Untitled Document
Sign Up | Login    
Dynamic website and Portals
  

Related News

ಪಾಕಿಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಖಚಿತ

ಭಾರತ ಮತ್ತು ಪಾಕಿಸ್ಥಾನ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಪಾಕ್‌ ನ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ ತಾಜ್ ಅಜೀಜ್ ಖಚಿತಪಡಿಸಿದ್ದಾರೆ. 2016ರಲ್ಲಿ ನಮ್ಮ ರಾಷ್ಟ್ರ ಸಾರ್ಕ್ ಶೃಂಗಸಭೆ ಹಮ್ಮಿಕೊಳ್ಳಲಿದೆ. ಇದಕ್ಕೆ ಭಾರತದ...

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಅರ್ಥಪೂರ್ಣ ಮಾತುಕತೆ ಅಗತ್ಯ : ನವಾಜ್ ಶರೀಫ್

ಪಾಕಿಸ್ತಾನ-ಭಾರತ ನಡುವಿನ ಮಾತುಕತೆ ನಡೆದಾಗಲೆಲ್ಲಾ ನಾವು ಕಾಶ್ಮೀರದ ನಾಯಕರ ಜತೆ ಮಾಕುಕತೆ ನಡೆಸುತ್ತಾ ಬಂದಿದ್ದೇವೆ. ಕಾಶ್ಮೀರ ಸಮಸ್ಯೆಯ ಬಗ್ಗೆ ಅಲ್ಲಿನ ನಾಯಕರ ಅಭಿಪ್ರಾಯಗಳನ್ನು ಕೇಳುವುದರಲ್ಲಿ ಹೊಸತೇನೂ ಇಲ್ಲ ಎಂದು ಪಾಕ್ ಪ್ರಧಾನಿ ನವಾಜ್ ಶರೀಫ್ ತಿಳಿಸಿದ್ದಾರೆ. 18ನೇ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಿ ಮರಳುತ್ತಿದ್ದ...

ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ಇಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಭಾರತ-ಪಾಕಿಸ್ತಾನದ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಸಯೀದ್ ಅಕ್ಬರುದ್ದೀನ್ ಸ್ಪಷ್ಟಪಡಿಸಿದ್ದಾರೆ. ನೇಪಾಳದ ಕಠ್ಮಂಡುವಿನಲ್ಲಿ ಆರಂಭವಾಗಿರುವ ಎರಡು ದಿನಗಳ 18ನೇ ಸಾರ್ಕ್ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಔಪಚಾರಿಕ...

ನೆರೆ ರಾಷ್ಟ್ರಗಳ ಜತೆ ಉತ್ತಮ ಸಂಬಂಧಕ್ಕೆ ಆದ್ಯತೆ: ಪ್ರಧಾನಿ ಮೋದಿ

ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಿ ಅಭಿವೃದ್ಧಿ ಸಾಧಿಸುವುದೇ ತಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರಾರಂಭವಾಗಲಿರುವ ಸಾರ್ಕ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದೇನೆ. ಇದರಿಂದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited