Untitled Document
Sign Up | Login    
Dynamic website and Portals
  

Related News

ಸಿಂಹಸ್ಥ ಕುಂಭ ಮಹಾಮೇಳ ಮುಕ್ತಾಯ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭಮೇಳ ಪವಿತ್ರ ಶಾಹಿ ಸ್ನಾನಕ್ಕೆ ತೆರೆ ಬಿದ್ದಿದೆ. 12 ವರ್ಷಕ್ಕೊಮ್ಮೆ ಬರುವ ಕುಂಭಮೇಳದ ಮೂರನೇ ಹಾಗೂ ಕೊನೆಯ ಶಾಹಿ ತೀರ್ಥಸ್ನಾನ ಪವಿತ್ರ ಕ್ಷೀಪ್ರಾ ನದಿಯಲ್ಲಿ ವೈಶಾಖ ಪೂರ್ಣಿಮೆಯಂದು ಶನಿವಾರ ಲಕ್ಷಾಂತರ ಸಾಧು-ಸಂತರು, ಭಕ್ತರು ನದಿಯಲ್ಲಿ ಮುಳುಗು ಏಳುವ...

ಉಜ್ಜಯಿನಿ ಕುಂಭ ಮೇಳದಲ್ಲಿ ಮಳೆ-ಗಾಳಿ: ಕಾಲ್ತುಳಿತಕ್ಕೆ 7ಜನ ಸಾವು

ಭಾರಿ ಗಾಳಿ, ಮಳೆಯ ಪರಿಣಾಮವಾಗಿ ಉಜ್ಜಯಿನಿ ಸಿಂಹಸ್ಥ ಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಕ್ತರಿಗಾಗಿ ಉಜ್ಜಯಿನಿಯ ಮೈದಾನದಲ್ಲಿ ಬೃಹತ್‌ ಪೆಂಡಾಲ್‌ ಗ‌ಳನ್ನು ಹಾಕಲಾಗಿದ್ದು ಭಾರೀ ಗಾಳಿ ಮಳೆಯ ಮಧ್ಯೆ ಪೆಂಡಾಲ್ ಒಂದು...

ಮನ್ ಕೀ ಬಾತ್: ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ಮೋದಿ ಕರೆ

ದೇಶಾದ್ಯಂತ ಭೀಕರ ಬರಗಾಲ ಸಂಭವಿಸಿದ್ದು, ಹನಿ ನೀರನ್ನು ಸಂರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ನೀರನ್ನು ವ್ಯರ್ಥ ಮಾಡದೆ, ನೀರನ್ನು...

ಹುಲಿ ಬದಲು ಸಿಂಹಕ್ಕೆ ರಾಷ್ಟ್ರೀಯ ಪ್ರಾಣಿ ಪಟ್ಟ: ಕೇಂದ್ರದ ಚಿಂತನೆ

ಭಾರತದ ರಾಷ್ಟ್ರೀಯ ಪ್ರಾಣಿ ಪಟ್ಟದಿಂದ ಹುಲಿಯನ್ನು ಕೆಳಗಿಳಿಸಿ, ಗುಜರಾತ್‌ ನಲ್ಲಿ ಮಾತ್ರವೇ ಕಂಡುಬರುವ ಸಿಂಹವನ್ನು ಪ್ರತಿಷ್ಠಾಪಿಸಲು ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ. ದೇಶದ 17 ರಾಜ್ಯಗಳಲ್ಲಿ ವ್ಯಾಘ್ರ ಸಂತತಿ ಇದ್ದು, ಹುಲಿಯನ್ನು 1972ರಲ್ಲಿ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲಾಗಿದೆ. ಇದೀಗ ಹುಲಿ...

'ಕೈ'ಗೆ ತಪರಾಕಿ: ಪಿ.ವಿ ನರಸಿಂಹ ರಾವ್ ಸ್ಮಾರಕ ನಿರ್ಮಿಸಲು ಮೋದಿ ಸರ್ಕಾರ ನಿರ್ಧಾರ

ತನ್ನ ಪಕ್ಷದ ನಾಯಕ, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಅವರನ್ನು ಕಾಂಗ್ರೆಸ್ ಮರೆತಿರಬಹುದು, ಆದರೆ ಎನ್.ಡಿ.ಎ ಸರ್ಕಾರ ನವದೆಹಲಿಯಲ್ಲಿ ಪಿ.ವಿ ನರಸಿಂಹ ರಾವ್ ಅವರ ನೆನಪಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಿದೆ. 1991ರಲ್ಲಿ ಪ್ರಧಾನಿಯಾಗಿದ್ದ ಪಿ.ವಿ ನರಸಿಂಹ ರಾವ್ ಅವರು ಆರ್ಥಿಕ...

