Untitled Document
Sign Up | Login    
Dynamic website and Portals
  

Related News

ಗ್ರಾಮರಾಜ್ಯ ನೂತನ ಕಾರ್ಯಾಲಯ ಹಾಗೂ ವಿತರಣಾ ಕೇಂದ್ರದ ಶುಭಾರಂಭ

ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಎಂಬ ಹಿನ್ನೆಲೆಯಲ್ಲಿ, ಹಳ್ಳಿಯಲ್ಲಿ ಬೆಳೆದ ವಿಷಮುಕ್ತವಾದ ಆಹಾರವಸ್ತುಗಳನ್ನು ಹಾಗೂ ರಾಸಾಯನಿಕ ರಹಿತ ದಿನಬಳಕೆ ವಸ್ತುಗಳನ್ನು ನೇರವಾಗಿ ನಗರಗಳಿಗೆ ಪೂರೈಸುವ ಕಾರ್ಯವನ್ನು ಕಳೆದ ಕೆಲವರ್ಷಗಳಿಂದ 'ಗ್ರಾಮರಾಜ್ಯ' ಯೋಜನೆಯು ನಡೆಸಿಕೊಂಡು ಬರುತ್ತಿದೆ. ಇದೀಗ ಮತ್ತಷ್ಟು ಮೌಲ್ಯವರ್ಧನೆಯೊಂದಿಗೆ ಹೊಸರೂಪವನ್ನು ಪಡೆದು, ಗ್ರಾಹಕ...

ಕೇಂದ್ರ ಬಜೆಟ್ 2016: ಕೃಷಿ ಮತ್ತು ಗ್ರಾಮೀಣ ಪ್ರದೇಶಗಳ ಮೇಲೆ ಹೆಚ್ಚು ಗಮನ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸೋಮವಾರ ಲೋಕಸಭೆಯಲ್ಲಿ 3ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಸಲ ಸಣ್ಣ ತೆರಿಗೆದಾರರಿಗೆ ಕೇಂದ್ರ ರಿಲೀಫ್ ನೀಡಿದೆ. ಆದಾಯ ತೆರಿಗೆ ಸ್ಲ್ಯಾಬ್ ಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬಾಡಿಗೆ ಮನೆಯಲ್ಲಿರುವ ಉದ್ಯೋಗಿಗಳಿಗೆ 24...

ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಸ್ಸಾಂನ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ, ಸೋನಿಯಾ ನೇತೃತ್ವದ ಕಾಂಗ್ರೆಸ್ ಸರ್ಕಾರ 15 ವರ್ಷಗಳಲ್ಲಿ ಮಾಡಲಾಗದನ್ನು ಅವರು ನಮ್ಮಿಂದ 15 ತಿಂಗಳಿನಲ್ಲು ಬಯಸುತ್ತಾರೆ ಎಂದರು. ಕೊಕ್ರಝಾರ್ ಪ್ರದೇಶದಲ್ಲಿ...

ಸಿಕ್ಕಿಂ ಮೊದಲ ಸಾವಯವ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೃಷಿಯಲ್ಲಿ ಉತ್ತಮ ಸಾಧನೆ ಮಾಡುತ್ತಿರುವ ಸಿಕ್ಕಿಂ ರಾಜ್ಯದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಸಿಕ್ಕಿಂ ರಾಜ್ಯವನ್ನು ಮೊದಲ 'ಸಾವಯವ ರಾಜ್ಯ' ಎಂದು ಘೋಷಿಸಿದರು. ವಿಶ್ವಕ್ಕೆ ಇದ್ದೊಂದು ಮಾದರಿ ರಾಜ್ಯ ಎಂದೂ ಸಹ ಹೇಳಿದರು. ಸಿಕ್ಕಿಂನ ಗ್ಯಾಂಗ್ಟಕ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited