ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ಅವರನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ಚಿತ್ರದ ನಕಲಿ ಸಿ.ಡಿ. ಹಾಗೂ ಅವಹೇಳನಕಾರಿ ಲೇಖನದ ಪ್ರತಿಗಳನ್ನು ಹಂಚುತ್ತಿದ್ದ ಕಿಡಿಗೇಡಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸರಕಾರ ಏಕಾಏಕಿ ಹಿಂತೆಗೆದುಕೊಂಡಿರುವುದು ತೀವ್ರ...
'ಆಮ್ ಆದ್ಮಿ ಪಕ್ಷ' ಬಿಜೆಪಿ ವಿರುದ್ಧ ಬಿಡುಗಡೆ ಮಾಡಿರುವ ಸಿ.ಡಿಯಲ್ಲಿ ಬಿಜೆಪಿ ಮುಖಂಡ ಶೇರ್ ಸಿಂಗ್ ದಾಗರ್ ಕಾಣಿಸಿಕೊಂಡಿರುವುದರಿಂದ ಅವರಿಗೆ ಪಕ್ಷ ಶೋಕಾಸ್ ನೊಟೀಸ್ ಜಾರಿ ಮಾಡಿದೆ.
ದೆಹಲಿಯಲ್ಲಿ ಸರ್ಕಾರ ರಚನೆಗಾಗಿ ಬಿಜೆಪಿ ಹಿರಿಯ ಮುಖಂಡರು ಆಪ್ ಶಾಸಕರಿಗೆ ಹಣದ...