ಯದುವಂಶದ ಉತ್ತರಾಧಿಕಾರಿ ದತ್ತು ಸ್ವೀಕಾರ ಸಮಾರಂಭ ಪೂರ್ಣ

'ಮೈಸೂರು ಸಂಸ್ಥಾನ'ದ ಉತ್ತರಾಧಿಕಾರಿ ಯದುವೀರ ಅರಸ್ ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡಿದ್ದು, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹಾಗೂ ಪ್ರಮೋದಾ ದೇವಿ ಅವರ ದತ್ತು ಪುತ್ರನಿಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರು ನಾಮಕರಣ ಮಾಡಲಾಗಿದೆ. ದತ್ತು ಸ್ವೀಕಾರ ಸಮಾರಂಭ ಮುಕ್ತಾಯಗೊಂಡ ಬೆನ್ನಲ್ಲೇ...

ಒಡೆಯರ್ ಉತ್ತರಾಧಿಕಾರಿಃ ದತ್ತು ಸ್ವೀಕಾರದ ನಂತರ ಬದಲಾಗಲಿದೆ ಯದುವೀರ್ ಗೋಪಾಲರಾಜ ಅರಸ್ ಹೆಸರು

'ಮೈಸೂರು' ಮಹಾರಾಣಿ ಪ್ರಮೋದಾ ದೇವಿ ಅವರು ಗಾಯತ್ರಿದೇವಿ ಅವರ ಮೊಮ್ಮಗ ಯದುವೀರ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಫೆ.12ರಂದು ಮೈಸೂರಿನ ಅರಮನೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಮೋದಾ ದೇವಿ ದತ್ತು ಸ್ವೀಕಾರ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ. ಫೆ.21ರಿಂದ 23 ವರೆಗೆ...

ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿಜೆಪಿ

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪದೇ ಪದೇ ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆಗೂಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ. ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆ ಅವರ ವೈಯಕ್ತಿಕವಾದದ್ದೇ ಹೊರತು ಬಿಜೆಪಿಗೂ ಸಂಸದರ ವೈಯಕ್ತಿಕ ಹೇಳಿಕೆಗೂ ಯಾವುದೇ...

ಒಡೆಯರ್ ವಂಶದ ಉತ್ತರಾಧಿಕಾರಿಯಾಗಿ ಗಾಯತ್ರಿ ದೇವಿ ಮೊಮ್ಮಗ ಯದುವೀರ್ ನೇಮಕ ಸಾಧ್ಯತೆ

'ಮೈಸೂರು ರಾಜವಂಶ'ಕ್ಕೆ ಶೀಘ್ರವೇ ಉತ್ತರಾಧಿಕಾರಿ ನೇಮಕ ನಡೆಯಲಿದೆ. ಜಯಚಾಮರಾಜ ಒಡೆಯರ್ ಅವರ ಪುತ್ರಿ ಹಾಗೂ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ಗಾಯತ್ರಿದೇವಿ ಅವರ ಮಗಳ ಮಗ ಯದುವೀರ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವುದು ಬಹುತೇಕ ಖಚಿತವಾಗಿದೆ. ಗಾಯತ್ರಿದೇವಿ ಅವರ ಮೊದಲ ಮಗಳಾದ...

ಗೋವಾ ನೂತನ ಸಿಎಂ ಆಗಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಮಾಣ ವಚನ ಸ್ವೀಕಾರ

ಗೋವಾದ ನೂತನ ಮುಖ್ಯಮಂತ್ರಿಯಾಗಿ ಲಕ್ಷ್ಮಿಕಾಂತ್ ಪರ್ಸೇಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಗೋವಾ ರಾಜ್ಯಪಾಲೆ ಮೃದಲಾ ಸಿಂಹಾ ಅವರು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಲಕ್ಷ್ಮಿಕಾಂತ್ ಪರ್ಸೇಕರ್ ಅವರಿಗೆ ಪ್ರತಿಜ್ಞಾ ವಿಧಿ ಭೋದಿಸಿದ್ದಾರೆ. ಈ ವೇಳೆ ಸಚಿವರು ಮತ್ತು ಕೆಲ ಪ್ರತಿಪಕ್ಷ ನಾಯಕರು...

ರಾಜವಂಶ-ಸರ್ಕಾರ ನಡುವಿನ ಶೀತಲ ಸಮರ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅಡ್ಡಿ

ರಾಜವಂಶಸ್ಥೆ ಪ್ರಮೋದಾದೇವಿ ಹಾಗೂ ಸರ್ಕಾರದ ನಡುವಿನ ಶೀತಲ ಸಮರ ದಸರಾ ಅಂಗವಾಗಿ ನಡೆಯಬೇಕಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಅರಮನೆ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿತ್ತು. ಆದರೆ ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ...

ಸರ್ಕಾರದಿಂದ ದಸರಾ ಪದ ಪ್ರಯೋಗಕ್ಕೆ ಮೈಸೂರು ಮಹಾರಾಣಿ ಆಕ್ಷೇಪ

ನವರಾತ್ರಿ ಅಂಗವಾಗಿ ಸರ್ಕಾರ ನಡೆಸುತ್ತಿರುವ ಉತ್ಸವಕ್ಕೆ ದಸರಾ ಎಂಬ ಪದ ಪ್ರಯೋಗ ಮಾಡುವುದನ್ನು ಮೈಸೂರು ಮಹಾರಾಣಿ ಪ್ರಮೋದಾ ದೇವಿ ಒಡೆಯರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಎಂಬುದು ಮೈಸೂರು ಮಹಾರಾಜರ ಖಾಸಗಿ ಸ್ವತ್ತು, ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್...

ದಸರಾ ಅಧಿಕೃತ ವೆಬ್ ಸೈಟ್ ನಲ್ಲಿ ತಪ್ಪು ಮಾಹಿತಿ ಪ್ರಕಟ!

ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಬಗ್ಗೆ ಸಮಗ್ರ ಮಾಹಿತಿ ಇರುವ ವೆಬ್ ಸೈಟ್ ನಲ್ಲಿ ಪ್ರಸಕ್ತ ಸಾಲಿನ ದಸರಾ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ. ಆ.25ರಂದು ಜಿಲ್ಲಾಡಳಿತದಿಂದ ಪ್ರಾರಂಭವಾಗಿದ್ದ ದಸರಾ ವೆಬ್ ಸೈಟ್ ನಲ್ಲಿ ಮೈಸೂರು ಮಹಾರಾಜ ಶ್ರೀಕಂಠದತ್ತ...

ದಸರಾ: ಗಜಪಡೆಗಿಲ್ಲ ಅರಮನೆ ಮುಂಭಾಗದಲ್ಲಿ ಸಾಂಪ್ರದಾಯಿಕ ಸ್ವಾಗತ

2014ನೇ ಸಾಲಿನ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ತಯಾರಿ ನಡೆಯುತ್ತಿದೆ. ಪ್ರತಿವರ್ಷ ಅರಮನೆ ಮುಂಭಾಗದಲ್ಲೇ ಗಜಪಡೆಗೆ ವೈಭವೋಪೇತವಾದ ಸ್ವಾಗತದೊರೆಯುತ್ತಿತ್ತು. ಆದರೆ ಈ ಬಾರಿ ಅರಮನೆ ಮುಂಭಾಗದ ಬದಲು ಅಶೋಕ ಪುರಂ ನಲ್ಲಿರುವ ಅರಣ್ಯ ಕಚೇರಿ ಮುಂಭಾಗದಲ್ಲಿ ಗಜಪಡೆಗೆ ಸ್ವಾಗತ ನೀಡಲು ನಿರ್ಧರಿಸಲಾಗಿದೆ. ಮೈಸೂರು ಮಹಾರಾಜ...

ರಾಷ್ಟ್ರವಿರೋಧಿ ಹೇಳಿಕೆ: ತೆಲಂಗಾಣ ಸಿ.ಎಂ ಕೆ.ಸಿ.ಆರ್ ಪುತ್ರಿ ವಿರುದ್ಧ ಪ್ರಕರಣ ದಾಖಲು

'ರಾಷ್ಟ್ರ ವಿರೋಧಿ ಹೇಳಿಕೆ' ನೀಡಿದ್ದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಪುತ್ರಿ, ಸಂಸದೆ ಕವಿತಾ ವಿರುದ್ಧ ಪ್ರಕರಣ ದಾಖಲಾಗಿದೆ. ಸ್ವಾತಂತ್ರ್ಯಾನಂತರ ಹೈದ್ರಾಬಾದನ್ನು ಬಲವಂತವಾಗಿ ಭಾರತದೊಂದೊಗೆ ವಿಲೀನ ಮಾಡಲಾಗಿದೆ ಎಂದು ಚಂದ್ರಶೇಖರ ರಾವ್ ಪುತ್ರಿ ಕವಿತಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇಷ್ಟೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited