ಉಗ್ರರನ್ನು ಹುತಾತ್ಮರಂತೆ ವೈಭವೀಕರಿಸಬೇಡಿ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಉಗ್ರವಾದಕ್ಕೆ ಸಹಕಾರ ನೀಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.
ಇಸ್ಲಾಮಾಬಾದಿನಲ್ಲಿ ನಡೆಯುತ್ತಿರುವ ಸಾರ್ಕ್ ಶೃಂಗ ಸಭೆಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಬಳಕೆಯನ್ನು...
ಆಗಸ್ಟ್ 4ರಂದು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಸಾರ್ಕ್ ಶೃಂಗ ಸಭೆ ವೇಳೆ ಪಾಕಿಸ್ತಾನದ ಜೊತೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಯಾವುದೇ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟ ಪಡಿಸಿದೆ.
ಭಾರತದ ಗೃಹ ಸಚಿವ ರಾಜನಾಥ್ ಸಿಂಗ್ ಅವರು,...
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಗಸ್ಟ್ 3 ರಂದು ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪಾಕಿಸ್ತಾನದ ಇಸ್ಲಾಮಾಬಾದ್ಗೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 3 ಮತ್ತು 4ರಂದು ಎರಡು ದಿನಗಳ ಕಾಲ ನಡೆಯಲಿರುವ ಸಾರ್ಕ್ ಶೃಂಗ ಸಭೆಯಲ್ಲಿ ರಾಜನಾಥ್ ಸಿಂಗ್ ಭಾಗವಹಿಸಲಿದ್ದು,...