೆರೇಸಾ ಸೇವೆಯ ಹಿಂದೆ ಮತಾಂತರ ಹುನ್ನಾರವಿತ್ತು ಎಂಬ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರ ವಿವಾದಾತ್ಮಕ ಹೇಳಿಕೆಯನ್ನು ಶಿವಸೇನೆ ಸಮರ್ಥಿಸಿಕೊಂಡಿದೆ.
ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿರುವ ಶಿವಸೇನೆ, ಭಾರತಕ್ಕೆ ಬಂದ ಎಲ್ಲಾ ಮಿಷನರಿಗಳ ಉದ್ದೇಶ ಮತಾಂತರವೇ...
ಮಹಾರಾಷ್ಟ್ರದಲ್ಲಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಲು ಸಿದ್ಧ ಎಂದಿರುವ ಶಿವಸೇನೆ, ಯಾರೇ ಮುಖ್ಯಮಂತ್ರಿಯಾದರೂ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದೆ.
ಶಿವಸೇನೆ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಹೇಳಿರುವ ಉದ್ಧವ್ ಠಾಕ್ರೆ, ಮಹಾರಾಷ್ಟ್ರದಲ್ಲಿನ ಬಿಜೆಪಿ ಗೆಲುವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ...
'ಲವ್ ಜಿಹಾದ್' ಎಂಬುದು ಹಿಂದೂ ಸಂಸ್ಕೃತಿಯನ್ನು ನಾಶ ಮಾಡಲು ಅಂತಾರಾಷ್ಟ್ರೀಯವಾಗಿ ರೂಪಿಸಿರುವ ಕುತಂತ್ರ ಎಂದು ಎನ್.ಡಿ.ಎ ಮೈತ್ರಿ ಕೂಟದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.
ಲವ್ ಜಿಹಾದ್ ಬಗ್ಗೆ ಚರ್ಚೆ ಕಾವೇರುತ್ತಿರುವ ಸಂದರ್ಭದಲ್ಲಿ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ...