ದಲಿತರು ಹಾಗೂ ಮಹಿಳೆಯರನ್ನು ಉದ್ಯಮಪತಿಗಳನ್ನಾಗಿ ಮಾಡಲು ಮುಂದಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಎದ್ದು ನಿಲ್ಲು ಭಾರತ (ಸ್ಟಾಂಡ್ ಅಪ್ ಇಂಡಿಯಾ) ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದೆ. ಈ ಯೋಜನೆಯಡಿ, ದೇಶಾದ್ಯಂತ ಇರುವ 1.25 ಲಕ್ಷ ಬ್ಯಾಂಕ್ ಶಾಖೆಗಳು...
ಭಾರತೀಯ ರಿಸರ್ವ್ ಬ್ಯಾಂಕ್ ಹಾಲಿ ಹಣಕಾಸು ವರ್ಷದ ಮೊದಲ ದ್ವೆಮಾಸಿಕ ನೀತಿ ಪರಾಮರ್ಶೆಯನ್ನು ಅನಾವರಣಗೊಳಿಸಿದ್ದು ಬಡ್ಡಿ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದೆ. ಪರಿಣಾಮ ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ.
2013ರ ಸೆಪ್ಟಂಬರ್ನಲ್ಲಿ ಆರ್.ಬಿ.ಐ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದಂದಿನಿಂದಲೂ ಹಣದುಬ್ಬರದ...
ಹಾವೇರಿಯ ಗುಡಗೂರಿನಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಭಾರೀ ಕೊಡುಗೆಗಳನ್ನು ನೀಡಿದ್ದಾರೆ. ಬರಗಾಲ ಮತ್ತು ಸಾಲದ ಸುಳಿಯಲ್ಲಿ ಸಿಲುಕಿರುವ ರೈತರಿಗೆ ದೊಡ್ಡ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತ ರೈತರ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು 2 ಲಕ್ಷದಿಂದ 5...
ಆರ್ಥಿಕತೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆರ್ಬಿಐ ಮಂಗಳವಾರ ರೆಪೊ ದರದಲ್ಲಿ 0.5% ಇಳಿಕೆ ಮಾಡಿದೆ. ಆರ್ಬಿಐ ಇದೀಗ 7.25% ದಿಂದ 6.75% ಕ್ಕೆ ಇಳಿಕೆ ಮಾಡಿದ್ದು, ಇದರಿಂದ ಗೃಹಸಾಲಕ್ಕೆ ಉತ್ತೇಜನ ಸಿಗಲಿದೆ. ಈ ವರ್ಷವೇ 4 ಸಲ ರೆಪೊ ದರ ಇಳಿಕೆ...
ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಈಗ ಡಿಜಿಟಲ್ ಸರದಿಗೆ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈ ವ್ಯವಸ್ಥೆಯನ್ನು ಮಂಗಳವಾರ ಬೆಂಗಳೂರು ರೈಲ್ವೆ ವಿಭಾಗದ ವಿಭಾಗೀಯ ರೈಲ್ವೇ ಮ್ಯಾನೇಜರ್ ಸಂಜೀವ್ ಅಗರ್ವಾಲ್ ಉದ್ಘಾಟನೆಗೊಳಿಸಿದರು.
ಈ ರೀತಿಯ ವ್ಯವಸ್ಥೆ ಈಗಾಗಲೇ ಮೈಸೂರು, ಶಿವಮೊಗ್ಗ ಮತ್ತು ದಾವಣಗೆರೆ ರೈಲ್ವೆ ನಿಲ್ಗಾಣಗಳಲ್ಲಿವೆ.
ಪ್ರಯಾಣಿಕರು...
ನಿವೃತ್ತ ಯೋಧರ ಬಹುವರ್ಷಗಳ ಬೇಡಿಕೆಯಾದ, 'ಏಕ ಶ್ರೇಣಿ ಏಕ ಪಿಂಚಣಿ'ಯನ್ನು ಜಾರಿಗೆ ತರಲು ಸರಕಾರ ಬದ್ಧವಾಗಿದೆ. ಆದರೆ ಪಿಂಚಣಿಯನ್ನು ಪ್ರತಿವರ್ಷ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಳಿ ಹೇಳಿದ್ದಾರೆ.
ಸರಕಾರ ಸೇವೆಯಿಂದ 35-38 ವಯಸ್ಸಿನಲ್ಲೇ ನಿವೃತ್ತರಾಗುವ ಯೋಧರ...
ಶೈಕ್ಷಣಿಕ ಸಾಲ ಪಡೆಯಲು ವಿದ್ಯಾರ್ಥಿಗಳಿಗಾಗಿ vidyalakshmi.co.in (ವಿದ್ಯಾಲಕ್ಷ್ಮಿ.ಕೋ.ಇನ್) ಎನ್ನುವ ಜಾಲತಾಣ ಪ್ರಾರಂಭಿಸಿರುವುದಾಗಿ ಗುರುವಾರ ಕೇಂದ್ರ ಸರ್ಕಾರ ತಿಳಿಸಿದೆ. ಎಸ್ ಬಿ ಐ, ಐಡಿಬಿಐ, ಬ್ಯಾಂಕ್ ಆಫ್ ಇಂಡಿಯಾ ಸೇರಿ ಐದು ಬ್ಯಾಂಕ್ ಗಳು ತಮ್ಮ ವ್ಯವಸ್ಥೆಯನ್ನು ಈ ಪೊರ್ಟಲ್ ಜೊತೆ...
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಮುಂದುವರೆದಿದ್ದು, ಈ ಸಂಬಂಧ ರಾಜ್ಯಪಾಲ ವಜುಭಾಯಿ ವಾಲಾ ಅವರು ಗುರುವಾರ ಸರ್ಕಾರದ ಬಳಿ ವಿವರಣೆ ಕೇಳಿದ್ದಾರೆ.
ರಾಜ್ಯದಲ್ಲಿ ಸಾಲಬಾಧೆಯಿಂದ ಇದುವರೆಗೆ ಎಷ್ಟು ಜನ ಕಬ್ಬು ಬೆಳೆಗಾರರು, ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ? ಇದನ್ನು ತಡೆಯಲು...
ರೈತರ ಆತ್ಮಹತ್ಯೆ ಮುಂದುವರಿದಿದ್ದು, ಶುಕ್ರವಾರ ರಾಜದಲ್ಲಿ ಒಟ್ಟು 4 ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ. ಸಾಲಬಾಧೆ ತಾಳಲಾರದೆ, ಕೊಪ್ಪಳ ಜಿಲ್ಲೆಯ ಗಂಗಾವತಿ, ಚಿತ್ರದುರ್ಗ ಮತ್ತು ಮೈಸೂರು ಸೇರಿ ಒಟ್ಟು ನಾಲ್ವರು ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ.
ಚಿತ್ರದುರ್ಗದಲ್ಲಿ ರೈತ 30 ವರ್ಷದ ರಂಗಪ್ಪ ಸಾಲ ತೀರಿಸಲಾಗದೆ...
ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಗ್ರೀಸ್ ನ ಪ್ರಭಾವ ಇತರ ದೇಶಗಳ ಮೇಲೂ ಬೀರತೊಡಗಿವೆ.
ವಿದೇಶಿ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸಿಕೊಳ್ಳಲು ಆ ಸಂಸ್ಥೆಗಳು ಹೇರುವ ಕಠಿಣ ಷರತ್ತಿಗೆ ಒಪ್ಪಿಕೊಳ್ಳದೇ ಇರುವ ನಿರ್ಧಾರವನ್ನು ಗ್ರೀಸ್ ಜನತೆ ಕೈಗೊಂಡಿರುವ ಪರಿಣಾಮ...
ಈ ವರ್ಷದ ವರುಣನ ಮುಂಗೋಪಕ್ಕೆ ಚಿನ್ನದಂತ ಬೆಳೆ ಬೆಳೆಯುವ ರೈತ ಮೃತ್ಯು ಕೂಪಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸ.
ಕಲಬುರ್ಗಿಯ ಸೇಡಂನ ಯಡಹಳ್ಳಿಯ ರೈತ (60) ,ರಾಯಚೂರಿ ಸಿಂಧನೂರಿನ ಶ್ರೀನಿವಾಸ ದುರ್ಗಾ (30) ಮತ್ತು ಮಂಡ್ಯ ಜಿಲ್ಲೆಯ ದೊಡ್ಡತರಹಳ್ಳಿ ಪ್ರದೀಪ್ ಮತ್ತು ಮೈಸೂರು...
ಸಾಲಬಾಧೆಯಿಂದಾಗಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ಮಂಡ್ಯದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿ, ಅದಕ್ಕೆ ತಾನೂ ಹಾರಿ ಕಬ್ಬು ಬೆಳೆಗಾರನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ, ಮೈಸೂರಿನ ರೈತನೊಬ್ಬ ವಿಷ ಸೇವಿಸಿ ಪ್ರಾಣ ತ್ಯಜಿಸಿದ ಬೆನ್ನಲ್ಲೇ ಶನಿವಾರ ಹಾವೇರಿಯಲ್ಲಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ಮಹತ್ವಾಕಾಂಕ್ಷಿ ’2022ರೊಳಗೆ ಎಲ್ಲರಿಗೂ ಮನೆ' ಯೋಜನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ.
ಈ ಯೋಜನೆ ಯಡಿ ನಗರ ಪ್ರದೇಶಗಳ ಬಡವರು ಮತ್ತು ಕೊಳಚೆ ಪ್ರದೇಶಗಳ ನಿವಾಸಿಗಳು ಗೃಹ ಸಾಲ ಪಡೆದಲ್ಲಿ, ಅದರ...
ಮಂಗೋಲಿಯಾಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಗೌರವಕ್ಕೆ ಪಾತ್ರರಾಗಿರುವ ನರೇಂದ್ರ ಮೋದಿ, ಆ ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 1 ಶತಕೋಟಿ ಅಮೆರಿಕನ್ ಡಾಲರ್ (6300 ಕೋಟಿ ರೂ.) ಸಾಲ ಘೋಷಿಸಿದ್ದಾರೆ.
ಮೂರು ದಿನಗಳ ಚೀನಾ ಪ್ರವಾಸ ಮುಗಿಸಿ...
ಅಮೆರಿಕಾದಲ್ಲಿ ಹಿಂದೂ ದೇವಲಾಯಗಳ ಮೇಲೆ ದಾಳಿ ನಡೆದಿದೆ. ಯು.ಎಸ್ ನ ನಾರ್ತ್ ಟೆಕ್ಸಾಸ್ ನಲ್ಲಿ ಘಟನೆ ನಡೆದಿದ್ದು, ಹಿಂದೂಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇವಾಲಯಗಳ ಬಾಗಿಲ ಮೇಲೆ ದೆವ್ವದ ಆರಾಧನೆ ಎಂದು ಬರೆದು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಲಾಗಿದೆ. ಕ್ಯಾಥೊಲಿಕ್ ಪ್ರಾಬಲ್ಯ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸಾಲದ ಭಾಗ್ಯವನ್ನು ಕರುಣಿಸಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ವಿಧಾನಸಭೆ ಕಲಾಪದ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಹೆಚ್ಚು...
ಕಳೆದ 12 ದಿನಗಳಿಂದ ಕೆಮ್ಮು ಮತ್ತು ಮಧುಮೇಹ ಕಾಯಿಲೆಗೆ ತುಮಕೂರು ರಸ್ತೆ ಬಳಿ ಇರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಕೆಮ್ಮು ಮತ್ತು ಮಧುಮೇಹಕ್ಕೆ ಬೆಂಗಳೂರಿನ ತುಮಕೂರು ರಸ್ತೆಯಲ್ಲಿನ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುಣಮುಖರಾಗಿದ್ದು, ಮಾ.16 ರಂದು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಲಿದ್ದಾರೆ.
ಕೆಮ್ಮು ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಂದಿದೆ. ಸೋಮವಾರದ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದು, ಅಂದು...
ಕಳೆದ ಸಂಕ್ರಾಂತಿ ಹಬ್ಬದಂದು ರೆಪೋ ದರವನ್ನು ಕಡಿತಗೊಳಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ರೆಪೋ ದರ ಕಡಿತಗೊಳಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನ ಮತ್ತೆ ಶೇ.0.25ರಷ್ಟು ಕಡಿಮೆ ಮಾಡಿದೆ. ಈವರೆಗೆ ರೆಪೋ ದರ ಶೇ.7.75 ಇತ್ತು. ಇದೀಗ ಶೇ.7.50ಕ್ಕೆ ಇಳಿಸಿದೆ....
'ಉರ್ದು' ಭಾಷೆ ಕೇವಲ ಮುಸ್ಲಿಮರ ಭಾಷೆ ಅಲ್ಲ, ಅದು ಭಾರತೀಯ ಭಾಷೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜ.5ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಡೈಲಿ ಸಾಲಾರ್ ಉರ್ದು ಪತ್ರಿಕೆಯ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಉರ್ದು ಭಾರತೀಯ ಭಾಷೆ,...
ಆಸ್ತಿ ಮೌಲ್ಯ ಹೆಚ್ಚಳ ಕುರಿತು ಯಾವುದೇ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ರೈಲ್ವೆ ಸಚಿವ ಸದಾನಂದಗೌಡ, ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ.
ಮಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದಾಖಲೆಗಳನ್ನು ಬಿಡುಗಡೆಮಾಡಿದರು. ಲೋಕಸಭಾ ಚುನಾವಣೆ ವೇಳೆ ಸಲ್ಲಿಸಲಾಗಿದ್ದ ಆಸ್ತಿ ವಿವರ...
ದೇಶದ ಮೂಂಚೂಣಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕಾರ್ಪೊರೇಷನ್ ಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ಮತ್ತು ವಿಶಿಷ್ಠ ಯೋಜನೆಗಳನ್ನು ನೀಡುವುದರೊಂದಿಗೆ, ವಿವಿಧ ಸಮಾಜ ಸೇವಾ ಕಾರ್ಯಗಳಲ್ಲೂ ಸಕ್ರೀಯವಾಗಿ ತೊಡಗಿಕೊಂಡಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಅಧ್ಯಕ್ಷ ಎಸ್.ಆರ್. ಬನ್ಸಾಲ್...
'ಭಾರತೀಯ ಮೀನುಗಾರ'ರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಇಟಾಲಿಯ ಹಡಗಿನ ಸಿಬ್ಬಂದಿ ಮಾಸ್ಸಿಮಿಲಿಯಾನೊ ಲಾಟೋರ್ ಗೆ 4 ತಿಂಗಳ ಕಾಲ ಇಟಲಿ ತೆರಳಲು ಸುಪ್ರೀಂ ಕೋರ್ಟ್ ಸೆ.12ರಂದು ಆದೇಶ ನೀಡಿದೆ.
ಮಾಸ್ಸಿಮಿಲಿಯಾನೊ ಲಾಟೋರ್, ಅವಧಿ ಮುಕ್ತಾಯಗೊಂಡ ಬೆನ್ನಲ್ಲೇ ಭಾರತಕ್ಕೆ ವಾಪಸ್ ಬರುವುದಾಗಿ ಘೋಷಿಸಿದರೆ...
ಆಶ್ರಯ ಮನೆ ವಸತಿ ಯೋಜನೆಯ ಸಾಲ ಮನ್ನಾ ಮಾಡಿ ರಾಜ್ಯ ಸಚಿವ ಸಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ವಿವಿಧ ವಸತಿ...