Untitled Document
Sign Up | Login    
Dynamic website and Portals
  

Related News

ಪರಮೇಶ್ವರ್ ಡಿಸಿಎಂ ಆಗದಿದ್ದರೆ ರಾಷ್ಟ್ರದ ಭವಿಷ್ಯ ಮಂಕಾಗುತ್ತದೆ: ರಾಜಶೇಖರನ್

'ಕೆಪಿಸಿಸಿ' ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ ರಾಜಶೇಖರನ್ ಒತ್ತಾಯಿಸಿದ್ದಾರೆ. ಏ.14ರಂದು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಬ್ಬ ಅತ್ಯುತ್ತಮ ಆಡಳಿತಗಾರ, ಸಂಸದೀಯ ಪಟು. ಆದರೆ ಪರಮೇಶ್ವರ್...

ಕಾಶ್ಮೀರಿ ಪಂಡಿತರಿಗೆ ಕಾಶ್ಮೀರದಲ್ಲಿ ಜಾಗ ನೀಡಬಾರದು: ಪ್ರತ್ಯೇಕತಾವಾದಿ ನಾಯಕರ ಒತ್ತಾಯ

'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರ ಸಿ.ಎಂ ಹೇಳಿಕೆ ನೀಡಿರುವ ಬೆನ್ನಲ್ಲೇ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರು ವಿರೋಧ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಕಾಶ್ಮೀರಿ ಪಂಡಿತರಿಗಾಗಿ ಟೌನ್ ಶಿಪ್ ಮಾಡಲು ಸರ್ಕಾರ ಜಾಗ...

ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳದಂತೆ 'ಕೈ'ನಾಯಕರು ಮನವಿ ಮಾಡಿದ್ದರು : ಹೆಚ್.ಆರ್ ಭಾರದ್ವಾಜ್

ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಮಾಜಿ ಸಿ.ಎಂ ಯಡಿಯೂರಪ್ಪ ಹಾಗೂ ಜನಾರ್ದನ ರೆಡ್ಡಿ ಹಾಗೂ ಅವರ ಸಹೋದರರ ವಿರುದ್ಧ ಕ್ರಮ ಕೈಗೊಳ್ಳದಂತೆ ಸ್ವತಃ ಕಾಂಗ್ರೆಸ್ ಪಕ್ಷದವರೇ ತಮಗೆ ಮನವಿ ಮಾಡಿದ್ದರು ಎಂದು ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕರ...

ಜಾಹೀರಾತು ಮಾಫಿಯಾಗೆ ಕಡಿವಾಣ ಹಾಕಲು ಹೊಸ ನೀತಿ: ಸಿದ್ದರಾಮಯ್ಯ

ಬೆಂಗಳೂರನ್ನು ಕಾಡುತ್ತಿರುವ ಜಾಹೀರಾತು ಮಾಫಿಯಾಕ್ಕೆ ಕಡಿವಾಣ ಹಾಕಲು ಜಾಹೀರಾತು ನೀತಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾ.26ರ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ಜಾಹೀರಾತು ಮಾಹಿಫಾ ಬಗ್ಗೆ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೆಂಗಳೂರಿನಲ್ಲಿ ದೊಡ್ಡ ಜಾಹೀರಾತು...

ರವಿ ಸಾವಿನ ಬಗ್ಗೆ ಸಿಬಿಐ ತನಿಖೆ: ಸಿ.ಎಂ ಜೊತೆ ಚರ್ಚೆ ನಡೆಸುವುದಾಗಿ ರಾಜ್ಯಪಾಲರ ಭರವಸೆ

ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಪ್ರತಿಪಕ್ಷಗಳ ಮನವಿಗೆ ಪ್ರತಿಕ್ರಿಯಿಸಿರುವ ರಾಜ್ಯಪಾಲರು ಸಿ.ಎಂ...

ಸಿದ್ದರಾಮಯ್ಯ ಡಿ.ಕೆ ರವಿ ಅವರ ಪೋಸ್ಟ್‌ ಮಾರ್ಟಂ ವರದಿ ತಿರುಚಲು ಯತ್ನಿಸಿದ್ದಾರೆ: ಹೆಚ್.ಡಿ.ಕೆ

ನಿಗೂಢವಾಗಿ ಸಾವನ್ನಪ್ಪಿದ್ದ ಡಿ.ಕೆ ರವಿ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆಯುವ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿ.ಎಂ ಸಿದ್ದರಾಮಯ್ಯ ಮರಣೋತ್ತರ ಪರೀಕ್ಷಾ ವರದಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಗಂಭೀರ...

ಪರಮೇಶ್ವರ್ ಗೆ ಸಿ.ಎಂ ಹುದ್ದೆಗೆ ಒತ್ತಾಯ: ಮಠಾಧೀಶರ ಬೆಂಬಲ

ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂದು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂದೆಡೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕೆಂದು ದಲಿತ ಸಂಘಟನೆಗಳು ಪಟ್ಟು ಹಿಡಿದಿದ್ದರೆ, ಮತ್ತೊಂದೆಡೆ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕೆಂಬ ಕೂಗು ಮಠಾಧೀಶರಿಂದಲೂ ವ್ಯಕ್ತವಾಗಿದೆ. ಬುಧವಾರ ತುಮಕೂರಿನ ತಿಪಟೂರಿನಲ್ಲಿರುವ ಷಡಕ್ಷರಿ ಮಠದ...

ಮಾರ್ಚ್ 13ರಂದು ರಾಜ್ಯದ 2015-16ನೇ ಸಾಲಿನ ಬಜೆಟ್ ಮಂಡನೆ ಸಾಧ್ಯತೆ

ಪ್ರಸಕ್ತ ವರ್ಷದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಮುಕ್ತಾಯಗೊಳ್ಳಲಿದ್ದು, ಮುಂದಿನ ತಿಂಗಳಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಮಾರ್ಚ್ ನಲ್ಲಿ ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನ 13ದಿನಗಳ ಕಾಲ ನಡೆಯಲಿದ್ದು, 2015-16ನೇ ಸಾಲಿನ ಬಜೆಟ್ ಮಾರ್ಚ್ 13ರಂದು ಮಂಡನೆಯಾಗುವ ಸಾಧ್ಯತೆ ಇದೆ. ಫೆ.16ರಿಂದ ಬಜೆಟ್...

ರಾಜ್ಯದಲ್ಲಿ ಅಣ್ಣ ಕಾರುಣ್ಯ ಆರೋಗ್ಯ ಯೋಜನೆ ಜಾರಿಗೆ ಸಿ.ಎಂ.ಇಬ್ರಾಹಿಂ ಸಲಹೆ

ಹಟ್ಟಿ ಭಾಗ್ಯ, ಅಣ್ಣ ಇಡ್ಲಿ, ಅಣ್ಣಕಾರುಣ್ಯ ಆರೋಗ್ಯ ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಯೋಜನಾ ಮಂಡಳಿಯ ಉಪಾಧ್ಯಕ್ಷರಾದ ಮಾಜಿ ಕೇಂದ್ರ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯೋಜನಾ ಮಂಡಳಿಯ ಸಭೆಯಲ್ಲಿ ರಾಜ್ಯ...

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಮುಂದಾದ ಬಿಜೆಪಿ

'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ...

ಮಠಗಳನ್ನು ನಿಯಂತ್ರಿಸುವ ಮಸೂದೆಗೆ ಸಿ.ಎಂ, ಸಚಿವರಿಂದಲೇ ವಿರೋಧ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮಠಗಳನ್ನು ಸರ್ಕಾರಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕಾಯ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಂದ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಡಿ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದಲೇ...

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲಿರುವ ಬಿಜೆಪಿ

'ಅರ್ಕಾವತಿ ಡಿನೊಟಿಫಿಕೇಶನ್' ಪ್ರಕರಣದ ಸಂಬಂಧ ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಬಿಜೆಪಿ ಮುಂದಾಗಿದೆ. ಈ ಸಂಬಂಧ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿ ಮಾಡಲು ನಿರ್ಧರಿಸಿರುವ ಬಿಜೆಪಿ ನಾಯಕರು, ಹೈಕಮಾಂಡ್ ನ ಅನುಮತಿಗಾಗಿ ಕಾಯುತ್ತಿದ್ದಾರೆ. ಸಿ.ಎಂ ವಿರುದ್ಧ...

ಸಧ್ಯದಲ್ಲೇ ಬಿಜೆಪಿ ಸೇರಲಿರುವ ಸಿ.ಎಂ ಆಪ್ತ ಇಬ್ರಾಹಿಂ

ಸಿ.ಎಂ ಸಿದ್ದರಾಮಯ್ಯ ಅವರ ಪರಮಾಪ್ತ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ ಇಬ್ರಾಹಿಂ ಬಿಜೆಪಿಯತ್ತ ಮುಖಮಾಡಿದ್ದಾರೆ. ಸಧ್ಯದಲ್ಲೇ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ. ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಪ್ರಕಾರ, ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ...

ಬಿಬಿಎಂಪಿ ನೌಕರರಿಂದ ಬೃಹತ್ ಪ್ರತಿಭಟನೆ:ಪಾಲಿಕೆ ವ್ಯಾಪ್ತಿಯ ಕೆಲಸಗಳಿಗೆ ಕತ್ತರಿ

'ಬಿಬಿಎಂಪಿ'ಯ ಕೇಂದ್ರ, ವಲಯವಾರು ಹಾಗೂ ವಾರ್ಡ್ ಮಟ್ಟದ ಕಚೇರಿಗಳ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯ ಬಹಿಷ್ಕರಿಸಿ ಸೆ.22ರಂದು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ಕಚೇರಿಯ ಬಾಗಿಲು ಮುಚ್ಚಿಸಿ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಿಂದ...

ಭೂ ಹಗರಣದ ಆರೋಪದ ಬಗ್ಗೆ ಶೆಟ್ಟರ್ ಸ್ಪಷ್ಟನೆ ನೀಡಲಿ- ಟಿ.ಜೆ ಅಬ್ರಾಹಂ

ಮಾಜಿ ಸಿ.ಎಂ ಜಗದೀಶ್ ಶೆಟ್ಟರ್ ಅವರ ವಿರುದ್ಧ ಭೂ ಹಗರಣದ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ, ಹಗರಣದ ಸಂಬಂಧ ತನಿಖೆ ನಡೆಸದಿದ್ದರೆ ಹಾಲಿ ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧವೂ ದೂರು ದಾಖಲಿಸಿ ಲೋಕಾಯುಕ್ತರ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ. ಜಗದೀಶ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited